Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Pariksha Pe Charcha: ದಾಖಲೆ ಬರೆದ ‘ಪರೀಕ್ಷಾ ಪೇ ಚರ್ಚಾ’: 1 ಕೋಟಿ ಗಡಿ ದಾಟಿದ ನೋಂದಣಿ ಸಂಖ್ಯೆ; ಅರ್ಜಿ ಸಲ್ಲಿಸುವುದು ಹೇಗೆ?

19/12/2025 2:01 PM

ನಾಳೆ ರಾಜ್ಯ ಮಾಹಿತಿ ಆಯುಕ್ತರಾದ ಬದ್ರುದ್ದೀನ್.ಕೆ ಕೊಡಗು ಜಿಲ್ಲೆಗೆ ಪ್ರವಾಸ: ಮಾಹಿತಿ ಹಕ್ಕು ಕಾಯ್ದೆ ಬಗ್ಗೆ ಜಾಗೃತಿ

19/12/2025 1:56 PM

BIG NEWS : ರಾಜ್ಯದ ಜನತೆಯ ಗಮನಕ್ಕೆ : ಕರ್ನಾಟಕ ಸರ್ಕಾರದ ವಿವಿಧ ನಿಗಮಗಳಿಂದ ಸಿಗುವ ಯೋಜನೆಗಳ ಕುರಿತು ಇಲ್ಲಿದೆ ಮಾಹಿತಿ

19/12/2025 1:50 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾಳೆ ರಾಜ್ಯ ಮಾಹಿತಿ ಆಯುಕ್ತರಾದ ಬದ್ರುದ್ದೀನ್.ಕೆ ಕೊಡಗು ಜಿಲ್ಲೆಗೆ ಪ್ರವಾಸ: ಮಾಹಿತಿ ಹಕ್ಕು ಕಾಯ್ದೆ ಬಗ್ಗೆ ಜಾಗೃತಿ
KARNATAKA

ನಾಳೆ ರಾಜ್ಯ ಮಾಹಿತಿ ಆಯುಕ್ತರಾದ ಬದ್ರುದ್ದೀನ್.ಕೆ ಕೊಡಗು ಜಿಲ್ಲೆಗೆ ಪ್ರವಾಸ: ಮಾಹಿತಿ ಹಕ್ಕು ಕಾಯ್ದೆ ಬಗ್ಗೆ ಜಾಗೃತಿ

By kannadanewsnow0919/12/2025 1:56 PM

ಬೆಂಗಳೂರು: ರಾಜ್ಯ ಮಾಹಿತಿ ಹಕ್ಕು ಆಯುಕ್ತರಾದಂತ ಬದ್ರುದ್ದೀನ್.ಕೆ ಹಾಗೂ ಡಾ.ಹರೀಶ್ ಕುಮಾರ್ ಅವರು ನಾಳೆ ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಮಾಹಿತಿ ಹಕ್ಕು ಕಾಯ್ದೆ ಕುರಿತು ಜಾಗೃತಿ ಕಾರ್ಯಾಗಾರ ಹಾಗೂ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ.

ಈ ಬಗ್ಗೆ ಕೊಡಗು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದು, ರಾಜ್ಯ ಮಾಹಿತಿ ಹಕ್ಕು ಆಯುಕ್ತರಾದಂತ ಬದ್ರುದ್ದೀನ್.ಕೆ ಹಾಗೂ ಡಾ.ಹರೀಶ್ ಅವರು ದಿನಾಂಕ 20-12-2025ರಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಮಾಹಿತಿ ಹಕ್ಕು ಕಾಯ್ದೆ ಕುರಿತು ಜಾಗೃತಿ ಕಾರ್ಯಗಾರ ಹಾಗೂ ಸಂವಾದವನ್ನು ಏರ್ಪಡಿಸಿದ್ದು, ಸದರಿ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು, ವಿವಿಧ ಇಲಾಖೆಯ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಪಾಲ್ಗೊಳ್ಳುವಂತೆ ಸೂಚಿಸಿದ್ದಾರೆ.

ಕೊಡಗು ಜಿಲ್ಲೆಯ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಕಾರ್ಯಗಾರ, ಸಂವಾದ ಕಾರ್ಯಕ್ರಮ ನಡೆಯಲಿದೆ. ತಪ್ಪದೇ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಪಾಲ್ಗೊಳ್ಳುವಂತೆ ತಿಳಿಸಿದ್ದಾರೆ. ಇದಾದ ಬಳಿಕ ಮಧ್ಯಾಹ್ನ 1ರಿಂದ 2 ಗಂಟೆಯ ವೇಳೆಗೆ ಮಾಹಿತಿ ಹಕ್ಕು ಕಾಯ್ದೆ ಕುರಿತಂತೆ ಸಾರ್ವಜನಿಕರು ಹಾಗೂ ಮಾಧ್ಯಮದ ಪ್ರತಿನಿಧಿಗಳ ಜೊತೆಯಲ್ಲಿ ಸಂವಾದ, ಚರ್ಚೆಯನ್ನು ರಾಜ್ಯ ಮಾಹಿತಿ ಹಕ್ಕು ಆಯುಕ್ತರಾದಂತ ಬದ್ರುದ್ದೀನ್.ಕೆ ಹಾಗೂ ಡಾ.ಹರೀಶ್ ಕುಮಾರ್ ನಡೆಸಲಿದ್ದಾರೆ ಎಂದಿದ್ದಾರೆ.

ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು..

SHOCKING: ಆಸ್ತಿಗಾಗಿ ತನ್ನ ಅಜ್ಜಿಯ ಮೇಲೆ ಮಿನಿ ಟ್ರಕ್ ಹರಿಸಿ ಕೊಂದ ಮೊಮ್ಮಗ

ಕ್ರಿಸ್ ಮಸ್ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: 1000 ಹೆಚ್ಚುವರಿ ವಿಶೇಷ ‘KSRTC ಬಸ್’ ಸಂಚಾರದ ವ್ಯವಸ್ಥೆ

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ಜನತೆಯ ಗಮನಕ್ಕೆ : ಕರ್ನಾಟಕ ಸರ್ಕಾರದ ವಿವಿಧ ನಿಗಮಗಳಿಂದ ಸಿಗುವ ಯೋಜನೆಗಳ ಕುರಿತು ಇಲ್ಲಿದೆ ಮಾಹಿತಿ

19/12/2025 1:50 PM1 Min Read

BREAKING : ರಾಯಚೂರಲ್ಲಿ ಭೀಕರ ಮುರ್ಡರ್ : ಹಣ ನೀಡದಕ್ಕೆ ಕಲ್ಲಿನಿಂದ ಜಜ್ಜಿ ಡ್ರೈಫ್ರೋಟ್ಸ್ ವ್ಯಾಪಾರಿ ಹತ್ಯೆ

19/12/2025 1:37 PM1 Min Read

ಕ್ರಿಸ್ ಮಸ್ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: 1000 ಹೆಚ್ಚುವರಿ ವಿಶೇಷ ‘KSRTC ಬಸ್’ ಸಂಚಾರದ ವ್ಯವಸ್ಥೆ

19/12/2025 1:36 PM2 Mins Read
Recent News

Pariksha Pe Charcha: ದಾಖಲೆ ಬರೆದ ‘ಪರೀಕ್ಷಾ ಪೇ ಚರ್ಚಾ’: 1 ಕೋಟಿ ಗಡಿ ದಾಟಿದ ನೋಂದಣಿ ಸಂಖ್ಯೆ; ಅರ್ಜಿ ಸಲ್ಲಿಸುವುದು ಹೇಗೆ?

19/12/2025 2:01 PM

ನಾಳೆ ರಾಜ್ಯ ಮಾಹಿತಿ ಆಯುಕ್ತರಾದ ಬದ್ರುದ್ದೀನ್.ಕೆ ಕೊಡಗು ಜಿಲ್ಲೆಗೆ ಪ್ರವಾಸ: ಮಾಹಿತಿ ಹಕ್ಕು ಕಾಯ್ದೆ ಬಗ್ಗೆ ಜಾಗೃತಿ

19/12/2025 1:56 PM

BIG NEWS : ರಾಜ್ಯದ ಜನತೆಯ ಗಮನಕ್ಕೆ : ಕರ್ನಾಟಕ ಸರ್ಕಾರದ ವಿವಿಧ ನಿಗಮಗಳಿಂದ ಸಿಗುವ ಯೋಜನೆಗಳ ಕುರಿತು ಇಲ್ಲಿದೆ ಮಾಹಿತಿ

19/12/2025 1:50 PM

SHOCKING: ಆಸ್ತಿಗಾಗಿ ತನ್ನ ಅಜ್ಜಿಯ ಮೇಲೆ ಮಿನಿ ಟ್ರಕ್ ಹರಿಸಿ ಕೊಂದ ಮೊಮ್ಮಗ

19/12/2025 1:42 PM
State News
KARNATAKA

ನಾಳೆ ರಾಜ್ಯ ಮಾಹಿತಿ ಆಯುಕ್ತರಾದ ಬದ್ರುದ್ದೀನ್.ಕೆ ಕೊಡಗು ಜಿಲ್ಲೆಗೆ ಪ್ರವಾಸ: ಮಾಹಿತಿ ಹಕ್ಕು ಕಾಯ್ದೆ ಬಗ್ಗೆ ಜಾಗೃತಿ

By kannadanewsnow0919/12/2025 1:56 PM KARNATAKA 1 Min Read

ಬೆಂಗಳೂರು: ರಾಜ್ಯ ಮಾಹಿತಿ ಹಕ್ಕು ಆಯುಕ್ತರಾದಂತ ಬದ್ರುದ್ದೀನ್.ಕೆ ಹಾಗೂ ಡಾ.ಹರೀಶ್ ಕುಮಾರ್ ಅವರು ನಾಳೆ ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದಾರೆ.…

BIG NEWS : ರಾಜ್ಯದ ಜನತೆಯ ಗಮನಕ್ಕೆ : ಕರ್ನಾಟಕ ಸರ್ಕಾರದ ವಿವಿಧ ನಿಗಮಗಳಿಂದ ಸಿಗುವ ಯೋಜನೆಗಳ ಕುರಿತು ಇಲ್ಲಿದೆ ಮಾಹಿತಿ

19/12/2025 1:50 PM

BREAKING : ರಾಯಚೂರಲ್ಲಿ ಭೀಕರ ಮುರ್ಡರ್ : ಹಣ ನೀಡದಕ್ಕೆ ಕಲ್ಲಿನಿಂದ ಜಜ್ಜಿ ಡ್ರೈಫ್ರೋಟ್ಸ್ ವ್ಯಾಪಾರಿ ಹತ್ಯೆ

19/12/2025 1:37 PM

ಕ್ರಿಸ್ ಮಸ್ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: 1000 ಹೆಚ್ಚುವರಿ ವಿಶೇಷ ‘KSRTC ಬಸ್’ ಸಂಚಾರದ ವ್ಯವಸ್ಥೆ

19/12/2025 1:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.