ರಾಜ್ಯ ಸರ್ಕಾರ ಪೊಲೀಸರನ್ನು ತಮ್ಮ ಕೈಗೊಂಬೆ ಮಾಡಿಕೊಂಡು ಆಟ ಆಡಿಸುತ್ತಿದೆ: BJP

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ. ಈ ಪರಿಣಾಮ ಹಲ್ಲೆ, ಹತ್ಯೆ, ಗ್ಯಾಂಗ್ ವಾರ್ ಗಳು ಹೆಚ್ಚಾಗುತ್ತಿವೆ. ಇದಕ್ಕೆ ರಾಜ್ಯ ಸರ್ಕಾರ ಪೊಲೀಸರನ್ನು ತಮ್ಮ ಕೈಗೊಂಬೆ ಮಾಡಿಕೊಂಡು ಆಟ ಆಡ್ತಿರೋದೇ ಆಗಿದೆ ಅಂತ ಕರ್ನಾಟಕ ಬಿಜೆಪಿ ವಾಗ್ಧಾಳಿ ನಡೆಸಿದೆ. ಇಂದು ಈ ಬಗ್ಗೆ ವೀಡಿಯೋ ಸಹಿತ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಕರ್ನಾಟಕ ಬಿಜೆಪಿಯು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದಾಗಿ ಸಂಪೂರ್ಣವಾಗಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ. ಪರಿಣಾಮ ಅರಾಜಕತೆ ತಾಂಡವವಾಡುತ್ತಿದೆ ಅಂತ ಕಿಡಿಕಾರಿದೆ. ಬಿಜೆಪಿ … Continue reading ರಾಜ್ಯ ಸರ್ಕಾರ ಪೊಲೀಸರನ್ನು ತಮ್ಮ ಕೈಗೊಂಬೆ ಮಾಡಿಕೊಂಡು ಆಟ ಆಡಿಸುತ್ತಿದೆ: BJP