BIG NEWS: ‘ರಾಜ್ಯ ಸರ್ಕಾರ’ದಿಂದ ‘ದತ್ತಪೀಠ ಹೋರಾಟಗಾರ’ರ ವಿರುದ್ಧದ ‘ಹಳೇ ಕೇಸ್’ ರೀ ಓಪನ್

ಬೆಂಗಳೂರು: ಈಗಾಗಲೇ ಹುಬ್ಬಳ್ಳಿಯಲ್ಲಿ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಈ ಬೆನ್ನಲ್ಲೇ ಕಾಂಗ್ರೆಸ್ ಸರ್ಕಾರದಿಂದ ದತ್ತಪೀಠ ಹೋರಾಟಗಾರರ ವಿರುದ್ಧದ ಹಳೇ ಕೇಸ್ ಈಗ ರೀ ಓಪನ್ ಮಾಡಲಾಗಿದೆ. 2017ರಲ್ಲಿ ಚಿಕ್ಕಮಗಳೂರಿನ ದತ್ತಪೀಠದಲ್ಲಿ ಗೋರಿ ಧ್ವಂಸಗೊಳಿಸಿದಂತ ಘಟನೆ ನಡೆದಿತ್ತು. ಈ ಪ್ರಕರಣದಲ್ಲಿ 14 ಮಂದಿಯ ವಿರುದ್ಧ ಕೇಸ್ ದಾಖಲಾಗಿತ್ತು. ಆದ್ರೇ ಈ ಹಿಂದಿನ ಬಿಜೆಪಿ ಸರ್ಕಾರ ಈ ಕೇಸ್ ಕ್ಲೋಸ್ ಮಾಡಲಾಗಿತ್ತು. ಬರೋಬ್ಬರಿ 7 ವರ್ಷಗಳ ಬಳಿಕ ಇದೀಗ ರಾಜ್ಯ ಸರ್ಕಾರ ದತ್ತಪೀಠ ಹೋರಾಟಗಾರರ … Continue reading BIG NEWS: ‘ರಾಜ್ಯ ಸರ್ಕಾರ’ದಿಂದ ‘ದತ್ತಪೀಠ ಹೋರಾಟಗಾರ’ರ ವಿರುದ್ಧದ ‘ಹಳೇ ಕೇಸ್’ ರೀ ಓಪನ್