Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಹೆಸರಲ್ಲಿ, ನಕಲಿ ಫೇಸ್ ಬುಕ್ ಖಾತೆ ತೆರೆದು, ವಂಚನೆಗೆ ಯತ್ನ : ‘FIR’ ದಾಖಲು

14/08/2025 10:24 AM

BREAKING : ನಟ ದರ್ಶನ್ ಗೆ ಇಂದು ಬಿಗ್ ಡೇ : ಸುಪ್ರೀಂ ಕೋರ್ಟ್ ನಿಂದ ಹೊರಬೀಳಲಿದೆ ಮಹತ್ವದ ತೀರ್ಪು!

14/08/2025 10:07 AM
National flags at Red Fort and Rashtrapati Bhavan fly at half-mast as one-day state mourning is being observed in the country following the demise of Queen Elizabeth II.

ಸ್ವಾತಂತ್ರ್ಯ ದಿನಾಚರಣೆ 2025: ಕೆಂಪು ಕೋಟೆಯಲ್ಲಿ ಬಿಗಿ ಭದ್ರತೆ, ಆಹ್ವಾನಿತರಿಗೆ ಈ ವಸ್ತುಗಳು ನಿಷಿದ್ಧ

14/08/2025 10:04 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಕೇವಲ ಬಂಡವಾಳ ಹೂಡಿಕೆ ತಾಣವಲ್ಲ, ಜ್ಞಾನ ಹಾಗೂ ಕೌಶಲ್ಯವೇ ಬಂಡವಾಳ: ಸಚಿವ ಪ್ರಿಯಾಂಕ್‌ ಖರ್ಗೆ
KARNATAKA

ರಾಜ್ಯ ಕೇವಲ ಬಂಡವಾಳ ಹೂಡಿಕೆ ತಾಣವಲ್ಲ, ಜ್ಞಾನ ಹಾಗೂ ಕೌಶಲ್ಯವೇ ಬಂಡವಾಳ: ಸಚಿವ ಪ್ರಿಯಾಂಕ್‌ ಖರ್ಗೆ

By kannadanewsnow0922/10/2024 6:16 PM

ಬೆಂಗಳೂರು: ಉದ್ಯೋಗ ಸನ್ನದ್ಧತೆಗಾಗಿ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವ ಮೂಲಕ ಉದ್ಯೋಗಾವಕಾಶ ಮತ್ತು ಉದ್ಯಮಶೀಲತೆಯನ್ನು ಹೆಚ್ಚಿಸಲು ʼನಿಪುಣ ಕರ್ನಾಟಕʼ ಕಾರ್ಯಕ್ರಮವನ್ನು ಕರ್ನಾಟಕ ಸರ್ಕಾರ ಘೋಷಿಸಿದ್ದು, ಶೀಘ್ರದಲ್ಲೇ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.

ಬೆಂಗಳೂರು ಟೆಕ್ ಶೃಂಗಸಭೆಗೆ ಮುನ್ನ ಸಚಿವರು ಆರ್ ಅಂಡ್ ಡಿ ಲ್ಯಾಬ್‌ಗಳು ಮತ್ತು ಶಿಕ್ಷಣ ಸಂಸ್ಥೆಗಳ‌ ತಜ್ಞರು ಹಾಗೂ ಪ್ರತಿನಿಧಿಗಳ ಜೊತೆ ಪರಸ್ಪರ ಸಂವಾದ ಮಾಡಿ ಸಚಿವರು ಮಾತನಾಡಿದರು

ಯುವ ವಿದ್ಯಾರ್ಥಿಗಳಲ್ಲಿ ನಾವೀನ್ಯತೆ ಮತ್ತು ಉದ್ಯಮಶೀಲತೆಯನ್ನು ಉತ್ತೇಜಿಸುವ ಪ್ರಾಮುಖ್ಯತೆಯನ್ನು ಒತ್ತಿಹೇಳಿದ ಸಚಿವರು ವಿದ್ಯಾರ್ಥಿಗಳಲ್ಲಿ ಬಾಲ್ಯದಿಂದಲೇ ವೈಜ್ಞಾನಿಕ ಮನೋಭಾವ ಮತ್ತು ಮನಃಸ್ಥಿತಿಯನ್ನು ಬೆಳೆಸಲು ವಿದ್ಯಾರ್ಥಿಗಳನ್ನು ಚರ್ಚೆಗಳು, ರಸಪ್ರಶ್ನೆಗಳು ಮತ್ತು ವಿಜ್ಞಾನ ಪ್ರದರ್ಶನಗಳಂತಹ ಜ್ಞಾನಾಭಿವೃದ್ಧಿ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳುವಂತಹ ಕಾರ್ಯಕ್ರಮ ಚೌಕಟ್ಟನ್ನು ರೂಪಿಸಲು ಸಚಿವರು ಸಲಹೆ ನೀಡಿದರು.

ಕರ್ನಾಟಕ ಸರ್ಕಾರದ ಉದ್ದೇಶವು ಅತ್ಯಂತ ಸ್ಪಷ್ಟವಾಗಿದ್ದು, ನಾವು ಕೇವಲ ಹೂಡಿಕೆಯ ತಾಣವಾಗಿ ಇರಲು ಬಯಸುವುದಿಲ್ಲ.ಜ್ಞಾನ ಹಾಗೂ ಕೌಶಲ್ಯವೇ ನಮ್ಮ ಬಂಡವಾಳವಾಗಬೇಕೆಂದು ಬಯಸುತ್ತೇವೆ, ಪಿರಮಿಡ್ ಮಾದರಿಯಲ್ಲಿ ಶಿಕ್ಷಣ ಮೊದಲನೆಯದು ಹಾಗೂ ಕೌಶಲ್ಯ ಎರಡನೆಯದು, ಬೆಂಬಲಿಸುವ ಮೂರನೆಯದೆಂದರೆ ವಾಣಿಜ್ಯೀಕರಣಗೊಳ್ಳುವ ನಾವೀನ್ಯತೆಗಳು ಎಂದೂ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದರು.

ನಾವು ಕರ್ನಾಟಕದಲ್ಲಿ ಅತ್ಯುತ್ತಮ ಮತ್ತು ಹೆಚ್ಚು ತರಬೇತಿ ಪಡೆದ ಮಾನವ ಸಂಪನ್ಮೂಲವನ್ನು ಹೊಂದಿದ್ದೇವೆ, ನಮ್ಮ ಯುವ ಸಮೂಹದಲ್ಲಿ ಕೌಶಲ್ಯವನ್ನು ಸ್ಥಳೀಯವಾಗಿ ನೀಡಿ, ಜಾಗತಿಕವಾಗಿ ಉದ್ಯೋಗ ಮಾಡವ ಅವಕಾಶಗಳನ್ನು ಕಲ್ಪಿಸುವುದು ನಮ್ಮ ಗುರಿಯಾಗಿದೆ ಎಂದು ತಿಳಿಸಿದ ಸಚಿವರು ಪೇಟೆಂಟ್‌ಗಳನ್ನು ಪಿಚ್ ಮಾಡಲು ಶಿಕ್ಷಣತಜ್ಞರಿಗೆ ವೇದಿಕೆಯನ್ನು ರಚಿಸುವುದಾಗಿ ಹೇಳಿದರು.

ಅಲ್ಲದೆ, ದೃಢೀಕರಣಕ್ಕಾಗಿ ಬಯೋ ಪೋಸ್ಟರ್‌ಗಳಿಗೆ ಐ.ಎಸ್.ಬಿ.ಎನ್ ಸಂಖ್ಯೆಗಳನ್ನು ನಿಯೋಜಿಸಲು ಮತ್ತು ಕೆಳ ಹಂತದ ನಾವೀನ್ಯಕಾರರಿಗೆ ತಮ್ಮ ಚಾತುರ್ಯವನ್ನು ಪ್ರದರ್ಶಿಸಲು ಸ್ಥಳವನ್ನು ಒದಗಿಸಲು ಸಚಿವರು ಸಮ್ಮತಿಸಿದರು. ಕರ್ನಾಟಕದಲ್ಲಿ ಬಾಹ್ಯಾಕಾಶ ಮತ್ತು ರಕ್ಷಣಾ ಉತ್ಪಾದನ ಕೇಂದ್ರ ಸ್ಥಾಪನೆ ಮಾಡವುದಾಗಿಯೂ ಸಚಿವರು ಪ್ರಕಟಿಸಿದರು.

ಬೆಂಗಳೂರು ಟೆಕ್‌ ಶೃಂಗಸಭೆಯು ನವೆಂಬರ್ 19 ರಿಂದ 21ರವರೆಗೆ ಬೆಂಗಳೂರು ಅರಮನೆ ಆವರಣದಲ್ಲಿ ನಡೆಯಲಿದೆ.

BREAKING: ಚಿತ್ರದುರ್ಗದ ಚಳ್ಳಕೆರೆಯ ನೇರಲಗುಂಟೆ ಗ್ರಾಮ ಪಂಚಾಯ್ತಿ ‘PDO ಹನುಮಂತ ಕುಮಾರ್’ ಅಮಾನತು

ಬೆಂಗಳೂರಿನ ಜನತೆ ಗಮನಕ್ಕೆ: ಅ.23ರ ನಾಳೆ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut In Bengaluru

Share. Facebook Twitter LinkedIn WhatsApp Email

Related Posts

BREAKING : ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಹೆಸರಲ್ಲಿ, ನಕಲಿ ಫೇಸ್ ಬುಕ್ ಖಾತೆ ತೆರೆದು, ವಂಚನೆಗೆ ಯತ್ನ : ‘FIR’ ದಾಖಲು

14/08/2025 10:24 AM1 Min Read

BREAKING : ಮುಸ್ಲಿಂ ಯುವತಿಯರನ್ನ ಮದುವೆಯಾದ್ರೆ 5 ಲಕ್ಷ ಘೋಷಣೆ : ಯತ್ನಾಳ್ ವಿರುದ್ಧ ಮತ್ತೊಂದು ‘FIR’

14/08/2025 9:59 AM1 Min Read

SHOCKING : ಮಾಲೀಕ ನಿದ್ರೆ ಮಾಡುತ್ತಿದ್ದ ವೇಳೆ ಮನೆಗೆ ನುಗ್ಗಿದ ಕಳ್ಳರು : ಕಳ್ಳತನದ ವಿಡಿಯೋ ವೈರಲ್ | WATCH VIDEO

14/08/2025 9:24 AM1 Min Read
Recent News

BREAKING : ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಹೆಸರಲ್ಲಿ, ನಕಲಿ ಫೇಸ್ ಬುಕ್ ಖಾತೆ ತೆರೆದು, ವಂಚನೆಗೆ ಯತ್ನ : ‘FIR’ ದಾಖಲು

14/08/2025 10:24 AM

BREAKING : ನಟ ದರ್ಶನ್ ಗೆ ಇಂದು ಬಿಗ್ ಡೇ : ಸುಪ್ರೀಂ ಕೋರ್ಟ್ ನಿಂದ ಹೊರಬೀಳಲಿದೆ ಮಹತ್ವದ ತೀರ್ಪು!

14/08/2025 10:07 AM
National flags at Red Fort and Rashtrapati Bhavan fly at half-mast as one-day state mourning is being observed in the country following the demise of Queen Elizabeth II.

ಸ್ವಾತಂತ್ರ್ಯ ದಿನಾಚರಣೆ 2025: ಕೆಂಪು ಕೋಟೆಯಲ್ಲಿ ಬಿಗಿ ಭದ್ರತೆ, ಆಹ್ವಾನಿತರಿಗೆ ಈ ವಸ್ತುಗಳು ನಿಷಿದ್ಧ

14/08/2025 10:04 AM

BREAKING : ಮುಸ್ಲಿಂ ಯುವತಿಯರನ್ನ ಮದುವೆಯಾದ್ರೆ 5 ಲಕ್ಷ ಘೋಷಣೆ : ಯತ್ನಾಳ್ ವಿರುದ್ಧ ಮತ್ತೊಂದು ‘FIR’

14/08/2025 9:59 AM
State News
KARNATAKA

BREAKING : ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಹೆಸರಲ್ಲಿ, ನಕಲಿ ಫೇಸ್ ಬುಕ್ ಖಾತೆ ತೆರೆದು, ವಂಚನೆಗೆ ಯತ್ನ : ‘FIR’ ದಾಖಲು

By kannadanewsnow0514/08/2025 10:24 AM KARNATAKA 1 Min Read

ಬೆಂಗಳೂರು : ಇಷ್ಟು ದಿನ ಸೆಲೆಬ್ರಿಟಿಗಳು ರಾಜಕಾರಣಿಗಳು ಹಾಗೂ ಉನ್ನತ ಹುದ್ದೆಯಲ್ಲಿರುವ ಪೊಲೀಸ್ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ…

BREAKING : ಮುಸ್ಲಿಂ ಯುವತಿಯರನ್ನ ಮದುವೆಯಾದ್ರೆ 5 ಲಕ್ಷ ಘೋಷಣೆ : ಯತ್ನಾಳ್ ವಿರುದ್ಧ ಮತ್ತೊಂದು ‘FIR’

14/08/2025 9:59 AM

SHOCKING : ಮಾಲೀಕ ನಿದ್ರೆ ಮಾಡುತ್ತಿದ್ದ ವೇಳೆ ಮನೆಗೆ ನುಗ್ಗಿದ ಕಳ್ಳರು : ಕಳ್ಳತನದ ವಿಡಿಯೋ ವೈರಲ್ | WATCH VIDEO

14/08/2025 9:24 AM

ಸಾರ್ವಜನಿಕರೇ ಗಮನಿಸಿ : ಬೆಂಗಳೂರಿನ ‘ಮಾಣಿಕ್ ಷಾ ಪರೇಡ್ ಮೈದಾನ’ದ ಸ್ವಾತಂತ್ರ್ಯೋತ್ಸವದಲ್ಲಿ ಭಾಗಿಯಾಗಲು ಜಸ್ಟ್ ಹೀಗೆ ಮಾಡಿ.!

14/08/2025 9:18 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.