Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

KUWJ ಸಂಘದ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ

14/03/2026 10:50 PM

ಹಿಂದುಳಿದ ಸಮಾಜದ ಎಂ.ಡಿ.ಆನಂದ್, ಸಾಗರದ ಮಾರಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ: ಸೃಷ್ಟಿಯಾಗಲಿದೆಯೇ ಹೊಸ ಇತಿಹಾಸ?

14/03/2026 10:41 PM

ನಿಮ್ಮ ಮನೆಯಲ್ಲಿರುವ ‘ಇಲಿ’ಗಳನ್ನ ಕೊಲ್ಲದೇ ಓಡಿಸೋದು ಹೇಗೆ ಗೊತ್ತಾ? ಕೇವಲ 10 ರೂ.ಗೆ ಶಾಶ್ವತ ಪರಿಹಾರ!

14/03/2026 10:05 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ಇನ್ಮುಂದೆ ‘ಸಬ್ ರಿಜಿಸ್ಟ್ರಾರ್’ಗಳನ್ನು ‘ಕೌನ್ಸೆಲಿಂಗ್’ ಮೂಲಕವೇ ವರ್ಗಾವಣೆ: ‘ರಾಜ್ಯ ಸರ್ಕಾರ’ ಮಹತ್ವದ ನಿರ್ಧಾರ | Sub-Registrars Transfer
KARNATAKA

GOOD NEWS: ಇನ್ಮುಂದೆ ‘ಸಬ್ ರಿಜಿಸ್ಟ್ರಾರ್’ಗಳನ್ನು ‘ಕೌನ್ಸೆಲಿಂಗ್’ ಮೂಲಕವೇ ವರ್ಗಾವಣೆ: ‘ರಾಜ್ಯ ಸರ್ಕಾರ’ ಮಹತ್ವದ ನಿರ್ಧಾರ | Sub-Registrars Transfer

By kannadanewsnow0905/07/2024 4:13 PM
vidhana soudha
vidhana soudha

ಬೆಂಗಳೂರು: ಉಪ ನೋಂದಣಾಧಿಕಾರಿಗಳು ಹಾಗೂ ಹಿರಿಯ ನೋಂದಣಾಧಿಕಾರಿಗಳು ಮತ್ತು ಪ್ರಥಮ ದರ್ಜೆ ಸಹಾಯಕರ ವರ್ಗಾವಣೆಗಳನ್ನು ಕೌನ್ಸೆಲಿಂಗ್ ಮೂಲಕ ಮಾಡಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಗುರುವಾರದಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಕಂದಾಯ ಇಲಾಖೆಯಿಂದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ವರ್ಗಾವಣೆಗಳನ್ನು ಪಾರದರ್ಶಕವಾಗಿ ಮಾಡಲು ಕೌನ್ಸೆಲಿಂಗ್ ಪದ್ದತಿಯನ್ನು ಜಾರಿಗೊಳಿಸುವ ಬಗ್ಗೆ ಪ್ರಸ್ತಾವನೆಯಲ್ಲಿ ಸಲ್ಲಿಸಲಾಗಿತ್ತು.

ಈ ಪ್ರಸ್ತಾವನೆಗೆ ಸಿಎಂ ಸಿದ್ಧರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯು ಒಪ್ಪಿಗೆ ಸೂಚಿಸಿದೆ. ಹೀಗಾಗಿ ಕಳೆದ 8 ವರ್ಷಗಳಲ್ಲಿ 5 ವರ್ಷ ಬೆಂಗಳೂರು ಸುತ್ತಮುತ್ತಲಿನ ಕಛೇರಿಗಳಲ್ಲಿ ಸೇವೆ ಸಲ್ಲಿಸಿರುವ ಉಪ ನೋಂದಣಾಧಿಕಾರಿಗಳು, ಹಿರಿಯ ಉಪ ನೋಂದಣಾಧಿಕಾರಿಗಳು, ಕೇಂದ್ರ ಕಛೇರಿ ಸಹಾಯಕರು ಮತ್ತು ಪ್ರಥಮ ದರ್ಜೆ ಸಹಾಯಕರುಗಳ ವರ್ಗಾವಣೆಗಳನ್ನು ಮತ್ತು ಬಿ.ಎಮ್.ಆರ್.ಡಿ.ಎ ವ್ಯಾಪ್ತಿಯ ಹೊರಗೆ 10 ನಗರ ಸಭೆಗಳ ವ್ಯಾಪ್ತಿಯ ತಾಲ್ಲೂಕುಗಳಲ್ಲಿ ಕಳೆದ 5 ವರ್ಷಗಳಲ್ಲಿ 4 ಅಥವಾ ಹೆಚ್ಚು ವರ್ಷಗಳ ಸೇವೆ ಸಲ್ಲಿಸಿರುವ ಎಲ್ಲಾ ಉಪ ನೋಂದಣಾಧಿಕಾರಿಗಳು, ಹಿರಿಯ ಉಪ ನೋಂದಣಾಧಿಕಾರಿಗಳು, ಕೇಂದ್ರ ಕಛೇರಿ ಸಹಾಯಕರು ಮತ್ತು ಪ್ರಥಮ ದರ್ಜೆ ಸಹಾಯಕರುಗಳ ವರ್ಗಾವಣೆಗಳನ್ನು ಮತ್ತು ಇದೇ ರೀತಿ 5 ವರ್ಷಕ್ಕಿಂತ ಹೆಚ್ಚು ಸೇವೆ ಸಲ್ಲಿಸಿರುವ ಪ್ರಥಮ ದರ್ಜೆ ಸಹಾಯಕರುಗಳನ್ನು ಕೌನ್ಸೆಲಿಂಗ್ ಮೂಲಕವೇ ವರ್ಗಾವಣೆ ಮಾಡಲು ಸಚಿವ ಸಂಪುಟ ನಿರ್ಧರಿಸಿದೆ.

ಅದಲ್ಲದೇ ದಿ:25.06.2024 ರಂದು ಹೊರಡಿಸಲಾದ ವರ್ಗಾವಣೆ ಮಾರ್ಗಸೂಚಿಗಳನ್ವಯ ಶೇಕಡಾವಾರು ವರ್ಗಾವಣೆ ಮಿತಿಯನ್ನು ಮತ್ತು ಅಂತಿಮ ದಿನಾಂಕವನ್ನು ಸಡಿಲಗೊಳಿಸಿ ಈ ವರ್ಗಾವಣೆಗಳನ್ನು ದಿ:10.08.2024 ರೊಳಗೆ ಪೂರ್ಣಗೊಳಿಸಲು ನಿರ್ಣಯಿಸಲಾಗಿದೆ.

• ರಾಜ್ಯದಲ್ಲಿ ಒಟ್ಟು 257 ಉಪ ನೋಂದಣಾಧಿಕಾರಿಗಳ ಕಛೇರಿಗಳಿವೆ.
• ಅವುಗಳಲ್ಲಿ 51 ಕಛೇರಿಗಳು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಗಳಲ್ಲಿವೆ.
• ಅಂದರೆ ಬಿ.ಎಮ್.ಆರ್.ಡಿ.ಎ ವ್ಯಾಪ್ತಿಯಲ್ಲಿವೆ.
• ಈ ಕಛೇರಿಗಳಲ್ಲಿ ಸೇವೆ ಸಲ್ಲಿಸುವ ಉಪ ನೋಂದಣಾಧಿಕಾರಿಗಳು, ಹಿರಿಯ ಉಪ ನೋಂದಣಾಧಿಕಾರಿಗಳು, ಕೇಂದ್ರ ಕಛೇರಿ ಸಹಾಯಕರು ಮತ್ತು ಪ್ರಥಮ ದರ್ಜೆ ಸಹಾಯಕರುಗಳನ್ನು ಸಮಾಲೋಚನೆ ಅಂದರೆ ಕೌನ್ಸೆಲಿಂಗ್ ಮೂಲಕ ವರ್ಗಾಯಿಸಲು ಪ್ರಸ್ತಾಪಿಸಲಾಗಿತ್ತು.

BREAKING: ಖ್ಯಾತ ಯಕ್ಷಗಾನ ಕಲಾವಿದ ‘ಕುಂಬ್ಳೆ ಶ್ರೀಧರ ರಾವ್’ ಹೃದಾಯಘಾತದಿಂದ ನಿಧನ | Kumble Sridhara Rao No More

ಬೆಂಗಳೂರಿಗರೇ ಹುಷಾರ್ : ಇನ್ನುಮುಂದೆ ಎಲ್ಲೆಂದರಲ್ಲಿ ಕಸ ಬೀಸಾಡಿದರೆ ಬೀಳುತ್ತೆ ಭಾರಿ ದಂಡ!

Share. Facebook Twitter LinkedIn WhatsApp Email

Related Posts

KUWJ ಸಂಘದ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ

14/03/2026 10:50 PM1 Min Read

ಹಿಂದುಳಿದ ಸಮಾಜದ ಎಂ.ಡಿ.ಆನಂದ್, ಸಾಗರದ ಮಾರಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ: ಸೃಷ್ಟಿಯಾಗಲಿದೆಯೇ ಹೊಸ ಇತಿಹಾಸ?

14/03/2026 10:41 PM2 Mins Read

ಕರ್ನಾಟಕದಲ್ಲಿ ಎಲ್‌ಪಿಜಿ ಅಭಾವ ಎಫೆಕ್ಟ್; ‘ಇಂದಿರಾ ಕ್ಯಾಂಟೀನ್’​​ಗಳು ಬಂದ್ ಭೀತಿ!

14/03/2026 9:08 PM1 Min Read
Recent News

KUWJ ಸಂಘದ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ

14/03/2026 10:50 PM

ಹಿಂದುಳಿದ ಸಮಾಜದ ಎಂ.ಡಿ.ಆನಂದ್, ಸಾಗರದ ಮಾರಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ: ಸೃಷ್ಟಿಯಾಗಲಿದೆಯೇ ಹೊಸ ಇತಿಹಾಸ?

14/03/2026 10:41 PM

ನಿಮ್ಮ ಮನೆಯಲ್ಲಿರುವ ‘ಇಲಿ’ಗಳನ್ನ ಕೊಲ್ಲದೇ ಓಡಿಸೋದು ಹೇಗೆ ಗೊತ್ತಾ? ಕೇವಲ 10 ರೂ.ಗೆ ಶಾಶ್ವತ ಪರಿಹಾರ!

14/03/2026 10:05 PM

ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ರನ್ ಔಟ್ ಡ್ರಾಮಾ ; ಪಾಕ್ ಆಟಗಾರ ‘ಸಲ್ಮಾನ್ ಆಘಾ’ಗೆ ‘ICC’ ಶಿಕ್ಷೆ!

14/03/2026 10:01 PM
State News
KARNATAKA

KUWJ ಸಂಘದ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ

By kannadanewsnow0914/03/2026 10:50 PM KARNATAKA 1 Min Read

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಸದಸ್ಯತ್ವವನ್ನು ಪಡೆಯಲು ಇಚ್ಛಿಸುವ ಅರ್ಹ ಪತ್ರಕರ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ರಾಜ್ಯದ ಎಲ್ಲಾ…

ಹಿಂದುಳಿದ ಸಮಾಜದ ಎಂ.ಡಿ.ಆನಂದ್, ಸಾಗರದ ಮಾರಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ: ಸೃಷ್ಟಿಯಾಗಲಿದೆಯೇ ಹೊಸ ಇತಿಹಾಸ?

14/03/2026 10:41 PM

ಕರ್ನಾಟಕದಲ್ಲಿ ಎಲ್‌ಪಿಜಿ ಅಭಾವ ಎಫೆಕ್ಟ್; ‘ಇಂದಿರಾ ಕ್ಯಾಂಟೀನ್’​​ಗಳು ಬಂದ್ ಭೀತಿ!

14/03/2026 9:08 PM

ಮಂಡ್ಯ ಜಿಲ್ಲೆಯಲ್ಲಿ ಅನಿಲ ಸರಬರಾಜು ವ್ಯತ್ಯಯ ಆತಂಕ ಬೇಡ; ಜಿಲ್ಲಾಧಿಕಾರಿಗಳ ಅಭಯ

14/03/2026 9:03 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.