Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಇರಾನ್ ಮೇಲೆ ದಾಳಿ ಬೆನ್ನಲ್ಲೇ ವಿಶ್ವದಾದ್ಯಂತ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ | Worldwide Cautio

23/06/2025 8:21 AM

ಬೆಂಗಳೂರಿನ ಜನತೆಗೆ `ಕರೆಂಟ್ ಶಾಕ್ : ಇಂದು, ನಾಳೆ ಈ ಏರಿಯಾಗಳಲ್ಲಿ `ವಿದ್ಯುತ್ ವ್ಯತ್ಯಯ’ | POWER CUT

23/06/2025 8:16 AM

BREAKING : ಬೆಂಗಳೂರಿನಲ್ಲಿ ಹಿಟ್ & ರನ್ ಗೆ ಮತ್ತೊಂದು ಬಲಿ : ಅಪರಿಚಿತ ವಾಹನ ಡಿಕ್ಕಿಯಾಗಿ ಟೆಕ್ಕಿ ಸಾವು.! 

23/06/2025 8:13 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರಾಜ್ಯ ಮಟ್ಟದ ಕರಡು ‘PDO ಜೇಷ್ಟತಾ ಪಟ್ಟಿ’ ಪ್ರಕಟ
KARNATAKA

BIG NEWS: ರಾಜ್ಯ ಮಟ್ಟದ ಕರಡು ‘PDO ಜೇಷ್ಟತಾ ಪಟ್ಟಿ’ ಪ್ರಕಟ

By kannadanewsnow0915/06/2024 8:12 AM

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ( PDO) ವೃಂದದ ರಾಜ್ಯ ಮಟ್ಟದ ಕರಡು ಜೇಷ್ಟತಾ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಈ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ವೃಂದದ ದಿನಾಂಕ: 31.12.2011ರಲ್ಲಿದ್ದಂತೆ, ಅಂತಿಮ ಜೇಷ್ಟತಾ ಪಟ್ಟಿಯನ್ನು ಉಲ್ಲೇಖಿತ (1)ರ ಸರ್ಕಾರದ ಆದೇಶದಲ್ಲಿ ಪುಕಟಿಸಲಾಗಿರುತ್ತದೆ ಎಂದಿದ್ದಾರೆ.

ಜೇಷ್ಕೃತೆ ನಿರ್ಧರಣೆ ಸಂಬಂಧವಾಗಿ ಬಾಧಿತರಾದ ಕೆಲವು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮಾನ್ಯ ಉಚ್ಚ ನ್ಯಾಯಾಲಯದಲ್ಲಿ ಹಲವು ರಿಟ್ ಅರ್ಜಿಗಳನ್ನು ಸಲ್ಲಿಸಿ ಪ್ರಶ್ನಿಸಿದ್ದರು. ಮಾನ್ಯ ಉಚ್ಚ ನ್ಯಾಯಾಲಯವು ರಿಟ್ ಅರ್ಜಿ ಸಂಖ್ಯೆ: 4524/2021 (ORE DEF GEF 26196 of 2019, 33613 of 2019, 201903 of 2019, 224 of 2021, 200780 of 2022, 3036 of 2023) O: 22.06.2023 dow ಹೊರಡಿರುವ ಆದೇಶದಲ್ಲಿ ದಿನಾಂಕ: 21.04.2014ರಲ್ಲಿ ಪುಕಟಿಸಿದ ಜೇಷ್ಯತಾ ಪಟ್ಟಿಯನ್ನು ರದ್ದುಗೊಳಿಸಿ, ಆಯುಕ್ತರು, ಪಂಚಾಯತ್ ರಾಜ್ ಇವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿ ಪುಸ್ತುತ ಜಾರಿಯಲ್ಲಿರುವ ನಿಯಮಾವಳಿಗಳನುಸಾರ ಜೇಷ್ಟತಾ ಪಟ್ಟಿಯನ್ನು ಸಿದ್ಧಪಡಿಸಿ ಪುಕಟಿಸಲು ಸರ್ಕಾರಕ್ಕೆ ಸಲ್ಲಿಸುವಂತೆ ಆದೇಶಿಸಿರುತ್ತದೆ ಎಂದಿದ್ದಾರೆ.

ದಿನಾಂಕ: 07.07.2023ರ ಸರ್ಕಾರದ ಆದೇಶದಲ್ಲಿ ಆಯುಕ್ತರು, ಪಂಚಾಯತ್ ರಾಜ್, ಬೆಂಗಳೂರು ಇವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಜೇಷ್ಠತಾ ಪಟ್ಟಿಯನ್ನು ಸಿದ್ಧಪಡಿಸಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.

ಮಾನ್ಯ ಉಚ್ಚ ನ್ಯಾಯಾಲಯವು ರಿಟ್ ಅರ್ಜಿ ಸಂಖ್ಯೆ: 4524/2021 (S-KSAT) (HORE DEF GEF 26196 of 2019 (S-KSAT), 33613 of 2019 (S-KSAT), 201903 of 2019(S-KSAT), 224 of 2021(S-KSAT), 200780 of 2022 (S- KSAT), 3036 of 2023 (S-KSAT)) : 22.06.2023 do Lo ಆದೇಶದಲ್ಲಿ ದಿನಾಂಕ: 21.04.2014ರಲ್ಲಿ ಪಕಟಿಸಿದ ಜೇಷ್ಟತಾ ಪಟ್ಟಿಯನ್ನು ರದ್ದುಗೊಳಿಸಿ, ಆಯುಕ್ತರು, ಪಂಚಾಯತ್ ರಾಜ್ ಇವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿ ಪ್ರಸ್ತುತ ಜಾರಿಯಲ್ಲಿರುವ ನಿಯಮಾವಳಿಗಳನುಸಾರ ಜೇಷ್ಯತಾ ಪಟ್ಟಿಯನ್ನು ಸಿದ್ಧಪಡಿಸಿ ಪುಕಟಿಸಲು ಸರ್ಕಾರಕ್ಕೆ ಸಲ್ಲಿಸುವಂತೆ ಮೂರು ವಾರಗಳ ಗಡವು ವಿಧಿಸಿ ಆದೇಶಿಸಿರುತ್ತದೆ. ಮುಂದುವರೆದು, ಜೇಷ್ಠತಾ ಪಟ್ಟಿ ಸಿದ್ಧತೆಗೆ ಅಗಾಧವಾದ ಪ್ರಕ್ರಿಯೆ ಒಳಗೊಂಡಿರುವುದರಿಂದ ಆರು ತಿಂಗಳ ಅವಧಿಗೆ ಹೆಚ್ಚುವರಿ ಕಾಲಾವಕಾಶ ಕೋರಿ ಮಾನ್ಯ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಮಧ್ಯಂತರ ಅರ್ಜಿ ಸಂಖ್ಯೆ: IA 5/2023 ಅನ್ನು ಪರಿಗಣಿಸಿ ಮಾನ್ಯ ಉಚ್ಚ ನ್ಯಾಯಾಲಯವು ಆರು ತಿಂಗಳ ಅವಧಿಗೆ ಕಾಲಾವಕಾಶ ವಿಸ್ತರಿಸಿ ದಿನಾಂಕ 16.01.2024 ರಂದು ಆದೇಶಿಸಿರುತ್ತದೆ.

ದಿನಾಂಕ: 08.06.2024ರ ಪತ್ರದಲ್ಲಿ ಸದರಿ ಸಮಿತಿಯ ಅಧ್ಯಕ್ಷರಾದ ಆಯುಕ್ತರು, ಪಂಚಾಯತ್ ರಾಜ್, ಇವರಿಂದ ಸದರಿ ಸಮಿತಿಯ ವರದಿ ಹಾಗೂ ದಿನಾಂಕ: 31.12.2011ರಲ್ಲಿದ್ದಂತೆ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಜೇಷ್ಟತಾ ಪಟ್ಟಿಯನ್ನು ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗಿದೆ.

ದಿನಾಂಕ: 31.12.2011ರಲ್ಲಿದ್ದಂತೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವ್ಯಾಪ್ತಿಯಲ್ಲಿ ಕರ್ನಾಟಕ ಸಾಮಾನ್ಯ ಸೇವೆ (ಅಭಿವೃದ್ಧಿ ಶಾಖೆ ಹಾಗೂ ಸ್ಥಳೀಯ ಆಡಳಿತ ಶಾಖೆ)ಗೆ ಸೇರಿದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೃಂದದ ಕರಡು ಜೇಷ್ಯತಾ ಪಟ್ಟಿಯನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ಪುಕಟಿಸಲಾಗಿದೆ. ಈ ಜೇಷ್ಟತಾ ಪಟ್ಟಿ ಕುರಿತು ಆಕ್ಷೇಪಣೆಗಳಿದ್ದಲ್ಲಿ, ಈ ಪುಕಟಣೆ ಹೊರಡಿಸಿದ 15 ದಿನಗಳೊಳಗಾಗಿ ತಮ್ಮ ಆಕ್ಷೇಪಣೆಗಳನ್ನು ಸೂಕ್ತ ದಾಖಲಾತಿಗಳೊಂದಿಗೆ ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ (ಪಂ.ರಾ), ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, 3ನೇ ಮಹಡಿ, ಬಹುಮಹಡಿಗಳ ಕಟ್ಟಡ, ಬೆಂಗಳೂರು-01 ಇವರಿಗೆ ಇ-ಮೇಲೆ ವಿಳಾಸ: prs-pr@karnataka.gov.in ಅಥವಾ prspr.karnataka@gmail.com ಗೆ ಸಲ್ಲಿಸುವಂತೆ ಸೂಚಿಸಿದ್ದಾರೆ.

ರೈತರೇ ನಿಮ್ಮ ಬೆಳೆಗೆ ‘ಸೈನಿಕ ಹುಳು’ ಬಾಧೆಯೇ? ಜಸ್ಟ್ ಈ ನಿಯಂತ್ರಣ ಕ್ರಮವಹಿಸಿ

Share. Facebook Twitter LinkedIn WhatsApp Email

Related Posts

ಬೆಂಗಳೂರಿನ ಜನತೆಗೆ `ಕರೆಂಟ್ ಶಾಕ್ : ಇಂದು, ನಾಳೆ ಈ ಏರಿಯಾಗಳಲ್ಲಿ `ವಿದ್ಯುತ್ ವ್ಯತ್ಯಯ’ | POWER CUT

23/06/2025 8:16 AM2 Mins Read

BREAKING : ಬೆಂಗಳೂರಿನಲ್ಲಿ ಹಿಟ್ & ರನ್ ಗೆ ಮತ್ತೊಂದು ಬಲಿ : ಅಪರಿಚಿತ ವಾಹನ ಡಿಕ್ಕಿಯಾಗಿ ಟೆಕ್ಕಿ ಸಾವು.! 

23/06/2025 8:13 AM1 Min Read

BIG NEWS : ಚಿಕ್ಕಮಗಳೂರಿನಲ್ಲಿ ಮರ ಬಿದ್ದು ಮೃತಪಟ್ಟ ವ್ಯಕ್ತಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ವಿತರಿಸಿದ ಸಚಿವ ಕೆ.ಜೆ.ಜಾರ್ಜ್

23/06/2025 7:55 AM2 Mins Read
Recent News

BREAKING : ಇರಾನ್ ಮೇಲೆ ದಾಳಿ ಬೆನ್ನಲ್ಲೇ ವಿಶ್ವದಾದ್ಯಂತ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ | Worldwide Cautio

23/06/2025 8:21 AM

ಬೆಂಗಳೂರಿನ ಜನತೆಗೆ `ಕರೆಂಟ್ ಶಾಕ್ : ಇಂದು, ನಾಳೆ ಈ ಏರಿಯಾಗಳಲ್ಲಿ `ವಿದ್ಯುತ್ ವ್ಯತ್ಯಯ’ | POWER CUT

23/06/2025 8:16 AM

BREAKING : ಬೆಂಗಳೂರಿನಲ್ಲಿ ಹಿಟ್ & ರನ್ ಗೆ ಮತ್ತೊಂದು ಬಲಿ : ಅಪರಿಚಿತ ವಾಹನ ಡಿಕ್ಕಿಯಾಗಿ ಟೆಕ್ಕಿ ಸಾವು.! 

23/06/2025 8:13 AM

BREAKING : ಇರಾನ್ ಸಂಸತ್ತಿನಲ್ಲಿ `ಹಾರ್ಮುಜ್ ಜಲಸಂಧಿ’ ಮುಚ್ಚುವ ಪ್ರಸ್ತಾಪ ಅಂಗೀಕಾರ : ಭಾರತದಲ್ಲಿ ಪೆಟ್ರೋಲ್, ಡೀಸೆಲ್ ದರ ಗಗನಕ್ಕೇರುವ ಸಾಧ್ಯತೆ.!

23/06/2025 8:10 AM
State News
KARNATAKA

ಬೆಂಗಳೂರಿನ ಜನತೆಗೆ `ಕರೆಂಟ್ ಶಾಕ್ : ಇಂದು, ನಾಳೆ ಈ ಏರಿಯಾಗಳಲ್ಲಿ `ವಿದ್ಯುತ್ ವ್ಯತ್ಯಯ’ | POWER CUT

By kannadanewsnow5723/06/2025 8:16 AM KARNATAKA 2 Mins Read

ಬೆಂಗಳೂರು: ನಗರದ ಎಲಿಟ ಪ್ರೋಮೆನೇಡ್ ಮತ್ತು ಅರೆಹಳ್ಳಿ ಉಪಕೇಂದ್ರ ನಿವðಹಣಾ ಕಾಮಗಾರಿ ನಿಮಿತ್ತ ಜೂನ್ 23ರ ಸೋಮವಾರ ಹಾಗೂ ಜೂನ್…

BREAKING : ಬೆಂಗಳೂರಿನಲ್ಲಿ ಹಿಟ್ & ರನ್ ಗೆ ಮತ್ತೊಂದು ಬಲಿ : ಅಪರಿಚಿತ ವಾಹನ ಡಿಕ್ಕಿಯಾಗಿ ಟೆಕ್ಕಿ ಸಾವು.! 

23/06/2025 8:13 AM

BIG NEWS : ಚಿಕ್ಕಮಗಳೂರಿನಲ್ಲಿ ಮರ ಬಿದ್ದು ಮೃತಪಟ್ಟ ವ್ಯಕ್ತಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ವಿತರಿಸಿದ ಸಚಿವ ಕೆ.ಜೆ.ಜಾರ್ಜ್

23/06/2025 7:55 AM
vidhana soudha

GOOD NEWS : ರಾಜ್ಯ ಸರ್ಕಾರದಿಂದ `ಆರ್ಯವೈಶ್ಯ ಸಮುದಾಯ’ದವರಿಗೆ ಗುಡ್ ನ್ಯೂಸ್ : ವಿವಿಧ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

23/06/2025 7:51 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.