Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಕ್ಷಯ ಮುಕ್ತ’ ಭಾರತದ ಕನಸನ್ನು ನನಸು ಮಾಡಲು ಸರ್ಕಾರ ಬದ್ಧವಾಗಿದೆ: ಪ್ರಧಾನಿ ಮೋದಿ

14/05/2025 12:46 PM

BREAKING : ಭಾರತದಲ್ಲಿ ಟರ್ಕಿಯ ಪ್ರಸಾರಕ `TRT ವರ್ಲ್ಡ್’ನ `X’ ಖಾತೆ ನಿಷೇಧ : ಕೇಂದ್ರ ಸರ್ಕಾರ ಆದೇಶ | ‘TRT World X Ban

14/05/2025 12:37 PM

BIG NEWS : ರಾಜ್ಯದಲ್ಲಿ ಈ ಬಾರಿ ಒಟ್ಟು 1,281 ಕೋಟಿ ರೂ. ತೆರಿಗೆ ಸಂಗ್ರಹ : ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

14/05/2025 12:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ರಾಜ್ಯ ಸರ್ಕಾರದಿಂದ ಶರಣಾಗತರಾದ 6 ನಕ್ಸಲರಿಗೆ ತಲಾ 3 ಲಕ್ಷ ಸಹಾಯಧನ ಬಿಡುಗಡೆ ಮಾಡಿ ಆದೇಶ
KARNATAKA

BREAKING: ರಾಜ್ಯ ಸರ್ಕಾರದಿಂದ ಶರಣಾಗತರಾದ 6 ನಕ್ಸಲರಿಗೆ ತಲಾ 3 ಲಕ್ಷ ಸಹಾಯಧನ ಬಿಡುಗಡೆ ಮಾಡಿ ಆದೇಶ

By kannadanewsnow0908/01/2025 9:33 PM

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಮುಂದೆ ಮೋಸ್ಟ್ ವಾಂಟೆಂಡ್ 6 ನಕ್ಸಲರು ಶರಣಾಗತರಾಗಿದ್ದರು. ಹೀಗೆ ಶರಣಾದಂತ ಆರು ನಕ್ಸಲರಿಗೆ ಎಡಪಂಥೀಯ ತೀವ್ರಗಾಮಿಗಳ ಶರಣಾಗತಿ ಮತ್ತು ಪುನರ್ ವಸತಿ ಯೋಜನೆಯಡಿಯಲ್ಲಿ ತಲಾ 3 ಲಕ್ಷ ಸಹಾಯಧನವನ್ನು ಬಿಡುಗಡೆ ಮಾಡಿ ಆದೇಶಿಸಿದೆ.

ಈ ಸಂಬಂಧ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮಂಜೂರಾತಿ ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಎಡಪಂಥೀಯ ತೀವ್ರಗಾಮಿಗಳ ಶರಣಾಗತಿ ಮತ್ತು ಪುನರ್ ವಸತಿ ಯೋಜನೆಯಡಿಯಲ್ಲಿ ನಕ್ಸಲ್ ಚಟುವಟಿಕೆಗಳನ್ನು ತ್ಯಜಿಸಿ ಮುಖ್ಯವಾಹಿನಿಗೆ ಶರಣಾಗತರಾದವರನ್ನು ಸರ್ಕಾರದಿಂದ ಘೋಷಣೆಯಾಗಿರುವ ಸೌಲಭ್ಯಗಳನ್ನು ಒದಗಿಸಲು ಉಲ್ಲೇಖ(1) ರ ಸರ್ಕಾರದ ಆದೇಶದಲ್ಲಿ ನಿರ್ದೇಶಿಸಲಾಗಿರುತ್ತದೆ ಎಂದಿದ್ದಾರೆ.

ದಿನಾಂಕ:6-01-2025 ರಂದು ರಾಜ್ಯದ ಭೂಗತ ನಕ್ಸಲರಾದ 1)ಮುಂಡಗಾರು ಲತಾ 2) ಸುಂದರಿ ಕುತ್ತಲೂರು 3)ವನಜಾಕ್ಷಿ ಬಾಳೆಹೊಳೆ 4) ಮಾರೆಪ್ಪ ಆರೋಟಿ 5) ಕೆ.ವಸಂತ 6) ಟಿ.ಎನ್.ಜಿಷಾ ಇವರುಗಳು ಎಡಪಂಥೀಯ ತೀವುಗಾಮಿಗಳ ಶರಣಾಗತಿ ಮತ್ತು ಪುನರ್ ವಸತಿ ಯೋಜನೆಯ ರಾಜ್ಯ ಮಟ್ಟದ ನಕ್ಸಲ್ ಶರಣಾಗತ ಸಮಿತಿಯ ಮುಂದೆ ಮುಖ್ಯವಾಹಿನಿಗೆ ಶರಣಾಗತರಾಗಿರುತ್ತಾರೆ. ಅದರಂತೆ ಇವರುಗಳ ಶರಣಾಗತ ಅರ್ಜಿಯನ್ನು ಅನುಮೋದಿಸಿ ಅಂಗೀಕರಿಸಲು ಹಾಗೂ ಪುವರ್ಗ “ಎ” ಅಡಿಯಲ್ಲಿನ ಶರಣಾಗತರಾಗಲು ಒಪ್ಪಿರುವ ನಕ್ಸಲರಿಗೆ ರೂ.3.00 ಲಕ್ಷಗಳನ್ನು ಹಾಗೂ ಪವರ್ಗ “ಬಿ” ಅಡಿಯಲ್ಲಿನ ಶರಣಾಗತರಿಗೆ ರೂ.3.00 ಲಕ್ಷಗಳನ್ನು ಸರ್ಕಾರದ ವತಿಯಿಂದ ನೀಡಲು ರಾಜ್ಯ ಸಮಿತಿಯಲ್ಲಿ ತೀರ್ಮಾನಿಸಲಾಗಿರುತ್ತದೆ ಎಂದು ಹೇಳಿದ್ದಾರೆ.

ಮುಂದುವರೆದು 1)ಮುಂಡಗಾರು ಲತಾ 2) ಸುಂದರಿ ಕುತ್ತಲೂರು 3)ವನಜಾಕ್ಷಿ ಬಾಳೆಹೊಳ 4) ಮಾರೆಪ್ಪ ಆರೋಟಿ 5) ಕೆ.ವಸಂತ 6) ಟಿ.ಎನ್.ಜಿಷಾ ಇವರುಗಳ ಔಪಚಾರಿಕ ಶರಣಾಗತಿಯನ್ನು ಅಂಗೀಕರಿಸಿ ಆದೇಶ ಹೊರಡಿಸಲು ಚಿಕ್ಕಮಗಳೂರು ಜಿಲ್ಲಾ ಸಮಿತಿಗೆ ತಿಳಿಸಲು ತೀರ್ಮಾನಿ ಚಿಕ್ಕಮಗಳೂರು ಜಿಲ್ಲೆಯ ನಕ್ಸಲ್ ಶರಣಾಗತಿ/ ಪುನರ್ ವಸತಿ ಸಮಿತಿಯು ಮುಂದಿನ ಅಗತ್ಯ ಕ್ರಮಕೈಗೊಳ್ಳುವಂತೆ ನಿರ್ದೇಶಿಸಲಾಗಿರುತ್ತದೆ ಎಂದಿದೆ.

ಸರ್ಕಾರದ ಉಲ್ಲೇಖ(2) ರ ನಿರ್ದೇಶನದಂತೆ ದಿನಾಂಕ:08-01-2025 ರಂದು ಎಡಪಂಥೀಯ ತೀವ್ರಗಾಮಿಗಳ ಶರಣಾಗತಿ ಮತ್ತು ಪುನರ್‌ ವಸತಿಯ ಜಿಲ್ಲಾ ಸಮಿತಿ ಸಭೆಯನ್ನು ನಡೆಸಲಾಗಿದ್ದು, ಸದರಿ ಸಭೆಯಲ್ಲಿ ಸರ್ಕಾರದ ನಿರ್ದೇಶನದಂತೆ ಕ್ರಮವಹಿಸುವುದು ಅಗತ್ಯವಾಗಿರುತ್ತದೆಂದು ಸರ್ವಾನುಮತದಿಂದ ತೀರ್ಮಾನಿಸಲಾಗಿರುತ್ತದೆ ಎಂದು ತಿಳಿಸಿದೆ.

ಆದ್ದರಿಂದ ಉಲ್ಲೇಖ (1) ರ ಸರ್ಕಾರದ ಯೋಜನೆಯಂತೆ ಹಾಗೂ ಉಲ್ಲೇಖ (2) ರ ನಿರ್ದೇಶನದಂತೆ ಈ ಕೆಳಕಂಡ ಶರಣಾಗತರಿಗೆ ಮೊದಲನೆ ಹಂತದಲ್ಲಿ ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ಜಮೆಯಾಗಿ ಬಾಕಿ ಉಳಿದಿರುವ ಪರಿಹಾರ ನಿಧಿಯಿಂದ ಈ ಕೆಳಕಂಡಂತೆ ಪ್ರೋತ್ಸಾಹಧನವನ್ನು ಮಂಜೂರು ಮಾಡಿ ಆದೇಶಿಸಿದ್ದಾರೆ.

  1. ಮುಂಡಗಾರು ಲತಾ – 3 ಲಕ್ಷ
  2. ಸುಂದರಿ ಕುತ್ತಲೂರು – 3 ಲಕ್ಷ
  3. ವನಜಾಕ್ಷಿ ಬಾಳೆಹೊಳೆ – 3 ಲಕ್ಷ
  4. ಮಾರೆಪ್ಪ ಆರೋಟಿ – 3 ಲಕ್ಷ
  5. ಕೆ.ವಸಂತ – 3 ಲಕ್ಷ
  6. ಜಿಷಾ – 3 ಲಕ್ಷ

ಶಿವಮೊಗ್ಗ: ‘ತಹಶೀಲ್ದಾರ್ ಲೇಔಟ್’ ಸಮಸ್ಯೆ ಪರಿಹರಿಸಿದ ರಾಜ್ಯ ಸರ್ಕಾರಕ್ಕೆ ‘ಕೆ.ಸಿದ್ಧಪ್ಪ’ ಧನ್ಯವಾದ

ಮುಂಬೈನಲ್ಲಿ ಮೊದಲ HMPV ವೈರಸ್ ಕೇಸ್ ಪತ್ತೆ: ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 3ಕ್ಕೆ ಏರಿಕೆ | HMPV Case

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದಲ್ಲಿ ಈ ಬಾರಿ ಒಟ್ಟು 1,281 ಕೋಟಿ ರೂ. ತೆರಿಗೆ ಸಂಗ್ರಹ : ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

14/05/2025 12:30 PM1 Min Read

BIG NEWS :  ರಾಜ್ಯ ಸರ್ಕಾರದಿಂದ ಮಹತ್ವದ ಪ್ರಕಟಣೆ : ಸಮೀಕ್ಷೆ ವೇಳೆ `ಪರಿಶಿಷ್ಟ ಜಾತಿಯವರು’ ತಪ್ಪದೇ ಈ ಮಾಹಿತಿ ನೀಡುವುದು ಕಡ್ಡಾಯ.!

14/05/2025 12:23 PM1 Min Read

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : ನಾಳೆಯಿಂದ `2025-26ನೇ ಸಾಲಿನ ವರ್ಗಾವಣೆ’ ಆರಂಭ | Govt employee Transfer

14/05/2025 12:02 PM3 Mins Read
Recent News

‘ಕ್ಷಯ ಮುಕ್ತ’ ಭಾರತದ ಕನಸನ್ನು ನನಸು ಮಾಡಲು ಸರ್ಕಾರ ಬದ್ಧವಾಗಿದೆ: ಪ್ರಧಾನಿ ಮೋದಿ

14/05/2025 12:46 PM

BREAKING : ಭಾರತದಲ್ಲಿ ಟರ್ಕಿಯ ಪ್ರಸಾರಕ `TRT ವರ್ಲ್ಡ್’ನ `X’ ಖಾತೆ ನಿಷೇಧ : ಕೇಂದ್ರ ಸರ್ಕಾರ ಆದೇಶ | ‘TRT World X Ban

14/05/2025 12:37 PM

BIG NEWS : ರಾಜ್ಯದಲ್ಲಿ ಈ ಬಾರಿ ಒಟ್ಟು 1,281 ಕೋಟಿ ರೂ. ತೆರಿಗೆ ಸಂಗ್ರಹ : ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

14/05/2025 12:30 PM

ಪೊಲೀಸ್ ಠಾಣೆಗೆ ಭೇಟಿ ನೀಡುವ ನಾಗರಿಕರನ್ನು ಕ್ರಿಮಿನಲ್ ಎಂದು ಪರಿಗಣಿಸಲಾಗುವುದಿಲ್ಲ: ಸುಪ್ರೀಂ ಕೋರ್ಟ್

14/05/2025 12:26 PM
State News
KARNATAKA

BIG NEWS : ರಾಜ್ಯದಲ್ಲಿ ಈ ಬಾರಿ ಒಟ್ಟು 1,281 ಕೋಟಿ ರೂ. ತೆರಿಗೆ ಸಂಗ್ರಹ : ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

By kannadanewsnow5714/05/2025 12:30 PM KARNATAKA 1 Min Read

ಕಲಬುರಗಿ : ರಾಜ್ಯದಲ್ಲಿ ಈ ಬಾರಿ ಒಟ್ಟು 1,281 ಕೋಟಿ ರೂ. ತೆರಿಗೆ ಸಂಗ್ರಹವಾಗಿದೆ. ಇದು ದಾಖಲೆಯ ಸಂಗ್ರಹವಾಗಿದೆ ಎಂದು…

BIG NEWS :  ರಾಜ್ಯ ಸರ್ಕಾರದಿಂದ ಮಹತ್ವದ ಪ್ರಕಟಣೆ : ಸಮೀಕ್ಷೆ ವೇಳೆ `ಪರಿಶಿಷ್ಟ ಜಾತಿಯವರು’ ತಪ್ಪದೇ ಈ ಮಾಹಿತಿ ನೀಡುವುದು ಕಡ್ಡಾಯ.!

14/05/2025 12:23 PM

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : ನಾಳೆಯಿಂದ `2025-26ನೇ ಸಾಲಿನ ವರ್ಗಾವಣೆ’ ಆರಂಭ | Govt employee Transfer

14/05/2025 12:02 PM

‘ಪ್ರಧಾನಿ ಮೋದಿ ಮನೆ ಮೇಲೆ ಯಾಕೆ ಬಾಂಬ್ ದಾಳಿ ನಡೆಸುತ್ತಿಲ್ಲ’ ಎಂದು ವಿಡಿಯೋ ಮಾಡಿದ್ದ ವ್ಯಕ್ತಿ ಬಂಧನ

14/05/2025 11:14 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.