BIG BREAKING NEWS: 1.55 ಲಕ್ಷ ಹೊಸ ಪಡಿತರ ಚೀಟಿ ವಿತರಣೆಗೆ ರಾಜ್ಯ ಸರ್ಕಾರ ಆದೇಶ | New Ration Card

ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) ಹೊಸ ಆದ್ಯತಾ ಪಡಿತರ ಚೀಟಿಯನ್ನು  ( New Ration Card ) ಕೋರಿ ಅರ್ಜಿಯನ್ನು ಸಲ್ಲಿಸಿರುವಂತ ಅರ್ಜಿಗಳಲ್ಲಿ 1.55 ಲಕ್ಷ ಅರ್ಜಿಗಳನ್ನು ಮಾನ್ಯಗೊಳಿಸಲಾಗಿದೆ. ಹೀಗೆ ಹೊಸ ಆದ್ಯತಾ ಪಡಿತರ ಚೀಟಿ ಸಲ್ಲಿಸಿದವರಿಗೆ ಪಡಿತರ ಚೀಟಿಗಳನ್ನು ವಿತರಿಸಲು ಸರ್ಕಾರ ಆದೇಶಿಸಿದೆ. BIGG NEWS: ಚಾಮರಾಜನಗರದಲ್ಲಿ ಜೀಪ್‌ನಿಂದ ಬಿದ್ದು ಸಾವು ಪ್ರಕರಣ: ಮೂವರು ಪೊಲೀಸರ ವಿರುದ್ಧ FIR ಈ ಕುರಿತಂತೆ ಆಹಾರ, ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯು … Continue reading BIG BREAKING NEWS: 1.55 ಲಕ್ಷ ಹೊಸ ಪಡಿತರ ಚೀಟಿ ವಿತರಣೆಗೆ ರಾಜ್ಯ ಸರ್ಕಾರ ಆದೇಶ | New Ration Card