BREAKING NEWS: ರಾಜ್ಯ ಸರ್ಕಾರದಿಂದ ಅತಿವೃಷ್ಟಿ, ಪ್ರವಾಹದಿಂದ ಹಾನಿಯಾದ ಬೆಳೆಗಳಿಗೆ ಪರಿಹಾರ ದರ ಪರಿಷ್ಕರಣೆ: ಹೀಗಿದೆ ನೂತನ ದರಪಟ್ಟಿ

ಬೆಂಗಳೂರು: ರಾಜ್ಯ ಸರ್ಕಾರದಿಂದ 2022-23ನೇ ಸಾಲಿನಲ್ಲಿ ಅತಿವೃಷ್ಟಿ, ಪ್ರವಾಹದಿಂದ ಹಾನಿಯಾದ ಬೆಳೆಗಳಿಗೆ ಪರಿಷ್ಕೃತ ದರದಲ್ಲಿ ಇನ್ ಪುಟ್ ಸಬ್ಸಿಡಿ ಹೆಚ್ಚಿಸಿ ಆದೇಶಿಸಿದೆ. ಈ ಮೂಲಕ ರಾಜ್ಯದ ರೈತರಿಗೆ ಭರ್ಜರಿಗೆ ಗುಡ್ ನ್ಯೂಸ್ ನೀಡಿದೆ. BREAKING NEWS: ಎಡಿಜಿಪಿ ಅಮೃತ್ ಪಾಲ್ ಗೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ ಈ ಸಂಬಂಧ ಕಂದಾಯ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ನಡವಳಿ ಹೊರಡಿಸಿದ್ದು, ರಾಜ್ಯದಲ್ಲಿ 2022ನೇ ಸಾಲಿನ ಮುಂಗಾರು ರುತುವಿನಲ್ಲಿ ಬಿದ್ದಂತ ಭಾರೀ ಮಳೆಯಿಂದ ಹಾಗೂ ನದಿ ಹರಿವಿನಿಂದ … Continue reading BREAKING NEWS: ರಾಜ್ಯ ಸರ್ಕಾರದಿಂದ ಅತಿವೃಷ್ಟಿ, ಪ್ರವಾಹದಿಂದ ಹಾನಿಯಾದ ಬೆಳೆಗಳಿಗೆ ಪರಿಹಾರ ದರ ಪರಿಷ್ಕರಣೆ: ಹೀಗಿದೆ ನೂತನ ದರಪಟ್ಟಿ