Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದಲ್ಲಿ `ಶಾಲಾ ಶೈಕ್ಷಣಿಕ ಪ್ರವಾಸ’ಕ್ಕೆ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ.!

20/11/2025 5:54 AM

BIG NEWS: ಇನ್ಮುಂದೆ ನಾಯಿ ಕಡಿತಕ್ಕೆ ಒಳಗಾದವರಿಗೆ ಆರ್ಥಿಕ ನೆರವು, ಮೃತಪಟ್ಟರೇ 5 ಲಕ್ಷ ಪರಿಹಾರ: ರಾಜ್ಯ ಸರ್ಕಾರ ಆದೇಶ

20/11/2025 5:50 AM

BIG NEWS: ‘ಹಾವು ಕಡಿತ’ಕ್ಕೆ ಒಳಗಾದವರ ಚಿಕಿತ್ಸೆಗೆ ‘ದರ ನಿಗದಿ’ ಪಡಿಸಿ ‘ರಾಜ್ಯ ಸರ್ಕಾರ’ ಆದೇಶ

20/11/2025 5:45 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ ‘ಗ್ರೂಪ್-ಸಿ, ಬಿ ಹುದ್ದೆ’ಗಳ ನೇಮಕಾತಿಗೆ ‘3 ವರ್ಷ ವಯೋಮಿತಿ’ ಸಡಿಲಿಸಿ ಆದೇಶ
KARNATAKA

ರಾಜ್ಯ ಸರ್ಕಾರದಿಂದ ‘ಗ್ರೂಪ್-ಸಿ, ಬಿ ಹುದ್ದೆ’ಗಳ ನೇಮಕಾತಿಗೆ ‘3 ವರ್ಷ ವಯೋಮಿತಿ’ ಸಡಿಲಿಸಿ ಆದೇಶ

By kannadanewsnow0911/09/2024 5:02 AM

ಬೆಂಗಳೂರು: ರಾಜ್ಯ ಸರ್ಕಾರದಿಂದ ಉದ್ಯೋಗ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಲಾಗಿದೆ. ರಾಜ್ಯ ಸಿವಿಲ್ ಸೇವೆಗಳಿಗೆ ಸಂಬಂಧಿಸಿದಂತ ಗ್ರೂಪ್-ಬಿ ಹಾಗೂ ಸಿ ವೃಂದದ ನೇಮಕಾತಿಯ ವೇಳೆಯಲ್ಲಿ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ 3 ವರ್ಷ ವಯೋಮಿತಿಯನ್ನು ಸಡಿಲಿಸಿ ಆದೇಶಿಸಿದೆ.

ಇಂದು ರಾಜ್ಯ ಸರ್ಕಾರದಿಂದ ಈ ಬಗ್ಗೆ ಆದೇಶ ಹೊರಡಿಸಿದ್ದು, ಕೋವಿಡ್-19 ಸಮಯದಲ್ಲಿ ನೇಮಕಾತಿಗಳು ಸರಿಯಾಗಿ ನಡೆದಿರಲಿಲ್ಲ. ಹಲವು ನೇಮಕಾತಿಗಳನ್ನು ಮುಂದೂಡುತ್ತಾ ಬರಲಾಗಿತ್ತು. ಹೀಗಾಗಿ ಅನೇಕ ಉದ್ಯೋಗ ಆಕಾಂಕ್ಷಿಗಳು ವಯೋಮಿತಿಯನ್ನು ಮೀರುವಂತೆ ಆಗಿತ್ತು. ಅವರೆಲ್ಲರೂ ವಯೋಮಿತಿ ಸಡಿಲಿಕೆಗೆ ಸರ್ಕಾರಕ್ಕೆ ಮನವಿ ಮಾಡಿದ್ದರು. ಈ ಮನವಿಯ ಹಿನ್ನಲೆಯಲ್ಲಿ 3 ವರ್ಷ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಮಾಡಿರುವುದಾಗಿ ತಿಳಿಸಿದೆ.

ರಾಜ್ಯ ಸರ್ಕಾರ ಹೊರಡಿಸಿದ ಆದೇಶದಲ್ಲಿ ಏನಿದೆ.?

ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್-ಡಿ ಮತ್ತು ಗ್ರೂಪ್-ಸಿ ಮತ್ತು ಗ್ರೂಪ್-ಬಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸರ್ಕಾರಕ್ಕೆ ಮನವಿ ಸಲ್ಲಿಸಿ, ಕರ್ನಾಟಕ ರಾಜ್ಯದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ಮತ್ತು ಇತರೆ ಕಾರಣದಿಂದ ಮತ್ತು ಪದೇ ಪದೇ ಲಾಕ್ ಡೌನ್ ಆಗಿದ್ದರಿಂದ ವಿವಿಧ ಇಲಾಖೆಯಲ್ಲಿನ ಖಾಲಿ ಹುದ್ದೆಗಳ ನೇಮಕಾತಿಯನ್ನು ಸರ್ಕಾರವು ಮುಂದೂಡುತ್ತಾ ಬಂದಿರುತ್ತದೆ. ಇದರಿಂದ ಅಭ್ಯರ್ಥಿಗಳ ವಯೋಮಿತಿ ಹೆಚ್ಚಾಗಿದ್ದು ಹುದ್ದೆಗಳ ನೇಮಕಾತಿಯಿಂದ ವಂಚಿತರಾಗಿ ನಿರುದ್ಯೋಗಿಗಳಾಗಿರುವುದರಿಂದ ರಾಜ್ಯ ಸರ್ಕಾರದ ನೇರ ನೇಮಕಾತಿಯಲ್ಲಿ ಪ್ರಸ್ತುತ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಸಡಿಲಿಸುವಂತೆ ಕೋರಿರುತ್ತಾರೆ ಎಂದು ತಿಳಿಸಿದೆ.

ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್-ಸಿ ಮತ್ತು ಗ್ರೂಪ್ ಬಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಈಗಾಗಲೇ ಹೊರಡಿಸಲಾಗಿರುವ ಅಧಿಸೂಚನೆಗಳಿಗೆ ಹಾಗೂ ಮುಂದಿನ ಒಂದು ವರ್ಷದಲ್ಲಿ ಹೊರಡಿಸಲಿರುವ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ ಪವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ (One time measure) ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆಯನ್ನು ನೀಡಿಲಾಗಿದೆ ಎಂಬುದಾಗಿ ಆದೇಶದಲ್ಲಿ ತಿಳಿಸಿದೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

BREAKING: ‘ಅನುದಾನಿತ ಶಾಲಾ ಶಿಕ್ಷಕ’ರಿಗೆ ಗುಡ್ ನ್ಯೂಸ್: ‘7ನೇ ವೇತನ’ ಜಾರಿಗೊಳಿಸಿ ‘ರಾಜ್ಯ ಸರ್ಕಾರ’ ಆದೇಶ

BIG UPDATE : ಯಜಮಾನಿಯರಿಗೆ ಗುಡ್ ನ್ಯೂಸ್ : ಕೊನೆಗೂ 1 ತಿಂಗಳ ‘ಗೃಹಲಕ್ಷ್ಮಿ’ ಹಣ ಖಾತೆಗೆ ಜಮಾ!

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದಲ್ಲಿ `ಶಾಲಾ ಶೈಕ್ಷಣಿಕ ಪ್ರವಾಸ’ಕ್ಕೆ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ.!

20/11/2025 5:54 AM2 Mins Read

BIG NEWS: ಇನ್ಮುಂದೆ ನಾಯಿ ಕಡಿತಕ್ಕೆ ಒಳಗಾದವರಿಗೆ ಆರ್ಥಿಕ ನೆರವು, ಮೃತಪಟ್ಟರೇ 5 ಲಕ್ಷ ಪರಿಹಾರ: ರಾಜ್ಯ ಸರ್ಕಾರ ಆದೇಶ

20/11/2025 5:50 AM1 Min Read

BIG NEWS: ‘ಹಾವು ಕಡಿತ’ಕ್ಕೆ ಒಳಗಾದವರ ಚಿಕಿತ್ಸೆಗೆ ‘ದರ ನಿಗದಿ’ ಪಡಿಸಿ ‘ರಾಜ್ಯ ಸರ್ಕಾರ’ ಆದೇಶ

20/11/2025 5:45 AM3 Mins Read
Recent News

BIG NEWS : ರಾಜ್ಯದಲ್ಲಿ `ಶಾಲಾ ಶೈಕ್ಷಣಿಕ ಪ್ರವಾಸ’ಕ್ಕೆ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ.!

20/11/2025 5:54 AM

BIG NEWS: ಇನ್ಮುಂದೆ ನಾಯಿ ಕಡಿತಕ್ಕೆ ಒಳಗಾದವರಿಗೆ ಆರ್ಥಿಕ ನೆರವು, ಮೃತಪಟ್ಟರೇ 5 ಲಕ್ಷ ಪರಿಹಾರ: ರಾಜ್ಯ ಸರ್ಕಾರ ಆದೇಶ

20/11/2025 5:50 AM

BIG NEWS: ‘ಹಾವು ಕಡಿತ’ಕ್ಕೆ ಒಳಗಾದವರ ಚಿಕಿತ್ಸೆಗೆ ‘ದರ ನಿಗದಿ’ ಪಡಿಸಿ ‘ರಾಜ್ಯ ಸರ್ಕಾರ’ ಆದೇಶ

20/11/2025 5:45 AM

BIG NEWS : ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ `ELEC’ ತರಬೇತಿ : ಶಿಕ್ಷಣ ಇಲಾಖೆ ಮಹತ್ವದ ಆದೇಶ.!

20/11/2025 5:40 AM
State News
KARNATAKA

BIG NEWS : ರಾಜ್ಯದಲ್ಲಿ `ಶಾಲಾ ಶೈಕ್ಷಣಿಕ ಪ್ರವಾಸ’ಕ್ಕೆ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ.!

By kannadanewsnow5720/11/2025 5:54 AM KARNATAKA 2 Mins Read

ಬೆಂಗಳೂರು: ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ( Primary and High School Students ) ಶೈಕ್ಷಣಿಕ ಪ್ರವಾಸವನ್ನು…

BIG NEWS: ಇನ್ಮುಂದೆ ನಾಯಿ ಕಡಿತಕ್ಕೆ ಒಳಗಾದವರಿಗೆ ಆರ್ಥಿಕ ನೆರವು, ಮೃತಪಟ್ಟರೇ 5 ಲಕ್ಷ ಪರಿಹಾರ: ರಾಜ್ಯ ಸರ್ಕಾರ ಆದೇಶ

20/11/2025 5:50 AM

BIG NEWS: ‘ಹಾವು ಕಡಿತ’ಕ್ಕೆ ಒಳಗಾದವರ ಚಿಕಿತ್ಸೆಗೆ ‘ದರ ನಿಗದಿ’ ಪಡಿಸಿ ‘ರಾಜ್ಯ ಸರ್ಕಾರ’ ಆದೇಶ

20/11/2025 5:45 AM

BIG NEWS : ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ `ELEC’ ತರಬೇತಿ : ಶಿಕ್ಷಣ ಇಲಾಖೆ ಮಹತ್ವದ ಆದೇಶ.!

20/11/2025 5:40 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.