‘ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿ’ಯ ‘ರಾಜ್ಯ ಮಟ್ಟದ ಸಂವಹನ ಪ್ರಶಸ್ತಿ‌’ ಪ್ರದಾನ

ಬೆಂಗಳೂರು: ಇಂದು ನಗರದ ಸರ್ಕಾರಿ ನೌಕರರ ಸಚಿವಾಲಯದ ಕ್ಲಬ್ ಆವರಣದಲ್ಲಿ ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿಯ ರಾಜ್ಯ ಮಟ್ಟದ ಸಂವಹನ ಪ್ರಶಸ್ತಿ‌ ಪ್ರದಾನ ಸಮಾರಂಭ ನಡೆಯಿತು. ಈ ಸಮಾರಂಭದಲ್ಲಿ ವಿವಿಧ ಗಣ್ಯರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಪ್ರಶಸ್ತಿ ಪ್ರದಾನ ಮಾಡಿ, ಗೌರವಿಸಲಾಯಿತು. ಈ ಬಳಿಕ ಮಾತನಾಡಿದಂತ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು, ಸಾರ್ವಜನಿಕ ಸಂಪರ್ಕ ಕ್ಷೇತ್ರವು ಎಲ್ಲಾ ವಲಯಗಳಲ್ಲೂ ಅತೀ ಪ್ರಮುಖ ಅಂಗವಾಗಿ ಇಂದು ಗುರುತಿಸಿಕೊಂಡಿದೆ. ಯಾವಿದೇ ಸಚಿವರ ಅಥವಾ ಸಮಾಜದಲ್ಲಿನ ಗಣ್ಯ ವ್ಯಕ್ತಿಗಳ … Continue reading ‘ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿ’ಯ ‘ರಾಜ್ಯ ಮಟ್ಟದ ಸಂವಹನ ಪ್ರಶಸ್ತಿ‌’ ಪ್ರದಾನ