ಕೇಂದ್ರ ಜಾರಿಗೆ ತಂದಿರುವ 3 ಹೊಸ ಕಾನೂನುಗಳ ವಿರೋಧಕ್ಕೆ ‘ರಾಜ್ಯ ಸರ್ಕಾರ’ ನಿರ್ಧಾರ: ಸಚಿವ ಹೆಚ್.ಕೆ ಪಾಟೀಲ್

ಬೆಂಗಳೂರು: ರಾಜ್ಯ ಸರ್ಕಾರವು ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಮೂರು ಹೊಸ ಕಾನೂನುಗಳನ್ನು ವಿರೋಧಿಸುವುದಲ್ಲದೇ ಈ ಮೂರು ಕಾನೂನುಗಳಿಗೆ ಸಂಬಂಧಿಸಿದಂತೆ ಕರ್ನಾಟಕದ ವ್ಯಾಪ್ತಿಯಲ್ಲಿ ಹಲವಾರು ತಿದ್ದುಪಡಿ ಮಾಡಲು ರಾಜ್ಯ ಸರ್ಕಾರದ ಗಂಭೀರವಾಗಿ ಚಿಂತಿಸುತ್ತಿದೆ ಅಂತ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಹೆಚ್ ಕೆ ಪಾಟೀಲ್ ತಿಳಿಸಿದ್ದಾರೆ. ಇಂದು ಈ ಬಗ್ಗೆ ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ ಹಾಗೂ ಭಾರತೀಯ ಸಾಕ್ಷ್ಯ … Continue reading ಕೇಂದ್ರ ಜಾರಿಗೆ ತಂದಿರುವ 3 ಹೊಸ ಕಾನೂನುಗಳ ವಿರೋಧಕ್ಕೆ ‘ರಾಜ್ಯ ಸರ್ಕಾರ’ ನಿರ್ಧಾರ: ಸಚಿವ ಹೆಚ್.ಕೆ ಪಾಟೀಲ್