ರಾಜ್ಯ ಸರ್ಕಾರದ ಜನಪರ ಗ್ಯಾರೆಂಟಿ ಯೋಜನೆಗಳು ಬಿಜೆಪಿಗೆ ಅಪಥ್ಯ- ಸಚಿವ ಪ್ರಿಯಾಂಕ್ ಖರ್ಗೆ

ಕಲಬುರ್ಗಿ: ರಾಜ್ಯ ಸರ್ಕಾರ ಜನ ಪರ ಐದು ಗ್ಯಾರೆಂಟಿ ಯೋಜನೆಗಳು ಬಿಜೆಪಿಯವರಿಗೆ ಅಪಥ್ಯವಾಗಿವೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅಪಾದಿಸಿದರು. ಕಲಬುರಗಿ ನಗರದ ಸುಂದರ ನಗರದಲ್ಲಿ ನಡೆದ ಚುನಾವಣೆ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರ ಪರವಾಗಿ ಮತಯಾಚನೆ ಮಾಡಿ ಅವರು ಮಾತನಾಡುತ್ತಿದ್ದರು. ರಾಜ್ಯ ಸರ್ಕಾರ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ, ಬಿಜೆಪಿ ಓ ಯೋಜನೆಗಳನ್ನು ಬಿಟ್ಟಿ ಭಾಗ್ಯ ಎಂದು ಮೂದಲಿಸುತ್ತಿದೆ. ಅವರಿಗೆ ಜನರು ಆರ್ಥಿಕ … Continue reading ರಾಜ್ಯ ಸರ್ಕಾರದ ಜನಪರ ಗ್ಯಾರೆಂಟಿ ಯೋಜನೆಗಳು ಬಿಜೆಪಿಗೆ ಅಪಥ್ಯ- ಸಚಿವ ಪ್ರಿಯಾಂಕ್ ಖರ್ಗೆ