Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIGG NEWS: ರಾಜ್ಯದಲ್ಲಿ ಮತ್ತೊಂದು ಘೋರ ಘಟನೆ ಗಂಗಾವತಿ ಬಸ್ ನಿಲ್ದಾಣದಲ್ಲಿ ಅಪ್ರಾಪ್ತ ಬಾಲಕನ ಮೇಲೆ ಪೊಲೀಸರಿಂದ ಹಲ್ಲೆ….!

20/01/2026 11:56 AM

Watch video: ಗಂಭೀರ್ ವಿರುದ್ಧ ಫ್ಯಾನ್ಸ್ ಗರಂ: ಮೈದಾನದಲ್ಲೇ ‘ಗೌತಮ್ ಗಂಭೀರ್ ಹಾಯ್ ಹಾಯ್’ ಘೋಷಣೆ, ವಿರಾಟ್ ಕೊಹ್ಲಿ ಶಾಕ್!

20/01/2026 11:52 AM

BIG NEWS : ನನ್ನ ಅಣ್ಣನ ಹಣೆಬರಹದಲ್ಲಿ ಬರೆದಿದ್ದರೆ ಸಿಎಂ ಆಗುತ್ತಾರೆ : ಮಾಜಿ ಸಂಸದ ಡಿಕೆ ಸುರೇಶ್ ಹೇಳಿಕೆ 

20/01/2026 11:46 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Fact Check: ರಾಜ್ಯ ಸಣ್ಣ ನೀರಾವರಿ ಇಲಾಖೆ ನೇಮಕಾತಿಯ ಮೆಸೇಜ್‌ ಸುಳ್ಳು: ರಾಜ್ಯ ಸರ್ಕಾರ ಸ್ಪಷ್ಟನೆ.!
KARNATAKA

Fact Check: ರಾಜ್ಯ ಸಣ್ಣ ನೀರಾವರಿ ಇಲಾಖೆ ನೇಮಕಾತಿಯ ಮೆಸೇಜ್‌ ಸುಳ್ಳು: ರಾಜ್ಯ ಸರ್ಕಾರ ಸ್ಪಷ್ಟನೆ.!

By kannadanewsnow0915/01/2025 10:40 AM

ಬೆಂಗಳೂರು: ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಎನ್ನುವ ವಾಟ್ಸ್‌ಆಪ್‌ ಮೆಸೇಜ್‌ಗಳು ಸುಳ್ಳಾಗಿದ್ದು, ಸಾರ್ವಜನಿಕರು ಈ ರೀತಿಯ ಪ್ರಕಟಣೆಗಳನ್ನು ನಂಬಿ ಮೋಸಹೋಗದಂತೆ ಎಚ್ಚರವಹಿಸುವಂತೆ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಇತ್ತೀಚಿನ ಸಚಿವ ಸಂಪುಟ ಸಭೆಯಲ್ಲಿ ತಗೆದುಕೊಂಡ ನಿರ್ಣಯದ ಹಿನ್ನಲೆಯಲ್ಲಿ ಸಣ್ಣ ನೀರಾವರಿ ಇಲಾಖೆಗೆ ಪ್ರತ್ಯೇಕವಾಗಿ ಸರ್ಕಾರದ ಅಧಿಸೂಚನೆ ಮೂಲಕ ಕರಡು “ಕರ್ನಾಟಕ ಸಣ್ಣ ನೀರಾವರಿ ಇಲಾಖೆ ಸೇವೆಗಳ (ವೃಂದ ಮತ್ತು ನೇಮಕಾತಿ) ನಿಯಮಗಳು 2025” ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರದಲ್ಲಿ ಪ್ರಕಟಿಸಲಾಗಿದೆ. ಈ ನಿಯಮಾವಳಿಗಳಲ್ಲಿ ಇಲಾಖೆಗೆ ಅಗತ್ಯವಿರುವ ಸಿಬ್ಬಂದಿಗಳ ಬಗ್ಗೆ ಮಾಹಿತಿಯನ್ನು ನೀಡಲಾಗಿದೆ ಎಂದಿದೆ.

ಈ ಕರಡು ನಿಯಮಾವಳಿಗೆ ಆಕ್ಷೇಪಣೆ ಮತ್ತು ಸಲಹೆಗಳನ್ನು ಸ್ವೀಕರಿಸುವ ಉದ್ದೇಶದಿಂದ 15 ದಿನಗಳ ಕಾಲ ಕಾಲಾವಕಾಶ ನೀಡಲಾಗಿರುತ್ತದೆ. ಆದರೆ, ಇದೇ ಅಧಿಸೂಚನೆಯನ್ನು ಮುಂದಿಟ್ಟುಕೊಂಡು ನೇಮಕಾತಿ ಪ್ರಕ್ರಿಯೆ ಎನ್ನುವಂತೆ ಬಿಂಬಿಸಲಾಗುತ್ತಿರುವ ಹಲವಾರು ಮೇಸೇಜ್‌ಗಳು ಹರಿದಾಡುತ್ತಿವೆ. ಈ ಮೆಸೇಜ್‌ಗಳು ಸುಳ್ಳಾಗಿದ್ದು ಯಾವುದೇ ನೇಮಕಾತಿಯನ್ನು ನಡೆಸಲು ಅರ್ಜಿಯನ್ನು ಆಹ್ವಾನಿಸಲಾಗಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಸಾರ್ವಜನಿಕರು ಈ ರೀತಿಯ ಪ್ರಕಟಣೆಗಳನ್ನು ನಂಬಬಾರದು. ಹಾಗೆಯೇ, ನಂಬಿ ಮೋಸಹೋಗಬಾರದು ಎಂದು ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಎನ್ನುವ ವಾಟ್ಸ್‌ಆಪ್‌ ಮೆಸೇಜ್‌ಗಳು ಸುಳ್ಳಾಗಿದ್ದು, ಸಾರ್ವಜನಿಕರು ಈ ರೀತಿಯ ಪ್ರಕಟಣೆಗಳನ್ನು ನಂಬಿ ಮೋಸಹೋಗದಂತೆ ಎಚ್ಚರವಹಿಸಿ.

ಇತ್ತೀಚಿನ ಸಚಿವ ಸಂಪುಟ ಸಭೆಯಲ್ಲಿ ತಗೆದುಕೊಂಡ ನಿರ್ಣಯದ ಹಿನ್ನಲೆಯಲ್ಲಿ ಸಣ್ಣ ನೀರಾವರಿ ಇಲಾಖೆಗೆ ಪ್ರತ್ಯೇಕವಾಗಿ… pic.twitter.com/lrRmn6uHOs

— DIPR Karnataka (@KarnatakaVarthe) January 15, 2025

Share. Facebook Twitter LinkedIn WhatsApp Email

Related Posts

BIGG NEWS: ರಾಜ್ಯದಲ್ಲಿ ಮತ್ತೊಂದು ಘೋರ ಘಟನೆ ಗಂಗಾವತಿ ಬಸ್ ನಿಲ್ದಾಣದಲ್ಲಿ ಅಪ್ರಾಪ್ತ ಬಾಲಕನ ಮೇಲೆ ಪೊಲೀಸರಿಂದ ಹಲ್ಲೆ….!

20/01/2026 11:56 AM2 Mins Read

BIG NEWS : ನನ್ನ ಅಣ್ಣನ ಹಣೆಬರಹದಲ್ಲಿ ಬರೆದಿದ್ದರೆ ಸಿಎಂ ಆಗುತ್ತಾರೆ : ಮಾಜಿ ಸಂಸದ ಡಿಕೆ ಸುರೇಶ್ ಹೇಳಿಕೆ 

20/01/2026 11:46 AM1 Min Read

ಬೆಳಗಾವಿಯಲ್ಲಿ ಭೀಕರ ಮರ್ಡರ್ : ಅಕ್ಕನ ಮೇಲೆ ಕಣ್ಣು ಹಾಕಿದವನನ್ನ ಬರ್ಬರವಾಗಿ ಹತ್ಯೆಗೈದ ಅಪ್ರಾಪ್ತ ಬಾಲಕ ಅರೆಸ್ಟ್!

20/01/2026 11:37 AM1 Min Read
Recent News

BIGG NEWS: ರಾಜ್ಯದಲ್ಲಿ ಮತ್ತೊಂದು ಘೋರ ಘಟನೆ ಗಂಗಾವತಿ ಬಸ್ ನಿಲ್ದಾಣದಲ್ಲಿ ಅಪ್ರಾಪ್ತ ಬಾಲಕನ ಮೇಲೆ ಪೊಲೀಸರಿಂದ ಹಲ್ಲೆ….!

20/01/2026 11:56 AM

Watch video: ಗಂಭೀರ್ ವಿರುದ್ಧ ಫ್ಯಾನ್ಸ್ ಗರಂ: ಮೈದಾನದಲ್ಲೇ ‘ಗೌತಮ್ ಗಂಭೀರ್ ಹಾಯ್ ಹಾಯ್’ ಘೋಷಣೆ, ವಿರಾಟ್ ಕೊಹ್ಲಿ ಶಾಕ್!

20/01/2026 11:52 AM

BIG NEWS : ನನ್ನ ಅಣ್ಣನ ಹಣೆಬರಹದಲ್ಲಿ ಬರೆದಿದ್ದರೆ ಸಿಎಂ ಆಗುತ್ತಾರೆ : ಮಾಜಿ ಸಂಸದ ಡಿಕೆ ಸುರೇಶ್ ಹೇಳಿಕೆ 

20/01/2026 11:46 AM

BREAKING : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ `ನಿತಿನ್ ನಬಿನ್’ | WATCH VIDEO

20/01/2026 11:44 AM
State News
KARNATAKA

BIGG NEWS: ರಾಜ್ಯದಲ್ಲಿ ಮತ್ತೊಂದು ಘೋರ ಘಟನೆ ಗಂಗಾವತಿ ಬಸ್ ನಿಲ್ದಾಣದಲ್ಲಿ ಅಪ್ರಾಪ್ತ ಬಾಲಕನ ಮೇಲೆ ಪೊಲೀಸರಿಂದ ಹಲ್ಲೆ….!

By kannadanewsnow5720/01/2026 11:56 AM KARNATAKA 2 Mins Read

ಗಂಗಾವತಿ : ಗಂಗಾವತಿ ಬಸ್ ನಿಲ್ದಾಣದಲ್ಲಿ ಅಪ್ರಾಪ್ತ ಬಾಲಕ ಮೇಲೆ ಪೊಲೀಸರಿಂದ ಮಧ್ಯರಾತ್ರಿ ಹಲ್ಲೆ ಮಾಡಿದ್ದಾರೆ ಎನ್ನುವ ಗಂಭೀರ ಆರೋಪ…

BIG NEWS : ನನ್ನ ಅಣ್ಣನ ಹಣೆಬರಹದಲ್ಲಿ ಬರೆದಿದ್ದರೆ ಸಿಎಂ ಆಗುತ್ತಾರೆ : ಮಾಜಿ ಸಂಸದ ಡಿಕೆ ಸುರೇಶ್ ಹೇಳಿಕೆ 

20/01/2026 11:46 AM

ಬೆಳಗಾವಿಯಲ್ಲಿ ಭೀಕರ ಮರ್ಡರ್ : ಅಕ್ಕನ ಮೇಲೆ ಕಣ್ಣು ಹಾಕಿದವನನ್ನ ಬರ್ಬರವಾಗಿ ಹತ್ಯೆಗೈದ ಅಪ್ರಾಪ್ತ ಬಾಲಕ ಅರೆಸ್ಟ್!

20/01/2026 11:37 AM

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ : ಮಹಿಳೆಯರಿಗೆ ಶಾರ್ಟ್ಸ್, ಟೈಟ್ ಪ್ಯಾಂಟ್ ಧರಿಸದೇ ಬರುವಂತೆ ಸೂಚನೆ 

20/01/2026 11:33 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.