BIG NEWS: ‘ರಾಜ್ಯ ಸರ್ಕಾರ’ದಿಂದ ಮಹಾ ಎಡವಟ್ಟು: ‘ಸತ್ತ ಅಧಿಕಾರಿ’ಯನ್ನೇ ವರ್ಗಾವಣೆ

ಕಲಬುರ್ಗಿ: ರಾಜ್ಯ ಸರ್ಕಾರದಿಂದ ಆರು ತಿಂಗಳ ಹಿಂದೆ ಮೃತಪಟ್ಟಂತ ಅಧಿಕಾರಿಯನ್ನೇ ವರ್ಗಾವಣೆ ಮಾಡಿ ಮಹಾ ಎಡವಟ್ಟು ಮಾಡಿರುವುದು ಬೆಳಕಿಗೆ ಬಂದಿದೆ. ಕಳೆದ ಆರು ತಿಂಗಳ ಹಿಂದೆ ಕಲಬುರ್ಗಿ ಜಿಲ್ಲೆಯ ಸೇಡಂ ಪಟ್ಟಣದ ನಗರಾಭಿವೃದ್ಧಿ ಇಲಾಖೆಯ ಕಿರಿಯ ಇಂಜಿನಿಯರ್ ಆಗಿದ್ದಂತ ಅಶೋಕ ಪುಟಪಾಕ ಅವರು ಮೃತಪಟ್ಟಿದ್ದರು. ಇಂತಹ ಅಧಿಕಾರಿಗಳನ್ನು ಜುಲೈ.9ರಂದು ಸೇಡಂ ಪುರಸಭೆಯಿಂದ ಕೊಡಗು ಜಿಲ್ಲೆಯ ಮಡಿಕೇರಿ ನಗಸಭೆಯ ಕಿರಿಯ ಇಂಜಿನಿಯರ್ ಹುದ್ದೆಗೆ ವರ್ಗಾವಣೆ ಮಾಡಿ ಆದೇಶಿಸಿದೆ. ಅಂದಹಾಗೇ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಂತ ಚಿತ್ತಾಪುರ ತಾಲೂಕಿನ ದಿಗ್ಗಾಂವ ಗ್ರಾಮದ … Continue reading BIG NEWS: ‘ರಾಜ್ಯ ಸರ್ಕಾರ’ದಿಂದ ಮಹಾ ಎಡವಟ್ಟು: ‘ಸತ್ತ ಅಧಿಕಾರಿ’ಯನ್ನೇ ವರ್ಗಾವಣೆ