Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬಿಜೆಪಿ ಮುಖಂಡೆ ದಿವ್ಯ ಹಾಗರಗಿ ಮನೆ ಮೇಲೆ ಸಿಸಿಬಿ ದಾಳಿ : 6 ಜೂಜುಕೋರರ ಬಂಧನ, 42 ಸಾವಿರ ನಗದು ಜಪ್ತಿ

22/10/2025 8:39 PM

ಬೆಂಗಳೂರಲ್ಲಿ ಪೋಲೀಸರ ಸೋಗಿನಲ್ಲಿ ಬಂದು, ಮಹಿಳೆಯ ಮೇಲೆ ಗ್ಯಾಂಗ್ ರೇಪ್ : ಮೂವರು ಆರೋಪಿಗಳು ಅರೆಸ್ಟ್

22/10/2025 8:17 PM

BIG NEWS : ತುಮಕೂರಲ್ಲಿ ಘೋರ ದುರಂತ : ಭಾರಿ ಮಳೆಯಿಂದಾಗಿ ಕೆರೆಯಲ್ಲಿ ಮುಳುಗಿ, ತಂದೆ-ಮಗಳು ಸೇರಿ ಮೂವರು ಸಾವು!

22/10/2025 8:03 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಿಶೇಷ ಚೇತನ ಸರ್ಕಾರಿ ನೌಕರರ ವರ್ಗಾವಣೆಗೆ ʻವಿನಾಯಿತಿʼ : ರಾಜ್ಯ ಸರ್ಕಾರ ಆದೇಶ
KARNATAKA

ವಿಶೇಷ ಚೇತನ ಸರ್ಕಾರಿ ನೌಕರರ ವರ್ಗಾವಣೆಗೆ ʻವಿನಾಯಿತಿʼ : ರಾಜ್ಯ ಸರ್ಕಾರ ಆದೇಶ

By kannadanewsnow5708/07/2024 9:32 AM

ಬೆಂಗಳೂರು : 2024-25ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದ್ದು, ವಿಶೇಷ ಚೇತನ ಸರ್ಕಾರಿ ನೌಕರರಿಗೆ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ವಿಶೇಷ ಚೇತನ ನೌಕರರಿಗೆ ಸಂಬಂಧಿಸಿದಂತೆ ಕೆಲವು ವಿನಾಯಿತಿಗಳು:

(1) ವಿಶೇಷ ಚೇತನ ನೌಕರರಿಗೆ ನಿಯತಕಾಲಿಕ ಮತ್ತು ಪುನರಾವರ್ತಿತ ವರ್ಗಾವಣೆಗಳಿಂದ ವಿನಾಯಿತಿ ನೀಡುವುದು;

(2) ವಿಶೇಷ ಚೇತನರು ನೇಮಕಾತಿಗೆ ಆಯ್ಕೆಯಾದ ನಂತರದಲ್ಲಿ ನೀಡುವ ಪ್ರಾರಂಭಿಕ ಸ್ಥಳ ನಿಯುಕ್ತಿಯನ್ನು (Initial posting) ಹಾಗೂ ಪದೋನ್ನತಿಯ ನಂತರದಲ್ಲಿ ಅವರ ವರ್ಗಾವಣೆ ಅವಶ್ಯಕವೆನಿಸಿದಲ್ಲಿ ಸಾಧ್ಯವಾದಷ್ಟು ಹತ್ತಿರದ ಸ್ಥಳಕ್ಕೆ ಸ್ಥಳನಿಯುಕ್ತಿಗೊಳಿಸುವುದು.

(3) ಸರ್ಕಾರಿ ನೌಕರನ ಅವಲಂಬಿತ ಮಕ್ಕಳು, ಪತಿ/ಪತ್ನಿ, ತಂದೆ, ತಾಯಿ ಇವರುಗಳು ತೀವ್ರತರವಾದ ಅಂಗವೈಕಲ್ಯವನ್ನು ಹೊಂದಿದ್ದಲ್ಲಿ ಹಾಗೂ ಸರ್ಕಾರಿ ನೌಕರನು ಅವರ ನಿರ್ವಹಣೆ ಹಾಗೂ ಪುನರ್ ವಸತಿಯ ಜವಾಬ್ದಾರಿ ಹೊತ್ತು ಅಂಗವಿಕಲರ ಹಕ್ಕುಗಳನ್ನು ಸಂರಕ್ಷಣೆ ಮಾಡುವಲ್ಲಿ ಹೆಚ್ಚಿನ ಪಾತ್ರವಹಿಸುತ್ತಿದ್ದಲ್ಲಿ ಅಂತಹ ನೌಕರರುಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಹಾಜರುಪಡಿಸುವ ಷರತ್ತಿಗೊಳಪಟ್ಟು, ಅಂತಹ ದಾಖಲೆಗಳನ್ನು ಪರಿಶೀಲಿಸಿ, ನಿಯತಕಾಲಿಕ ವರ್ಗಾವಣೆಗಳಿಂದ ವಿನಾಯಿತಿ ನೀಡಬಹುದು ಮತ್ತು ಅಂತಹ ನೌಕರರುಗಳಿಗೆ ಸಾಧ್ಯವಾದಷ್ಟು ಹತ್ತಿರದ ಸ್ಥಳಕ್ಕೆ ಸ್ಥಳ ನಿಯುಕ್ತಿಗೊಳಿಸುವುದು.

(4) ಸೇವಾನಿರತ ಸರ್ಕಾರಿ ನೌಕರರು ತಮ್ಮ ಸೇವೆಯ ಅವಧಿಯಲ್ಲಿ ಅಂಗವಿಕಲರಾದಲ್ಲಿ, ವೈದ್ಯಕೀಯ ಮಂಡಳಿಯಿಂದ ಪಡೆದ ಪ್ರಮಾಣ ಪತ್ರವನ್ನು ಹಾಜರುಪಡಿಸುವ ಷರತ್ತಿಗೊಳಪಟ್ಟು ಅವರನ್ನು ಹತ್ತಿರದ ಸ್ಥಳಕ್ಕೆ ವರ್ಗಾಯಿಸುವುದು.

State govt orders 'exemption' for transfer of differently-abled government employees ವಿಶೇಷ ಚೇತನ ಸರ್ಕಾರಿ ನೌಕರರ ವರ್ಗಾವಣೆಗೆ ʻವಿನಾಯಿತಿʼ : ರಾಜ್ಯ ಸರ್ಕಾರ ಆದೇಶ
Share. Facebook Twitter LinkedIn WhatsApp Email

Related Posts

BREAKING : ಬಿಜೆಪಿ ಮುಖಂಡೆ ದಿವ್ಯ ಹಾಗರಗಿ ಮನೆ ಮೇಲೆ ಸಿಸಿಬಿ ದಾಳಿ : 6 ಜೂಜುಕೋರರ ಬಂಧನ, 42 ಸಾವಿರ ನಗದು ಜಪ್ತಿ

22/10/2025 8:39 PM1 Min Read

ಬೆಂಗಳೂರಲ್ಲಿ ಪೋಲೀಸರ ಸೋಗಿನಲ್ಲಿ ಬಂದು, ಮಹಿಳೆಯ ಮೇಲೆ ಗ್ಯಾಂಗ್ ರೇಪ್ : ಮೂವರು ಆರೋಪಿಗಳು ಅರೆಸ್ಟ್

22/10/2025 8:17 PM2 Mins Read

BIG NEWS : ತುಮಕೂರಲ್ಲಿ ಘೋರ ದುರಂತ : ಭಾರಿ ಮಳೆಯಿಂದಾಗಿ ಕೆರೆಯಲ್ಲಿ ಮುಳುಗಿ, ತಂದೆ-ಮಗಳು ಸೇರಿ ಮೂವರು ಸಾವು!

22/10/2025 8:03 PM1 Min Read
Recent News

BREAKING : ಬಿಜೆಪಿ ಮುಖಂಡೆ ದಿವ್ಯ ಹಾಗರಗಿ ಮನೆ ಮೇಲೆ ಸಿಸಿಬಿ ದಾಳಿ : 6 ಜೂಜುಕೋರರ ಬಂಧನ, 42 ಸಾವಿರ ನಗದು ಜಪ್ತಿ

22/10/2025 8:39 PM

ಬೆಂಗಳೂರಲ್ಲಿ ಪೋಲೀಸರ ಸೋಗಿನಲ್ಲಿ ಬಂದು, ಮಹಿಳೆಯ ಮೇಲೆ ಗ್ಯಾಂಗ್ ರೇಪ್ : ಮೂವರು ಆರೋಪಿಗಳು ಅರೆಸ್ಟ್

22/10/2025 8:17 PM

BIG NEWS : ತುಮಕೂರಲ್ಲಿ ಘೋರ ದುರಂತ : ಭಾರಿ ಮಳೆಯಿಂದಾಗಿ ಕೆರೆಯಲ್ಲಿ ಮುಳುಗಿ, ತಂದೆ-ಮಗಳು ಸೇರಿ ಮೂವರು ಸಾವು!

22/10/2025 8:03 PM

ಬಿಜೆಪಿ ನಾಯಕರಿಗೆ ಬದ್ಧತೆ ಇದ್ದರೆ ನೀರಾವರಿ ಯೋಜನೆಗಳ ಜಾರಿಗೆ ಕೇಂದ್ರದ ಮೇಲೆ ಒಟ್ಟಿಗೆ ಒತ್ತಡ ಹಾಕೋಣ ಬನ್ನಿ: ಡಿಕೆಶಿ ಸವಾಲು

22/10/2025 7:51 PM
State News
KARNATAKA

BREAKING : ಬಿಜೆಪಿ ಮುಖಂಡೆ ದಿವ್ಯ ಹಾಗರಗಿ ಮನೆ ಮೇಲೆ ಸಿಸಿಬಿ ದಾಳಿ : 6 ಜೂಜುಕೋರರ ಬಂಧನ, 42 ಸಾವಿರ ನಗದು ಜಪ್ತಿ

By kannadanewsnow0522/10/2025 8:39 PM KARNATAKA 1 Min Read

ಕಲಬುರ್ಗಿ : ಬಿಜೆಪಿಯ ಮುಖಂಡೆ ದಿವ್ಯ ಹಾಗರಗಿ ಮನೆಯ ಮೇಲೆ ಇಂದು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಕಲ್ಬುರ್ಗಿಯ ಹಳೆ…

ಬೆಂಗಳೂರಲ್ಲಿ ಪೋಲೀಸರ ಸೋಗಿನಲ್ಲಿ ಬಂದು, ಮಹಿಳೆಯ ಮೇಲೆ ಗ್ಯಾಂಗ್ ರೇಪ್ : ಮೂವರು ಆರೋಪಿಗಳು ಅರೆಸ್ಟ್

22/10/2025 8:17 PM

BIG NEWS : ತುಮಕೂರಲ್ಲಿ ಘೋರ ದುರಂತ : ಭಾರಿ ಮಳೆಯಿಂದಾಗಿ ಕೆರೆಯಲ್ಲಿ ಮುಳುಗಿ, ತಂದೆ-ಮಗಳು ಸೇರಿ ಮೂವರು ಸಾವು!

22/10/2025 8:03 PM

ಬಿಜೆಪಿ ನಾಯಕರಿಗೆ ಬದ್ಧತೆ ಇದ್ದರೆ ನೀರಾವರಿ ಯೋಜನೆಗಳ ಜಾರಿಗೆ ಕೇಂದ್ರದ ಮೇಲೆ ಒಟ್ಟಿಗೆ ಒತ್ತಡ ಹಾಕೋಣ ಬನ್ನಿ: ಡಿಕೆಶಿ ಸವಾಲು

22/10/2025 7:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.