Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Heart Attack: ತೀವ್ರ ಹೃದಯಾಘಾತದ ಪ್ರಕರಣಗಳಲ್ಲಿ ‘ಗೋಲ್ಡನ್ ಅವರ್’ ಏಕೆ ಮುಖ್ಯ? ಇಲ್ಲಿದೆ ಮಾಹಿತಿ

10/07/2025 4:47 PM

BIG NEWS : ಬೆಂಗಳೂರಲ್ಲಿ ರಾಜಕಾಲುವೆಯಲ್ಲಿ ಅಪರಿಚಿತ ವ್ಯಕ್ತಿಯ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

10/07/2025 4:42 PM

BREAKING : ‘TCS’ ಮೊದಲ ತ್ರೈಮಾಸಿಕದಲ್ಲಿ 6,071 ಉದ್ಯೋಗಿಗಳು ಸೇರ್ಪಡೆ, ಒಟ್ಟು ಸಿಬ್ಬಂದಿ ಸಂಖ್ಯೆ 6,13,069ಕ್ಕೆ ಏರಿಕೆ

10/07/2025 4:34 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರೈತರೇ `ಕೇಜ್ ವೀಲ್ಹ್ ಟ್ರ್ಯಾಕ್ಟರ್’ ಗಳನ್ನು ರಸ್ತೆ ಮೇಲೆ ಇಳಿಸಿದ್ರೆ ಕಾನೂನು ಕ್ರಮ : ರಾಜ್ಯ ಸರ್ಕಾರದಿಂದ ಖಡಕ್ ಎಚ್ಚರಿಕೆ
KARNATAKA

ರೈತರೇ `ಕೇಜ್ ವೀಲ್ಹ್ ಟ್ರ್ಯಾಕ್ಟರ್’ ಗಳನ್ನು ರಸ್ತೆ ಮೇಲೆ ಇಳಿಸಿದ್ರೆ ಕಾನೂನು ಕ್ರಮ : ರಾಜ್ಯ ಸರ್ಕಾರದಿಂದ ಖಡಕ್ ಎಚ್ಚರಿಕೆ

By kannadanewsnow5721/08/2024 5:45 AM

ರೈತ ಬಾಂಧವರು, ಗದ್ದೆ ಭೂಮಿಗಳನ್ನು ಹದಗೊಳಿಸಲು ಬಳಸುವಂತಹ ಕೇಜ್ ವೀಲ್ಹ್ ಟ್ರಾö್ಯಕ್ಟರ್‌ಗಳನ್ನು ರಸ್ತೆ ಮೇಲೆ ಚಲಾಯಿಸಬಾರದು ಎಂದು ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಸೂಚನೆ ನೀಡಿದ್ದಾರೆ.

ಪ್ರಸ್ತಕ ಸಾಲಿನ ಮುಂಗಾರು ಹಂಗಾಮಿನಲ್ಲಿ ಮಳೆಯಾಶ್ರಿತ ಹಾಗೂ ಅಚ್ಚುಕಟ್ಟು ವ್ಯಾಪ್ತಿಯ ನೀರಾವರಿ ಪ್ರದೇಶಗಳಲ್ಲಿ ಕೃಷಿ ಚಟುವಟಿಕೆಗಳು ಗರಿಗೆದರಿದ್ದು, ಭತ್ತದ ನಾಟಿ ಕಾರ್ಯವು ಭರದಿಂದ ಸಾಗಿದೆ.  ರೈತರು ಭೂಮಿ ಸಿದ್ಧತೆಗಾಗಿ ವಿವಿಧ ಟ್ರಾö್ಯಕ್ಟರ್ ಚಾಲಿತ ಉಪಕರಣಗಳನ್ನು ಬಳಸುತ್ತಿದ್ದು, ಭತ್ತದ ಬೆಳೆಯ ನಾಟಿ ಪೂರ್ವದಲ್ಲಿ ಭೂಮಿ ಸಿದ್ಧತೆಗೆ ಗದ್ದೆಯನ್ನು ಕೆಸರು (ಪಡ್ಲಿಂಗ್) ಮಾಡುವ ಕಾರ್ಯದಲ್ಲಿ ಮುಖ್ಯವಾಗಿ ಕೇಜ್ ವೀಲ್ಹ್ಗಳನ್ನು ಬಳಸುವುದು ರೂಢಿಯಲ್ಲಿದೆ.

ಟ್ರಾö್ಯಕ್ಟರ್‌ನ ಟೈರ್ ವೀಲ್ಹ್ಗಳ ಬದಲಿಗೆ ಕಬ್ಬಿಣದಿಂದ ತಯಾರಾದ ಕೇಜ್ ವೀಲ್ಹ್ಗಳನ್ನು ಗದ್ದೆಗೆ ಇಳಿಸಿ ಸಮತಟ್ಟು ಮಾಡಿ ನಾಟಿಗೆ ಸಿದ್ಧಗೊಳಿಸುತ್ತಾರೆ. ಆದರೆ  ಟ್ರಾö್ಯಕ್ಟರ್‌ನಲ್ಲಿ ಉಳುಮೆಗಾಗಿ ಮನೆಯಿಂದ ಹೊಲಕ್ಕೆ ಹೋಗಿ,  ಉಳುಮೆಯ ನಂತರ ರೈತರು ಟ್ರಾö್ಯಕ್ಟರ್‌ನ   ಕೇಜ್ ವ್ಹೀಲ್‌ಗಳನ್ನು ಬದಲಿಸದೇ ಹಾಗೆಯೇ ರಸ್ತೆ ಮೇಲೆ ಚಲಾಯಿಸುತ್ತಿರುವುದು ಕಂಡುಬರುತ್ತಿದೆ.

ಟ್ರಾö್ಯಕ್ಟರ್ ಭಾರ ಹಾಗೂ ಮೊನಚಾದ ಅಂಚುಗಳಿರುವ ಕೇಜ್ ವೀಲ್ಹ್ಗಳು ಡಾಂಬರೀಕರಿಸಿದ ರಸ್ತೆ ಮೇಲೆ ಚಲಿಸುವುದರಿಂದ ರಸ್ತೆಗೆ  ಆಳವಾದ ಮಾರ್ಕ್ ಬೀಳುವುದರ ಜೊತೆಗೆ ರಸ್ತೆ ಕಿತ್ತು ಹಾಳಾಗುತ್ತದೆ. ಇದರಿಂದ ಸಾರ್ವಜನಿಕ ಆಸ್ತಿಯಾದ ರಸ್ತೆಗಳು ಹಾಳಾಗಿ ಸಂಚಾರಕ್ಕೆ ಅಡ್ಡಿಯಾಗುವುದರ ಜೊತೆಗೆ ಅಪಘಾತಗಳಾಗುವ ಸಂಭವವಿರುತ್ತದೆ.

ಹೀಗಾಗಿ ರೈತ ಬಾಂಧವರು ಸಾರ್ವಜನಿಕ ರಸ್ತೆಗಳ ಬಾಳಿಕೆಯ ದೃಷ್ಟಿಯಿಂದ ಯಾರು ಕೂಡ ಕೇಜ್ ವೀಲ್ಹ್ಗಳು ಹಾಗೂ ಇತರೇ ಅಂತಹ ದೊಡ್ಡ ಗಾತ್ರದ ಉಪಕರಣಗಳ ವಾಹನಗಳನ್ನು ಡಾಂಬರೀಕರಿಸಿದ ರಸ್ತೆ ಮೇಲೆ ಚಲಾಯಿಸಬಾರದು ಮತ್ತು ಮನೆಯಿಂದ ಹೊಲಕ್ಕೆ ಹೋಗುವಾಗ ಕೇಜ್ ವೀಲ್ಹ್ಗಳನ್ನು ಟ್ರಾö್ಯಕ್ಟರ್ ಟ್ರಾö್ಯಲಿಗಳಲ್ಲಿ ಹೊಲಕ್ಕೆ ತೆಗೆದುಕೊಂಡು ಹೋಗಿ ಉಳುಮೆಯ ನಂತರ ಟ್ರಾö್ಯಕ್ಟರ್ ಟ್ರಾö್ಯಲಿಗಳಲ್ಲಿಯೇ ಮನೆಗೆ ಸಾಗಿಸಬೇಕು.

ಒಂದು ವೇಳೆ ಇಂತಹ ಚಟುವಟಿಕೆಗಳಿಂದ ರಸ್ತೆ ಹಾಳಾಗುವುದು ಕಂಡುಬAದರೆ ಸಂಬAಧಿಸಿದವರ ಮೇಲೆ ಲೋಕೋಪಯೋಗಿ ಇಲಾಖೆ ಮೂಲಕ ನಿಯಮಾನುಸಾರ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

State govt warns of legal action if farmers drop 'cage wheel tractors' on roads ರೈತರೇ `ಕೇಜ್ ವೀಲ್ಹ್ ಟ್ರ್ಯಾಕ್ಟರ್’ ಗಳನ್ನು ರಸ್ತೆ ಮೇಲೆ ಇಳಿಸಿದ್ರೆ ಕಾನೂನು ಕ್ರಮ : ರಾಜ್ಯ ಸರ್ಕಾರದಿಂದ ಎಚ್ಚರಿಕೆ
Share. Facebook Twitter LinkedIn WhatsApp Email

Related Posts

Heart Attack: ತೀವ್ರ ಹೃದಯಾಘಾತದ ಪ್ರಕರಣಗಳಲ್ಲಿ ‘ಗೋಲ್ಡನ್ ಅವರ್’ ಏಕೆ ಮುಖ್ಯ? ಇಲ್ಲಿದೆ ಮಾಹಿತಿ

10/07/2025 4:47 PM1 Min Read

BIG NEWS : ಬೆಂಗಳೂರಲ್ಲಿ ರಾಜಕಾಲುವೆಯಲ್ಲಿ ಅಪರಿಚಿತ ವ್ಯಕ್ತಿಯ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

10/07/2025 4:42 PM1 Min Read

SHOCKING: ವಸತಿ ಶಾಲೆಗೆ ಅಡ್ಮಿಷನ್ ಮಾಡಿಸಿದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ

10/07/2025 4:25 PM1 Min Read
Recent News

Heart Attack: ತೀವ್ರ ಹೃದಯಾಘಾತದ ಪ್ರಕರಣಗಳಲ್ಲಿ ‘ಗೋಲ್ಡನ್ ಅವರ್’ ಏಕೆ ಮುಖ್ಯ? ಇಲ್ಲಿದೆ ಮಾಹಿತಿ

10/07/2025 4:47 PM

BIG NEWS : ಬೆಂಗಳೂರಲ್ಲಿ ರಾಜಕಾಲುವೆಯಲ್ಲಿ ಅಪರಿಚಿತ ವ್ಯಕ್ತಿಯ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

10/07/2025 4:42 PM

BREAKING : ‘TCS’ ಮೊದಲ ತ್ರೈಮಾಸಿಕದಲ್ಲಿ 6,071 ಉದ್ಯೋಗಿಗಳು ಸೇರ್ಪಡೆ, ಒಟ್ಟು ಸಿಬ್ಬಂದಿ ಸಂಖ್ಯೆ 6,13,069ಕ್ಕೆ ಏರಿಕೆ

10/07/2025 4:34 PM

SHOCKING: ವಸತಿ ಶಾಲೆಗೆ ಅಡ್ಮಿಷನ್ ಮಾಡಿಸಿದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ

10/07/2025 4:25 PM
State News
KARNATAKA

Heart Attack: ತೀವ್ರ ಹೃದಯಾಘಾತದ ಪ್ರಕರಣಗಳಲ್ಲಿ ‘ಗೋಲ್ಡನ್ ಅವರ್’ ಏಕೆ ಮುಖ್ಯ? ಇಲ್ಲಿದೆ ಮಾಹಿತಿ

By kannadanewsnow0910/07/2025 4:47 PM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಇದೇ ಹೊತ್ತಿನಲ್ಲಿ ತೀವ್ರ ಹೃದಯಾಘಾತದ ಸಂದರ್ಭದಲ್ಲಿ ಗೋಲ್ಡನ್ ಅವರ್…

BIG NEWS : ಬೆಂಗಳೂರಲ್ಲಿ ರಾಜಕಾಲುವೆಯಲ್ಲಿ ಅಪರಿಚಿತ ವ್ಯಕ್ತಿಯ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

10/07/2025 4:42 PM

SHOCKING: ವಸತಿ ಶಾಲೆಗೆ ಅಡ್ಮಿಷನ್ ಮಾಡಿಸಿದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ

10/07/2025 4:25 PM

BIG NEWS: ಹಾಸನದಲ್ಲಿ 20 ಜನರು ಮಾತ್ರ ಹೃದಯಾಘಾತದಿಂದ ಸಾವು: ತಜ್ಞರು ವರದಿ

10/07/2025 4:18 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.