Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೆ.ಎಚ್ ಮುನಿಯಪ್ಪ ‘CM’ ಆದರೆ ನಾನು ಸ್ವಾಗತ ಮಾಡುತ್ತೇನೆ : ‘ದಲಿತ ಸಿಎಂ’ ದಾಳ ಉರುಳಿಸಿದ ಗೃಹ ಸಚಿವ ಜಿ.ಪರಮೇಶ್ವರ್

27/10/2025 11:07 AM

BREAKING : ದೇಶದಲ್ಲಿ ಬೀದಿ ನಾಯಿಗಳ ಹಾವಳಿ : ಸುಪ್ರೀಂಕೋರ್ಟ್ ನಿಂದ ಮಹತ್ವದ ಆದೇಶ

27/10/2025 11:06 AM

ಭಾರತದ ಜಿಯು-ಜಿತ್ಸು ಆಟಗಾರ್ತಿ ರೋಹಿಣಿ ಕಲಾಂ ಆತ್ಮಹತ್ಯೆಗೆ ಶರಣು | Rohini Kalam

27/10/2025 11:02 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಸಾರ್ವಜನಿಕರು ‘ಸರ್ಕಾರಿ ಅಧಿಕಾರಿ’ಗಳ ಭೇಟಿಗೆ ಸಮಯ ನಿಗದಿ: ಸಮಸ್ಯೆ ಬಗೆ ಹರಿಸಲು ‘ರಾಜ್ಯ ಸರ್ಕಾರ’ ಆದೇಶ
KARNATAKA

BIG NEWS: ಸಾರ್ವಜನಿಕರು ‘ಸರ್ಕಾರಿ ಅಧಿಕಾರಿ’ಗಳ ಭೇಟಿಗೆ ಸಮಯ ನಿಗದಿ: ಸಮಸ್ಯೆ ಬಗೆ ಹರಿಸಲು ‘ರಾಜ್ಯ ಸರ್ಕಾರ’ ಆದೇಶ

By kannadanewsnow0921/09/2024 5:21 PM

ಬೆಂಗಳೂರು: ಇನ್ಮುಂದೆ ಸಾರ್ವಜನಿಕರನ್ನು ಭೇಟಿ ಮಾಡಲು, ಅವರ ಕುಂದುಕೊರತೆಯನ್ನು ನಿವಾರಿಸುವುದು ಕಡ್ಡಾಯವಾಗಿದೆ. ಈ ಸಮಯಲ್ಲಿ ಯಾವುದೇ ಸಭೆಗಳನ್ನು ನಡೆಸದಂತೆ ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಖಡಕ್ ಆದೇಶ ಹೊರಡಿಸಿದ್ದಾರೆ.

ಈ ಸಂಬಂಧ ಸುತ್ತೋಲೆ ಹೊರಡಿಸಿರುವಂತ ಅವರು,ಜನಸ್ಪಂದನ ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯಲ್ಲಿ ನಾಗರೀಕರು ಅವರ ಅಹವಾಲುಗಳೊಂದಿಗೆ ಬರುತ್ತಿರುವುದರಿಂದ ಹಿರಿಯ ಅಧಿಕಾರಿಗಳು ಎಲ್ಲಾ ಹಂತಗಳಲ್ಲಿ ಅರ್ಜಿದಾರರಿಗೆ ನಿಯಮಿತವಾಗಿ ಆಲಿಸಿದರ ಮಾತ್ರ ಕುಂದುಕೊರತೆಗಳನ್ನು ಗಣನೀಯವಾಗಿ ಕಡಿಮೆ ಮಾಡಲು ಸಾಧ್ಯವಾಗುವುದು ಎಂದಿದ್ದಾರೆ.

ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು / ಪ್ರಧಾನ ಕಾರ್ಯದರ್ಶಿಗಳು / ಕಾರ್ಯದರ್ಶಿಗಳು ಹಾಗೂ ಇತರ ಕ್ಷೇತ್ರ ಅಧಿಕಾರಿಗಳು ಮಧ್ಯಾಹ್ನ 3.30 ಘಂಟೆಯಿಂದ 5.30 ಘಂಟೆಯವರೆಗೆ ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳನ್ನು ಭೇಟಿ ಮಾಡಲು ಸಮಯವನ್ನು ಕಲ್ಪಿಸುವ ಬಗ್ಗೆ ನಿರ್ದೇಶನ ನೀಡಲಾಗಿದೆ. ಆದಾಗ್ಯೂ, ಈ ಸಮಯದಲ್ಲಿ ಸಾರ್ವಜನಿಕರಿಗೆ ಸಮಯಾವಕಾಶ ಕಲ್ಪಿಸದ ಇಲಾಖೆಗಳ ಸಭೆಗಳನ್ನು/ಕಛೇರಿಯ ಹೊರಗೆ ಹೋಗುವ ಪ್ರಕರಣಗಳನ್ನು ಗಮನಿಸಲಾಗಿದೆ ಎಂದು ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ, ಇನ್ನು ಮುಂದ ಎಲ್ಲಾ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು / ಪ್ರಧಾನ ಕಾರ್ಯದರ್ಶಿಗಳು / ಕಾರ್ಯದರ್ಶಿಗಳು ಮತ್ತು ಇತರ ಅಧಿಕಾರಿಗಳು ಪ್ರತಿ ದಿನ (ಸಾರ್ವಜನಿಕ ರಜೆ ಹೊರತುಪಡಿಸಿ) ಮಧ್ಯಾಹ್ನ 3.30 ಘಂಟೆಯಿಂದ 5.00 ಘಂಟೆಯವರೆಗೆ ಯಾವುದೇ ಸಭೆಗಳನ್ನು ನಿಗದಿಪಡಿಸದ (ಅನಿವಾರ್ಯ ಸಂದರ್ಭಗಳನ್ನು ಹೊರತುಪಡಿಸಿ) ಸಾರ್ವಜನಿಕರನ್ನು ಭೇಟಿ ಮಾಡುವುದು ಹಾಗೂ ಅವರ ಕುಂದುಕೊರತೆಗಳನ್ನು ಜನಸ್ಪಂದನಾ ತಂತ್ರಾಂಶದಲ್ಲಿ ದಾಖಲಿಸಿ ಹಾಗೂ ನಿವಾರಿಸಲು ಕ್ರಮ ತೆಗೆದುಕೊಳ್ಳುವಂತೆ ಸಂದರ್ಶಕರ ಸಮಯದಲ್ಲಿ ಯಾವುದೇ ತುರ್ತು ಸಭೆಯ ಸಂದರ್ಭ ಒದಗಿದಲ್ಲಿ, ತಮ್ಮ ಕಛೇರಿಯ ಅಧಿಕೃತ ವ್ಯಕ್ತಿ ಸಂದರ್ಶಕರೊಂದಿಗೆ ಸಂವಹನ ನಡೆಸಿ, ನಂತರ ಮೇಲಾಧಿಕಾರಿಗಳ ಗಮನಕ್ಕೆ ತರುವುದು. ಒಟ್ಟಾರೆ, ಸಾರ್ವಜನಿಕರ ಅಹವಾಲುಗಳನ್ನು ಸ್ಥಳೀಯವಾಗಿ ಹಾಗೂ ತುರ್ತಾಗಿ ನಿವಾರಿಸುವುದು ಈ ಸುತ್ತೋಲೆಯ ಮೂಲ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.

BREAKING: ‘ದಿನಗೂಲಿ ನೌಕರ’ರಿಗೆ ಭರ್ಜರಿ ಸಿಹಿಸುದ್ದಿ: ರಾಜ್ಯ ಸರ್ಕಾರದಿಂದ ‘ಕನಿಷ್ಠ ವೇತನ’ ನಿಗದಿಗೊಳಿಸಿ ಆದೇಶ

BREAKING: ರಾಜ್ಯ ಸರ್ಕಾರದಿಂದ ‘ಮುಜರಾಯಿ ಇಲಾಖೆ ದೇವಾಲಯ’ಗಳಲ್ಲಿ ಪ್ರಸಾದ ತಯಾರಿಕೆಗೆ ‘ನಂದಿನಿ ತುಪ್ಪ’ ಬಳಸಲು ಆದೇಶ

Share. Facebook Twitter LinkedIn WhatsApp Email

Related Posts

ಕೆ.ಎಚ್ ಮುನಿಯಪ್ಪ ‘CM’ ಆದರೆ ನಾನು ಸ್ವಾಗತ ಮಾಡುತ್ತೇನೆ : ‘ದಲಿತ ಸಿಎಂ’ ದಾಳ ಉರುಳಿಸಿದ ಗೃಹ ಸಚಿವ ಜಿ.ಪರಮೇಶ್ವರ್

27/10/2025 11:07 AM1 Min Read

ಹಾಸನದಲ್ಲಿ 3 ಕೋಟಿಗು ಹೆಚ್ಚು ಹಣ ಪಡೆದು ವಂಚನೆ : ನಡು ರಸ್ತೆಯಲ್ಲಿಯೇ ಲೇಡಿಸ್ ಡ್ರೆಸ್ ಮೇಕರ್ ಗೆ ಬಿತ್ತು ಗೂಸಾ!

27/10/2025 10:40 AM1 Min Read

ALERT : `ಫ್ರಿಡ್ಜ್’ ಪಕ್ಕದಲ್ಲಿ ಅಪ್ಪಿತಪ್ಪಿಯೂ ಈ ವಸ್ತುಗಳನ್ನು ಇಡಬೇಡಿ : ಬಾಂಬ್ ನಂತೆ ಬ್ಲ್ಯಾಸ್ಟ್ ಆಗಬಹುದು ಎಚ್ಚರ.!

27/10/2025 10:40 AM2 Mins Read
Recent News

ಕೆ.ಎಚ್ ಮುನಿಯಪ್ಪ ‘CM’ ಆದರೆ ನಾನು ಸ್ವಾಗತ ಮಾಡುತ್ತೇನೆ : ‘ದಲಿತ ಸಿಎಂ’ ದಾಳ ಉರುಳಿಸಿದ ಗೃಹ ಸಚಿವ ಜಿ.ಪರಮೇಶ್ವರ್

27/10/2025 11:07 AM

BREAKING : ದೇಶದಲ್ಲಿ ಬೀದಿ ನಾಯಿಗಳ ಹಾವಳಿ : ಸುಪ್ರೀಂಕೋರ್ಟ್ ನಿಂದ ಮಹತ್ವದ ಆದೇಶ

27/10/2025 11:06 AM

ಭಾರತದ ಜಿಯು-ಜಿತ್ಸು ಆಟಗಾರ್ತಿ ರೋಹಿಣಿ ಕಲಾಂ ಆತ್ಮಹತ್ಯೆಗೆ ಶರಣು | Rohini Kalam

27/10/2025 11:02 AM

BREAKING: ಉತ್ತರಾಧಿಕಾರಿಯಾಗಿ ನ್ಯಾಯಮೂರ್ತಿ ಸೂರ್ಯಕಾಂತ್ ರನ್ನು ಶಿಫಾರಸು ಮಾಡಿದ CJI ಗವಾಯಿ

27/10/2025 10:55 AM
State News
KARNATAKA

ಕೆ.ಎಚ್ ಮುನಿಯಪ್ಪ ‘CM’ ಆದರೆ ನಾನು ಸ್ವಾಗತ ಮಾಡುತ್ತೇನೆ : ‘ದಲಿತ ಸಿಎಂ’ ದಾಳ ಉರುಳಿಸಿದ ಗೃಹ ಸಚಿವ ಜಿ.ಪರಮೇಶ್ವರ್

By kannadanewsnow0527/10/2025 11:07 AM KARNATAKA 1 Min Read

ಬೆಂಗಳೂರು : ಕೆ.ಎಚ್ ಮುನಿಯಪ್ಪ ಸಿಎಂ ಆದರೆ ನಾನು ಸ್ವಾಗತ ಮಾಡುತ್ತೇನೆ. ಮುನಿಯಪ್ಪ ಸಿಎಂ ಆದರೆ ನಾನು ಸಂತೋಷ ಪಡುತ್ತೇನೆ…

ಹಾಸನದಲ್ಲಿ 3 ಕೋಟಿಗು ಹೆಚ್ಚು ಹಣ ಪಡೆದು ವಂಚನೆ : ನಡು ರಸ್ತೆಯಲ್ಲಿಯೇ ಲೇಡಿಸ್ ಡ್ರೆಸ್ ಮೇಕರ್ ಗೆ ಬಿತ್ತು ಗೂಸಾ!

27/10/2025 10:40 AM

ALERT : `ಫ್ರಿಡ್ಜ್’ ಪಕ್ಕದಲ್ಲಿ ಅಪ್ಪಿತಪ್ಪಿಯೂ ಈ ವಸ್ತುಗಳನ್ನು ಇಡಬೇಡಿ : ಬಾಂಬ್ ನಂತೆ ಬ್ಲ್ಯಾಸ್ಟ್ ಆಗಬಹುದು ಎಚ್ಚರ.!

27/10/2025 10:40 AM

ALERT : ನೀವು ಸೇವಿಸುವ `ಮಾತ್ರೆಗಳು’ ಅಸಲಿಯೋ ನಕಲಿಯೋ? ಜಸ್ಟ್ ಈ ರೀತಿ ಚೆಕ್ ಮಾಡಿಕೊಳ್ಳಿ.!

27/10/2025 10:33 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.