Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS : `SBI’ ಗ್ರಾಹಕರಿಗೆ ಗುಡ್ ನ್ಯೂಸ್ : ಇಂದಿನಿಂದ ಗೃಹ ಸಾಲದ `EMI’ ಗಳು ಕಡಿಮೆಯಾಗಲಿವೆ..!

15/12/2025 9:47 AM

ಸಿಡ್ನಿ ಬೀಚ್ ನಲ್ಲಿ ಯಹೂದಿ ಹಬ್ಬದ ವೇಳೆ ಗುಂಡಿನ ದಾಳಿ ಪ್ರಕರಣದ ಹಿಂದೆ ಪಾಕಿಸ್ತಾನಿ ವ್ಯಕ್ತಿ ಮತ್ತು ಮಗ

15/12/2025 9:45 AM

BREAKING : ದಾವಣಗೆರೆ ಸರ್ಕಾರಿ ಹೈಸ್ಕೂಲ್ ಮೈದಾನದಲ್ಲಿ `ಶಾಮನೂರು ಶಿವಶಂಕರಪ್ಪ’ ಅಂತಿಮ ದರ್ಶನಕ್ಕೆ ಸಿದ್ಧತೆ.!

15/12/2025 9:38 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ಇನ್ಮುಂದೆ ‘ಸಬ್ ರಿಜಿಸ್ಟ್ರಾರ್’ಗಳನ್ನು ‘ಕೌನ್ಸೆಲಿಂಗ್’ ಮೂಲಕವೇ ವರ್ಗಾವಣೆ: ‘ರಾಜ್ಯ ಸರ್ಕಾರ’ ಮಹತ್ವದ ನಿರ್ಧಾರ | Sub-Registrars Transfer
KARNATAKA

GOOD NEWS: ಇನ್ಮುಂದೆ ‘ಸಬ್ ರಿಜಿಸ್ಟ್ರಾರ್’ಗಳನ್ನು ‘ಕೌನ್ಸೆಲಿಂಗ್’ ಮೂಲಕವೇ ವರ್ಗಾವಣೆ: ‘ರಾಜ್ಯ ಸರ್ಕಾರ’ ಮಹತ್ವದ ನಿರ್ಧಾರ | Sub-Registrars Transfer

By kannadanewsnow0905/07/2024 4:13 PM
vidhana soudha
vidhana soudha

ಬೆಂಗಳೂರು: ಉಪ ನೋಂದಣಾಧಿಕಾರಿಗಳು ಹಾಗೂ ಹಿರಿಯ ನೋಂದಣಾಧಿಕಾರಿಗಳು ಮತ್ತು ಪ್ರಥಮ ದರ್ಜೆ ಸಹಾಯಕರ ವರ್ಗಾವಣೆಗಳನ್ನು ಕೌನ್ಸೆಲಿಂಗ್ ಮೂಲಕ ಮಾಡಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಗುರುವಾರದಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಕಂದಾಯ ಇಲಾಖೆಯಿಂದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ವರ್ಗಾವಣೆಗಳನ್ನು ಪಾರದರ್ಶಕವಾಗಿ ಮಾಡಲು ಕೌನ್ಸೆಲಿಂಗ್ ಪದ್ದತಿಯನ್ನು ಜಾರಿಗೊಳಿಸುವ ಬಗ್ಗೆ ಪ್ರಸ್ತಾವನೆಯಲ್ಲಿ ಸಲ್ಲಿಸಲಾಗಿತ್ತು.

ಈ ಪ್ರಸ್ತಾವನೆಗೆ ಸಿಎಂ ಸಿದ್ಧರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯು ಒಪ್ಪಿಗೆ ಸೂಚಿಸಿದೆ. ಹೀಗಾಗಿ ಕಳೆದ 8 ವರ್ಷಗಳಲ್ಲಿ 5 ವರ್ಷ ಬೆಂಗಳೂರು ಸುತ್ತಮುತ್ತಲಿನ ಕಛೇರಿಗಳಲ್ಲಿ ಸೇವೆ ಸಲ್ಲಿಸಿರುವ ಉಪ ನೋಂದಣಾಧಿಕಾರಿಗಳು, ಹಿರಿಯ ಉಪ ನೋಂದಣಾಧಿಕಾರಿಗಳು, ಕೇಂದ್ರ ಕಛೇರಿ ಸಹಾಯಕರು ಮತ್ತು ಪ್ರಥಮ ದರ್ಜೆ ಸಹಾಯಕರುಗಳ ವರ್ಗಾವಣೆಗಳನ್ನು ಮತ್ತು ಬಿ.ಎಮ್.ಆರ್.ಡಿ.ಎ ವ್ಯಾಪ್ತಿಯ ಹೊರಗೆ 10 ನಗರ ಸಭೆಗಳ ವ್ಯಾಪ್ತಿಯ ತಾಲ್ಲೂಕುಗಳಲ್ಲಿ ಕಳೆದ 5 ವರ್ಷಗಳಲ್ಲಿ 4 ಅಥವಾ ಹೆಚ್ಚು ವರ್ಷಗಳ ಸೇವೆ ಸಲ್ಲಿಸಿರುವ ಎಲ್ಲಾ ಉಪ ನೋಂದಣಾಧಿಕಾರಿಗಳು, ಹಿರಿಯ ಉಪ ನೋಂದಣಾಧಿಕಾರಿಗಳು, ಕೇಂದ್ರ ಕಛೇರಿ ಸಹಾಯಕರು ಮತ್ತು ಪ್ರಥಮ ದರ್ಜೆ ಸಹಾಯಕರುಗಳ ವರ್ಗಾವಣೆಗಳನ್ನು ಮತ್ತು ಇದೇ ರೀತಿ 5 ವರ್ಷಕ್ಕಿಂತ ಹೆಚ್ಚು ಸೇವೆ ಸಲ್ಲಿಸಿರುವ ಪ್ರಥಮ ದರ್ಜೆ ಸಹಾಯಕರುಗಳನ್ನು ಕೌನ್ಸೆಲಿಂಗ್ ಮೂಲಕವೇ ವರ್ಗಾವಣೆ ಮಾಡಲು ಸಚಿವ ಸಂಪುಟ ನಿರ್ಧರಿಸಿದೆ.

ಅದಲ್ಲದೇ ದಿ:25.06.2024 ರಂದು ಹೊರಡಿಸಲಾದ ವರ್ಗಾವಣೆ ಮಾರ್ಗಸೂಚಿಗಳನ್ವಯ ಶೇಕಡಾವಾರು ವರ್ಗಾವಣೆ ಮಿತಿಯನ್ನು ಮತ್ತು ಅಂತಿಮ ದಿನಾಂಕವನ್ನು ಸಡಿಲಗೊಳಿಸಿ ಈ ವರ್ಗಾವಣೆಗಳನ್ನು ದಿ:10.08.2024 ರೊಳಗೆ ಪೂರ್ಣಗೊಳಿಸಲು ನಿರ್ಣಯಿಸಲಾಗಿದೆ.

• ರಾಜ್ಯದಲ್ಲಿ ಒಟ್ಟು 257 ಉಪ ನೋಂದಣಾಧಿಕಾರಿಗಳ ಕಛೇರಿಗಳಿವೆ.
• ಅವುಗಳಲ್ಲಿ 51 ಕಛೇರಿಗಳು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಗಳಲ್ಲಿವೆ.
• ಅಂದರೆ ಬಿ.ಎಮ್.ಆರ್.ಡಿ.ಎ ವ್ಯಾಪ್ತಿಯಲ್ಲಿವೆ.
• ಈ ಕಛೇರಿಗಳಲ್ಲಿ ಸೇವೆ ಸಲ್ಲಿಸುವ ಉಪ ನೋಂದಣಾಧಿಕಾರಿಗಳು, ಹಿರಿಯ ಉಪ ನೋಂದಣಾಧಿಕಾರಿಗಳು, ಕೇಂದ್ರ ಕಛೇರಿ ಸಹಾಯಕರು ಮತ್ತು ಪ್ರಥಮ ದರ್ಜೆ ಸಹಾಯಕರುಗಳನ್ನು ಸಮಾಲೋಚನೆ ಅಂದರೆ ಕೌನ್ಸೆಲಿಂಗ್ ಮೂಲಕ ವರ್ಗಾಯಿಸಲು ಪ್ರಸ್ತಾಪಿಸಲಾಗಿತ್ತು.

BREAKING: ಖ್ಯಾತ ಯಕ್ಷಗಾನ ಕಲಾವಿದ ‘ಕುಂಬ್ಳೆ ಶ್ರೀಧರ ರಾವ್’ ಹೃದಾಯಘಾತದಿಂದ ನಿಧನ | Kumble Sridhara Rao No More

ಬೆಂಗಳೂರಿಗರೇ ಹುಷಾರ್ : ಇನ್ನುಮುಂದೆ ಎಲ್ಲೆಂದರಲ್ಲಿ ಕಸ ಬೀಸಾಡಿದರೆ ಬೀಳುತ್ತೆ ಭಾರಿ ದಂಡ!

Share. Facebook Twitter LinkedIn WhatsApp Email

Related Posts

BREAKING : ದಾವಣಗೆರೆ ಸರ್ಕಾರಿ ಹೈಸ್ಕೂಲ್ ಮೈದಾನದಲ್ಲಿ `ಶಾಮನೂರು ಶಿವಶಂಕರಪ್ಪ’ ಅಂತಿಮ ದರ್ಶನಕ್ಕೆ ಸಿದ್ಧತೆ.!

15/12/2025 9:38 AM1 Min Read

ಜನಸಾಮಾನ್ಯರಿಗೆ ಬಿಗ್ ಶಾಕ್ : ಹೊಸ ವರ್ಷಕ್ಕೆ `TV’ ದರ ಶೇ. 4ರಷ್ಟು ಹೆಚ್ಚಳ | TV Price Hike

15/12/2025 9:17 AM1 Min Read

ಗಮನಿಸಿ : `ಆಯುಷ್ಮಾನ್ ಕಾರ್ಡ್’ ಮೂಲಕ ಈ ಎಲ್ಲಾ ರೋಗಗಳಿಗೆ ಸಿಗಲಿದೆ ಉಚಿತ ಚಿಕಿತ್ಸೆ.!

15/12/2025 8:25 AM3 Mins Read
Recent News

GOOD NEWS : `SBI’ ಗ್ರಾಹಕರಿಗೆ ಗುಡ್ ನ್ಯೂಸ್ : ಇಂದಿನಿಂದ ಗೃಹ ಸಾಲದ `EMI’ ಗಳು ಕಡಿಮೆಯಾಗಲಿವೆ..!

15/12/2025 9:47 AM

ಸಿಡ್ನಿ ಬೀಚ್ ನಲ್ಲಿ ಯಹೂದಿ ಹಬ್ಬದ ವೇಳೆ ಗುಂಡಿನ ದಾಳಿ ಪ್ರಕರಣದ ಹಿಂದೆ ಪಾಕಿಸ್ತಾನಿ ವ್ಯಕ್ತಿ ಮತ್ತು ಮಗ

15/12/2025 9:45 AM

BREAKING : ದಾವಣಗೆರೆ ಸರ್ಕಾರಿ ಹೈಸ್ಕೂಲ್ ಮೈದಾನದಲ್ಲಿ `ಶಾಮನೂರು ಶಿವಶಂಕರಪ್ಪ’ ಅಂತಿಮ ದರ್ಶನಕ್ಕೆ ಸಿದ್ಧತೆ.!

15/12/2025 9:38 AM

ಇಂದಿನಿಂದ ಜೋರ್ಡಾನ್, ಇಥಿಯೋಪಿಯಾ ಮತ್ತು ಒಮಾನ್ ದೇಶಗಳಿಗೆ ಪ್ರಧಾನಿ ನರೇಂದ್ರ ಮೋದಿ ಪ್ರವಾಸ

15/12/2025 9:36 AM
State News
KARNATAKA

BREAKING : ದಾವಣಗೆರೆ ಸರ್ಕಾರಿ ಹೈಸ್ಕೂಲ್ ಮೈದಾನದಲ್ಲಿ `ಶಾಮನೂರು ಶಿವಶಂಕರಪ್ಪ’ ಅಂತಿಮ ದರ್ಶನಕ್ಕೆ ಸಿದ್ಧತೆ.!

By kannadanewsnow5715/12/2025 9:38 AM KARNATAKA 1 Min Read

ದಾವಣಗೆರೆ : ಹಿರಿಯ ರಾಜಕಾರಣಿ, ಹಾಲಿ ಶಾಸಕ ಶಾಮನೂರು ಶಿವಶಂಕರಪ್ಪ ನಿಧನರಾಗಿದ್ದು, ದಾವಣಗೆರೆಯ ಸರ್ಕಾರಿ ಹೈಸ್ಕೂಲ್ ಮೈದಾನದಲ್ಲಿ ಅಂತಿಮ ದರ್ಶನಕ್ಕೆ…

ಜನಸಾಮಾನ್ಯರಿಗೆ ಬಿಗ್ ಶಾಕ್ : ಹೊಸ ವರ್ಷಕ್ಕೆ `TV’ ದರ ಶೇ. 4ರಷ್ಟು ಹೆಚ್ಚಳ | TV Price Hike

15/12/2025 9:17 AM

ಗಮನಿಸಿ : `ಆಯುಷ್ಮಾನ್ ಕಾರ್ಡ್’ ಮೂಲಕ ಈ ಎಲ್ಲಾ ರೋಗಗಳಿಗೆ ಸಿಗಲಿದೆ ಉಚಿತ ಚಿಕಿತ್ಸೆ.!

15/12/2025 8:25 AM

BREAKING : ಇಂದು ಸಂಜೆ 4 ಗಂಟೆಗೆ ದಾವಣಗೆರೆಯ ಕಲ್ಲೇಶ್ವರ್ ಮಿಲ್ ನಲ್ಲಿ `ಶಾಮನೂರು ಶಿವಶಂಕರಪ್ಪ’ ಅಂತ್ಯಕ್ರಿಯೆ.!

15/12/2025 8:14 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.