ರಾಜ್ಯ ಸರ್ಕಾರದಿಂದ ಮುಜರಾಯಿ ದೇಗುಲಗಳಿಗೆ ‘ಡಿಜಿಟಲ್ ಸ್ಪರ್ಷ’: ಇನ್ಮುಂದೆ ಪೂಜಾ ಸೇವೆ ‘ಮೊಬೈಲ್’ನಲ್ಲೇ ಕಾಯ್ದಿರಿಸ್ಬಹುದು

ಬೆಂಗಳೂರು: ರಾಜ್ಯ ಸರ್ಕಾರದಿಂದ ಮುಜರಾಯಿ ಇಲಾಖೆಯ ದೇಗುಲಗಳಿಗೆ ಡಿಜಿಟಲ್ ಸ್ಪರ್ಷ ನೀಡಲಾಗುತ್ತಿದೆ. ಅಲ್ಲದೇ ಪೂಜಾ ಸೇವೆಗಳನ್ನು ಆನ್ ಲೈನ್ ಮೂಲಕವೇ ಖರೀದಿಸೋದಕ್ಕೆ ಅವಕಾಶ ಕಲ್ಪಿಸಿ, ಆಪ್ ಕೂಡ ಬಿಡುಗಡೆ ಮಾಡಲಾಗಿದೆ. ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ವಿಶೇಷ ಕಾಳಜಿಯ ಫಲವಾಗಿ ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ಭಕ್ತಾಧಿಗಳ ಅನುಕೂಲಕ್ಕಾಗಿ ಏರ್ಪಾಡಾಗುವ ಸೇವೆಗಳನ್ನು ಆನ್ ಲೈನ್ ಮೂಲಕ ಹಾಗೂ ಮೊಬೈಲ್ ಆಪ್ ಮೂಲಕ ಖರೀದಿಸೋದಕ್ಕೆ ಅವಕಾಶ ನೀಡಲಾಗಿದೆ. ಮೊದಲ ಹಂತದಲ್ಲಿ ಬೆಂಗಳೂರಿನ ಬನಶಂಕರಿಯಲ್ಲಿರುವ ಶ್ರೀ ಬನಶಂಕರಿ ಅಮ್ಮನವರ ದೇವಾಲಯದಲ್ಲಿ ಪೋರ್ಟಲ್ … Continue reading ರಾಜ್ಯ ಸರ್ಕಾರದಿಂದ ಮುಜರಾಯಿ ದೇಗುಲಗಳಿಗೆ ‘ಡಿಜಿಟಲ್ ಸ್ಪರ್ಷ’: ಇನ್ಮುಂದೆ ಪೂಜಾ ಸೇವೆ ‘ಮೊಬೈಲ್’ನಲ್ಲೇ ಕಾಯ್ದಿರಿಸ್ಬಹುದು