ರಾಜ್ಯ ಸರ್ಕಾರದಿಂದ ವಿವಿಧ ಮಠ, ಟ್ರಸ್ಟ್, ದೇಗುಲಗಳಿಗೆ ಭಂಪರ್ ಗಿಫ್ಟ್: 143 ಕೋಟಿ ಅನುದಾನ ಬಿಡುಗಡೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ವಿವಿಧ ಸಮುದಾಯಗಳಿಗೆ ಸೇರಿದಂತೆ ಮಠ, ದೇಗುಲ ಹಾಗೂ ಟ್ರಸ್ಟ್ ಗಳಿಗೆ 143 ಕೋಟಿ ರೂ ಅನುದಾನವನ್ನು ಬಿಡುಗಡೆ ಮಾಡಿ ಆದೇಶಿಸಿದೆ. BIGG NEWS: ‘ಸರ್ಕಾರಿ ಕಾರ್ಯಕ್ರಮ’ದ ‘ಪ್ರಶಸ್ತಿ ಪತ್ರ’ದಲ್ಲಿ ‘ಸಚಿವ ಆನಂದ್ ಸಿಂಗ್’ ಪುತ್ರನ ಹೆಸರು, ಭಾವಚಿತ್ರ.! ಈ ಕುರಿತಂತೆ ಮುಜುರಾಯಿ ಇಲಾಖೆಯಿಂದ ಆದೇಶ ಹೊರಡಿಸಿದ್ದು, ರಾಜ್ಯದ 178 ಮಠಗಳಿಗೆ 180.24 ಕೋಟಿ, 59 ದೇವಸ್ಥಾನಗಳಿಗೆ 21.35 ಕೋಟಿ, 26 ಸಂಘ-ಸಂಸ್ಥೆಗಳು ಮತ್ತು ಟ್ರಸ್ಟ್ ಗಳಿಗೆ 13 ಕೋಟಿ ರೂ ಅನುದಾನವನ್ನು ಬಿಡುಗಡೆ … Continue reading ರಾಜ್ಯ ಸರ್ಕಾರದಿಂದ ವಿವಿಧ ಮಠ, ಟ್ರಸ್ಟ್, ದೇಗುಲಗಳಿಗೆ ಭಂಪರ್ ಗಿಫ್ಟ್: 143 ಕೋಟಿ ಅನುದಾನ ಬಿಡುಗಡೆ