ರಾಜ್ಯ ಕೇವಲ ಬಂಡವಾಳ ಹೂಡಿಕೆ ತಾಣವಲ್ಲ, ಜ್ಞಾನ ಹಾಗೂ ಕೌಶಲ್ಯವೇ ಬಂಡವಾಳ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಉದ್ಯೋಗ ಸನ್ನದ್ಧತೆಗಾಗಿ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವ ಮೂಲಕ ಉದ್ಯೋಗಾವಕಾಶ ಮತ್ತು ಉದ್ಯಮಶೀಲತೆಯನ್ನು ಹೆಚ್ಚಿಸಲು ʼನಿಪುಣ ಕರ್ನಾಟಕʼ ಕಾರ್ಯಕ್ರಮವನ್ನು ಕರ್ನಾಟಕ ಸರ್ಕಾರ ಘೋಷಿಸಿದ್ದು, ಶೀಘ್ರದಲ್ಲೇ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು. ಬೆಂಗಳೂರು ಟೆಕ್ ಶೃಂಗಸಭೆಗೆ ಮುನ್ನ ಸಚಿವರು ಆರ್ ಅಂಡ್ ಡಿ ಲ್ಯಾಬ್‌ಗಳು ಮತ್ತು ಶಿಕ್ಷಣ ಸಂಸ್ಥೆಗಳ‌ ತಜ್ಞರು ಹಾಗೂ ಪ್ರತಿನಿಧಿಗಳ ಜೊತೆ ಪರಸ್ಪರ ಸಂವಾದ ಮಾಡಿ ಸಚಿವರು ಮಾತನಾಡಿದರು … Continue reading ರಾಜ್ಯ ಕೇವಲ ಬಂಡವಾಳ ಹೂಡಿಕೆ ತಾಣವಲ್ಲ, ಜ್ಞಾನ ಹಾಗೂ ಕೌಶಲ್ಯವೇ ಬಂಡವಾಳ: ಸಚಿವ ಪ್ರಿಯಾಂಕ್‌ ಖರ್ಗೆ