Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಜಾನಪದ ಹಾಡಿನ ಮೂಲಕ ಮನೆ ಸೇರಿಕೊಂಡ 30 ವರ್ಷಗಳಿಂದ ನಾಪತ್ತೆಯಾಗಿದ್ದ ತಂದೆ!

ಕಾರ್ಮಿಕರ ಕನಿಷ್ಠ ವೇತನ ಶೇ.60 ರಷ್ಟು ಹೆಚ್ಚಳ: ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

ದೇಶದಲ್ಲಿ ‘ಅಸಹಜ ಜನಸಂಖ್ಯಾ ಬದಲಾವಣೆ’ ಪತ್ತೆ: ಪರಿಶೀಲನೆಗಾಗಿ ಉನ್ನತ ಮಟ್ಟದ ಸಮಿತಿ ರಚಿಸಿದ ಕೇಂದ್ರ ಸರ್ಕಾರ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದ ಜನಪರ ಗ್ಯಾರೆಂಟಿ ಯೋಜನೆಗಳು ಬಿಜೆಪಿಗೆ ಅಪಥ್ಯ- ಸಚಿವ ಪ್ರಿಯಾಂಕ್ ಖರ್ಗೆ
KARNATAKA

ರಾಜ್ಯ ಸರ್ಕಾರದ ಜನಪರ ಗ್ಯಾರೆಂಟಿ ಯೋಜನೆಗಳು ಬಿಜೆಪಿಗೆ ಅಪಥ್ಯ- ಸಚಿವ ಪ್ರಿಯಾಂಕ್ ಖರ್ಗೆ

By ವಸಂತ ಬಿ ಈಶ್ವರಗೆರೆ

ಕಲಬುರ್ಗಿ: ರಾಜ್ಯ ಸರ್ಕಾರ ಜನ ಪರ ಐದು ಗ್ಯಾರೆಂಟಿ ಯೋಜನೆಗಳು ಬಿಜೆಪಿಯವರಿಗೆ ಅಪಥ್ಯವಾಗಿವೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅಪಾದಿಸಿದರು.

ಕಲಬುರಗಿ ನಗರದ ಸುಂದರ ನಗರದಲ್ಲಿ ನಡೆದ ಚುನಾವಣೆ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರ ಪರವಾಗಿ ಮತಯಾಚನೆ ಮಾಡಿ ಅವರು ಮಾತನಾಡುತ್ತಿದ್ದರು.

ರಾಜ್ಯ ಸರ್ಕಾರ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ, ಬಿಜೆಪಿ ಓ ಯೋಜನೆಗಳನ್ನು ಬಿಟ್ಟಿ ಭಾಗ್ಯ ಎಂದು ಮೂದಲಿಸುತ್ತಿದೆ. ಅವರಿಗೆ ಜನರು ಆರ್ಥಿಕ ಹಾಗೂ ಸಾಮಾಜಿಕವಾಗಿ ಅಭಿವೃದ್ದಿ ಹೊಂದುವುದು ಬೇಕಿಲ್ಲ. ಯಾವುದೇ ಅಭಿವೃದ್ದಿ ಮಾಡದ ಉಮೇಶ್ ಜಾಧವ್ ಅವರು ಈ ಸಲ ಚುನಾವಣೆ ನಿಂತಿದ್ದಾರೆ ಅವರ ವಿರುದ್ದ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ನಿಂತಿದ್ದಾರೆ. ಕಲಬುರಗಿ ಸರ್ವಾಂಗೀಣ ಅಭಿವೃದ್ಧಿಗಾಗಿ ಕಾಂಗ್ರೆಸ್ ಅಭ್ಯರ್ಥಿ ಗೆ ಆಶೀರ್ವಾದ ಮಾಡಿ ಎಂದು ಮನವಿ ಮಾಡಿದರು.

ರೈತರಿಗೆ ಬೆಂಬಲ ಬೆಲೆ, ಯುವಕರಿಗೆ ತರಬೇತಿ, ಕೇಂದ್ರದ ಮೂವತ್ತು ಲಕ್ಷ ಹುದ್ದೆ ಹಾಗೂ ರಾಜ್ಯದ ಎರಡುವರೆ ಲಕ್ಷ ಹುದ್ದೆ ಭರ್ತಿ ಮಾಡಲಾಗುವುದು. ಮಹಾಲಕ್ಷ್ಮೀ ಯೋಜನೆಯಡಿಯಲ್ಲಿ ಪ್ರತಿ ಮಹಿಳೆಗೆ ವಾರ್ಷಿಕ ಒಂದು ಲಕ್ಷ ನೀಡಲಾಗುವುದು ಎಂದರು.

ಅಭಿವೃದ್ಧಿಗಾಗಿ ಮತ ನೀಡಿ: ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ

ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಮಾತನಾಡಿ, ತಾವು ನಾಲ್ಕು ದಶಕಗಳ ಕಾಲ ಜನರ ನಡುವೆ ಇದ್ದು. ಒಮ್ಮೆ ಅವಕಾಶ ನೀಡಿ ಆಶೀರ್ವಾದ ಮಾಡಿದರೆ ರಾಜ್ಯಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು, ಲೋಕಸಭೆಯಲ್ಲಿ ತಾವು, ಹಾಗೂ ವಿಧಾನಸಭೆಯಲ್ಲಿ ಸಚಿವರಾದ ಶರಣಪ್ರಕಾಶ ಪಾಟೀಲ, ಪ್ರಿಯಾಂಕ್ ಖರ್ಗೆ, ಶಾಸಕರಾದ ಅಲ್ಲಮಪ್ರಭು ಪಾಟೀಲ ಇದ್ದು ಅಭಿವೃದ್ದಿ ಮಾಡಲಿದ್ದೇವೆ ಎಂದರು.

ವೇದಿಕೆಯ ಮೇಲೆ ಡಿಸಿಸಿ ಅಧ್ಯಕ್ಷರಾದ ಜಗದೇವ ಗುತ್ತೇದಾರ, ಸಚಿವರಾದ ಶರಣಪ್ರಕಾಶ ಪಾಟೀಲ್, ರಹೀಂ ಖಾನ್, ಶಾಸಕರಾದ ಅಲ್ಲಮಪ್ರಭು, ಅರವಿಂದ ಅರಳಿ. ಪಾಟೀಲ, ಎಮ್ ಎಲ್ ಸಿ ತಿಪ್ಪಣ್ಣಪ್ಪ ಕಮಕನೂರು, ನೀಲಕಂಠ ಮೂಲಗೆ, ಬಾಬು ಒಂಟಿ, ಸಂತೋಷ ಗೌಡ, ಡಾ ಕಿರಣ್ ದೇಶಮುಖ, ಪ್ರವೀಣ್ ಹರವಾಳ, ಶಿವಕುಮಾರ ಹೊನಗುಂಟಿ, ಈರಣ್ಣ ಝಳಕಿ ಸೇರಿದಂತೆ ಹಲವರಿದ್ದರು.

BREAKING: ಬೆಳಗಾವಿಯಲ್ಲಿ ಮಹಿಳೆಯನ್ನು ಮುಸ್ಲೀಂ ಮತಾಂತರಕ್ಕೆ ಯತ್ನ

ಲೋಕಸಭಾ ಚುನಾವಣೆ : ಮೊಬೈಲ್ ನಲ್ಲೇ ‘ವೋಟರ್ ಸ್ಲಿಪ್’ ಡೌನ್ಲೋಡ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

Share. Facebook Twitter LinkedIn WhatsApp Email

Related Posts

ಕಾರ್ಮಿಕರ ಕನಿಷ್ಠ ವೇತನ ಶೇ.60 ರಷ್ಟು ಹೆಚ್ಚಳ: ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

1 Min Read

ಸರ್ಕಾರಿ, ಗೋಮಾಳ ಒತ್ತುವರಿ ತೆರವುಗೊಳಿಸದಿದ್ದರೆ ಅಧಿಕಾರಿಗಳ ತಲೆದಂಡ: ಮದ್ದೂರು ಶಾಸಕ ಕೆ.ಎಂ.ಉದಯ್ ಎಚ್ಚರಿಕೆ

2 Mins Read

ಶಿಂಷಾ ನದಿಗೆ ಅಡ್ಡಲಾಗಿ 4.50 ಕೋಟಿ ರೂ ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಾಣ: ಮದ್ದೂರು ಶಾಸಕ ಕೆ.ಎಂ.ಉದಯ್ ಚಾಲನೆ

2 Mins Read
Recent News

​ಜಾನಪದ ಹಾಡಿನ ಮೂಲಕ ಮನೆ ಸೇರಿಕೊಂಡ 30 ವರ್ಷಗಳಿಂದ ನಾಪತ್ತೆಯಾಗಿದ್ದ ತಂದೆ!

ಕಾರ್ಮಿಕರ ಕನಿಷ್ಠ ವೇತನ ಶೇ.60 ರಷ್ಟು ಹೆಚ್ಚಳ: ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

ದೇಶದಲ್ಲಿ ‘ಅಸಹಜ ಜನಸಂಖ್ಯಾ ಬದಲಾವಣೆ’ ಪತ್ತೆ: ಪರಿಶೀಲನೆಗಾಗಿ ಉನ್ನತ ಮಟ್ಟದ ಸಮಿತಿ ರಚಿಸಿದ ಕೇಂದ್ರ ಸರ್ಕಾರ

ಸರ್ಕಾರಿ, ಗೋಮಾಳ ಒತ್ತುವರಿ ತೆರವುಗೊಳಿಸದಿದ್ದರೆ ಅಧಿಕಾರಿಗಳ ತಲೆದಂಡ: ಮದ್ದೂರು ಶಾಸಕ ಕೆ.ಎಂ.ಉದಯ್ ಎಚ್ಚರಿಕೆ

State News
KARNATAKA

ಕಾರ್ಮಿಕರ ಕನಿಷ್ಠ ವೇತನ ಶೇ.60 ರಷ್ಟು ಹೆಚ್ಚಳ: ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ರಾಷ್ಟ್ರ ನಿರ್ಮಾಣದಲ್ಲಿ ಹಗಲಿರುಳು ಶ್ರಮಿಸುತ್ತಿರುವ ಕಾರ್ಮಿಕ ವರ್ಗದ ಕಲ್ಯಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಘೋಷಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರ್ಮಿಕರ…

ಸರ್ಕಾರಿ, ಗೋಮಾಳ ಒತ್ತುವರಿ ತೆರವುಗೊಳಿಸದಿದ್ದರೆ ಅಧಿಕಾರಿಗಳ ತಲೆದಂಡ: ಮದ್ದೂರು ಶಾಸಕ ಕೆ.ಎಂ.ಉದಯ್ ಎಚ್ಚರಿಕೆ

ಶಿಂಷಾ ನದಿಗೆ ಅಡ್ಡಲಾಗಿ 4.50 ಕೋಟಿ ರೂ ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಾಣ: ಮದ್ದೂರು ಶಾಸಕ ಕೆ.ಎಂ.ಉದಯ್ ಚಾಲನೆ

ಹೆಂಡತಿ ಮುಂದೆ ‘ಶ್ರೀಮಂತಿಕೆ’ ಬಿಲ್ಡಪ್ ಕೊಡಲು ಸರಗಳ್ಳನಾದ ಪತಿರಾಯ: ಮಂಡ್ಯದಲ್ಲಿ ₹70 ಲಕ್ಷದ ಚಿನ್ನದೊಂದಿಗೆ ನಾಲ್ವರು ಅಂದರ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.