Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Fact Check: ಏರ್ಟೆಲ್ ಸಿಮ್ ಇದ್ದರೆ ಗೃಹಲಕ್ಷ್ಮಿ ಹಣ ಬರಲ್ವ? ಇಲ್ಲಿದೆ ಅಸಲಿ ಸತ್ಯ

​ದೆಹಲಿಯಲ್ಲಿ ವಿದ್ಯಾರ್ಥಿಗಳ ಭಾರಿ ಆಕ್ರೋಶ: ‘ಗೋ ಪ್ರಧಾನ್ ಗೋ’ ಘೋಷಣೆ, ತಟ್ಟೆ-ಚಮಚ ಬಡಿಯುತ್ತಾ ಕೇಂದ್ರ ಸಚಿವರ ರಾಜೀನಾಮೆಗೆ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ!

ಸಾಗರದಲ್ಲಿ ವಿದ್ಯುತ್ ಕಂಪನಿಗಳ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಏಪ್ರಿಲ್.12, 13ರಂದು ಹಾಸನದಲ್ಲಿ ‘ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿ’ ಆಯೋಜನೆ
KARNATAKA

ಏಪ್ರಿಲ್.12, 13ರಂದು ಹಾಸನದಲ್ಲಿ ‘ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿ’ ಆಯೋಜನೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ವು ಈ ಬಾರಿ ಹಾಸನ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಸಹಕಾರದಿಂದ ಇದೇ ಏ.12 ಮತ್ತು 13ರಂದು ಕ್ರಿಕೆಟ್ ಕ್ರೀಡಾಕೂಟವನ್ನು ಏರ್ಪಡಿಸಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ತಿಳಿಸಿದರು.

ಪ್ರೆಸ್ ಕ್ಲಬ್ ನಲ್ಲಿ ಗುರುವಾರ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಮಾಹಿತಿ ನೀಡಿದರು.

ಟೂರ್ನಮೆಂಟಿನಲ್ಲಿ ಪ್ರತಿ ಜಿಲ್ಲೆಯ ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದು, ಎರಡು ದಿನ ಪತ್ರಕರ್ತರ ಕ್ರಿಕೆಟ್ ಕ್ರೀಡಾ ಹಬ್ಬನಡೆಯಲಿದೆ ಎಂದರು.

ಈ ಪಂದ್ಯಾವಳಿ ಉದ್ಘಾಟನೆಯನ್ನು ಸಹಕಾರ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ ಎನ್ ರಾಜಣ್ಣ ನಡೆಸಿಕೊಡಲಿದ್ದಾರೆ. ವಿಧಾನಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ಘನ ಉಪಸ್ಥಿತಲಿರಲಿದ್ದು, ಮುಖ್ಯಮಂತ್ರಿ ಗಳ ಮಾಧ್ಯಮ ಸಲಹೆಗಾರರಾದ ಕೆ ವಿ ಪ್ರಭಾಕರ್ ಪಂದ್ಯಾವಳಿ ಕುರಿತು ಆಶಯ ನುಡಿಗಳನ್ನು ಆಡಲಿದ್ದಾರೆ. ಪ್ರಸ್ತಾವಿಕವಾಗಿ ಎಚ್.ಬಿ.ಮದನಗೌಡರು ಮಾತನಾಡಲಿದ್ದಾರೆ.

ಸಂಸದರಾದ ಶ್ರೇಯಸ್ ಪಟೇಲ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಲಿದ್ದಾರೆ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ವಹಿಸಿಲಿದ್ದು, ಹಾಸನ ಪತ್ರಕರ್ತರ ಸಂಘದ ಅಧ್ಯಕ್ಷ ರಾದ ವೇಣುಕುಮಾರ್ ಪ್ರೇರಣಾ ನುಡಿ ಹೇಳಲಿದ್ದಾರೆ.

ಕ್ರೀಡಾಕೂಟಕ್ಕೆ ಹಾಸನ ಜಿಲ್ಲೆಯ ಎಲ್ಲ ಶಾಸಕರು, ಜಿಲ್ಲೆಯ ಎಲ್ಲ ವರ್ಗದ ಸರ್ಕಾರಿ ಅಧಿಕಾರಿಗಳು ಹಾಗೂ ಹಾಸನ ಕಾರ್ಯನಿರತ ಪತ್ರಕರ್ತರ ಸಂಘದ ಎಲ್ಲ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ಆದ್ದರಿಂದ ರಾಜ್ಯದ ಎಲ್ಲ ಕಾರ್ಯನಿರತ ಪತ್ರಕರ್ತರ ಬಂಧುಗಳಿಗೆ ಈ ಎರಡು ದಿನಗಳ ಕ್ರೀಡಾಕೂಟದಲ್ಲಿ ತಾವೆಲ್ಲರೂ ಭಾಗವಹಿಸಿ ಪಂದ್ಯಾವಳಿಯನ್ನು ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಕ್ರಿಕೆಟ್ ಪಂದ್ಯಾವಳಿಯ ಆಮಂತ್ರಣ ಪತ್ರಿಕೆ ಯನ್ನು ಬಿಡುಗಡೆ ಮಾಡಲಾಯಿತು.

ಹಿರಿಯ ಪತ್ರಕರ್ತರಾದ ಧ್ಯಾನ್ ಪೂಣಚ್ಚ, ಗಿರೀಶ್ ಗರಗ, ಭಾರತಿ ರಾಜನ್, ವಿಶ್ವನಾಥ್ ಸುವರ್ಣ ಅವರು ಉಪಸ್ಥಿತರಿದ್ದರು.

ಮುಂಬೈ ದಾಳಿ ಆರೋಪಿ ತಹಾವೂರ್ ರಾಣಾ ಪ್ರಕರಣದ SPPಯಾಗಿ ನರೇಂದ್ರ ಮಾನ್ ನೇಮಕ | Tahawwur Rana Extradition

ಜನ ಬೇಸತ್ತಿರುವುದಕ್ಕೆ ಜನಾಕ್ರೋಶಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ: ಆರ್.ಅಶೋಕ್

Share. Facebook Twitter LinkedIn WhatsApp Email

Related Posts

Fact Check: ಏರ್ಟೆಲ್ ಸಿಮ್ ಇದ್ದರೆ ಗೃಹಲಕ್ಷ್ಮಿ ಹಣ ಬರಲ್ವ? ಇಲ್ಲಿದೆ ಅಸಲಿ ಸತ್ಯ

2 Mins Read

ಸಾಗರದಲ್ಲಿ ವಿದ್ಯುತ್ ಕಂಪನಿಗಳ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ

2 Mins Read

UGCET-2026: ಕೆಇಎಯಿಂದ ಮೊದಲ ಸುತ್ತಿನ ಸೀಟು ಹಂಚಿಕೆ ವೇಳಾಪಟ್ಟಿ ಪ್ರಕಟ; ಇಂದಿನಿಂದಲೇ ಆಪ್ಷನ್ ಎಂಟ್ರಿ ಆರಂಭ

2 Mins Read
Recent News

Fact Check: ಏರ್ಟೆಲ್ ಸಿಮ್ ಇದ್ದರೆ ಗೃಹಲಕ್ಷ್ಮಿ ಹಣ ಬರಲ್ವ? ಇಲ್ಲಿದೆ ಅಸಲಿ ಸತ್ಯ

​ದೆಹಲಿಯಲ್ಲಿ ವಿದ್ಯಾರ್ಥಿಗಳ ಭಾರಿ ಆಕ್ರೋಶ: ‘ಗೋ ಪ್ರಧಾನ್ ಗೋ’ ಘೋಷಣೆ, ತಟ್ಟೆ-ಚಮಚ ಬಡಿಯುತ್ತಾ ಕೇಂದ್ರ ಸಚಿವರ ರಾಜೀನಾಮೆಗೆ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ!

ಸಾಗರದಲ್ಲಿ ವಿದ್ಯುತ್ ಕಂಪನಿಗಳ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ

​ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಹೈಡ್ರಾಮಾ: ಅಭಿಷೇಕ್ ಬ್ಯಾನರ್ಜಿ ಹತ್ಯೆಗೆ ಸಂಚು? ಬಂದೂಕುಧಾರಿ ಪತ್ತೆ !

State News
KARNATAKA

Fact Check: ಏರ್ಟೆಲ್ ಸಿಮ್ ಇದ್ದರೆ ಗೃಹಲಕ್ಷ್ಮಿ ಹಣ ಬರಲ್ವ? ಇಲ್ಲಿದೆ ಅಸಲಿ ಸತ್ಯ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: “ಏರ್ಟೆಲ್ ಸಿಮ್ ಬಳಸುವ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ₹2,000 ಹಣ ನಿಲ್ಲಿಸಲಾಗುತ್ತದೆ” ಎಂಬ ಸಂದೇಶವೊಂದು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ…

ಸಾಗರದಲ್ಲಿ ವಿದ್ಯುತ್ ಕಂಪನಿಗಳ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ

UGCET-2026: ಕೆಇಎಯಿಂದ ಮೊದಲ ಸುತ್ತಿನ ಸೀಟು ಹಂಚಿಕೆ ವೇಳಾಪಟ್ಟಿ ಪ್ರಕಟ; ಇಂದಿನಿಂದಲೇ ಆಪ್ಷನ್ ಎಂಟ್ರಿ ಆರಂಭ

ರಾಜ್ಯಾಧ್ಯಕ್ಷರ ವಾದ ಸರಿಲ್ಲ, ಜನ ಸಂಘಟನೆ ಪೂರಕವಾಗಿಲ್ಲ: ಬಿವೈವಿ ವಿರುದ್ಧ ಕುಮಾರ್ ಬಂಗಾರಪ್ಪ ಕಿಡಿ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.