BIG NEWS: ರಾಜ್ಯ ಸರ್ಕಾರದಿಂದ ‘ನಕಲಿ ದಾಖಲೆ’ ಸೃಷ್ಟಿಸಿ ‘ಆಸ್ತಿ ವಂಚನೆ’ಗೆ ಬ್ರೇಕ್: ಇಂದಿನಿಂದ ‘ಆಧಾರ್ ಜೋಡಣೆ’ ಆರಂಭ

ಬೆಂಗಳೂರು : ಯಾರದ್ದೋ ಆಸ್ತಿಗೆ ನಕಲಿ ವ್ಯಕ್ತಿತ್ವದ ದಾಖಲೆ ಸೃಷ್ಟಿಸಿ ಅಮಾಯಕರನ್ನು ವಂಚಿಸುವ ಪ್ರಕರಣಗಳನ್ನು ತಡೆಯುವ ಉದ್ದೇಶದಿಂದ ಆರ್‌ಟಿಸಿ ಗೆ ಆಧಾರ್‌ ಜೋಡಿಸುವ ಅಭಿಯಾನಕ್ಕೆ ಇಂದಿನಿಂದ ಅಧಿಕೃತ ಚಾಲನೆ ನೀಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಸೋಮವಾರ ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಅಮಾಯಕರ ಜಮೀನುಗಳನ್ನು ವ್ಯವಸ್ಥಿತವಾಗಿ ದೋಚುವ ಕೆಲಸವಾಗುತ್ತಿದೆ. ಕೆಲವು ಪ್ರಕರಣಗಳಲ್ಲಿ ಸತ್ತವರ ಜಮೀನುಗಳನ್ನೂ ಸಹ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡಿರುವ ಕುರಿತು ರಾಜ್ಯದ ಮೂಲೆ ಮೂಲೆಯಿಂದ ದೂರುಗಳು ಕೇಳಿ ಬರುತ್ತಿವೆ. … Continue reading BIG NEWS: ರಾಜ್ಯ ಸರ್ಕಾರದಿಂದ ‘ನಕಲಿ ದಾಖಲೆ’ ಸೃಷ್ಟಿಸಿ ‘ಆಸ್ತಿ ವಂಚನೆ’ಗೆ ಬ್ರೇಕ್: ಇಂದಿನಿಂದ ‘ಆಧಾರ್ ಜೋಡಣೆ’ ಆರಂಭ