Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಬರ್ಟ್‌ ವಾದ್ರಾಗೆ ಬಿಗ್ ರಿಲೀಫ್: ಗುರುಗ್ರಾಮ ಭೂ ಹಗರಣದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಮಂಜೂರು

ನಾನು ಹೇಳಿ ಬ್ಯಾನರ್ ಹಾಕಿಸಲು ಸಾಧ್ಯಾನಾ? ಕಾರ್ಯಕರ್ತರ ಅಭಿಮಾನ ತಡೆಯಲು ಸಾಧ್ಯವಿಲ್ಲ : ಲಕ್ಷ್ಮೀ ಹೆಬ್ಬಾಳ್ಕರ್

BREAKING : ದಾವಣಗೆರೆಯಲ್ಲಿ ಭೀಕರ ಮರ್ಡರ್ : ಮಾರಕಾಸ್ತ್ರಗಳಿಂದ ಕೊಚ್ಚಿ ಗ್ರಾ.ಪಂ ಮಾಜಿ ಅಧ್ಯಕ್ಷನ ಬರ್ಬರ ಹತ್ಯೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Fact Check: ರಾಜ್ಯ ಸಣ್ಣ ನೀರಾವರಿ ಇಲಾಖೆ ನೇಮಕಾತಿಯ ಮೆಸೇಜ್‌ ಸುಳ್ಳು: ರಾಜ್ಯ ಸರ್ಕಾರ ಸ್ಪಷ್ಟನೆ.!
KARNATAKA

Fact Check: ರಾಜ್ಯ ಸಣ್ಣ ನೀರಾವರಿ ಇಲಾಖೆ ನೇಮಕಾತಿಯ ಮೆಸೇಜ್‌ ಸುಳ್ಳು: ರಾಜ್ಯ ಸರ್ಕಾರ ಸ್ಪಷ್ಟನೆ.!

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಎನ್ನುವ ವಾಟ್ಸ್‌ಆಪ್‌ ಮೆಸೇಜ್‌ಗಳು ಸುಳ್ಳಾಗಿದ್ದು, ಸಾರ್ವಜನಿಕರು ಈ ರೀತಿಯ ಪ್ರಕಟಣೆಗಳನ್ನು ನಂಬಿ ಮೋಸಹೋಗದಂತೆ ಎಚ್ಚರವಹಿಸುವಂತೆ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಇತ್ತೀಚಿನ ಸಚಿವ ಸಂಪುಟ ಸಭೆಯಲ್ಲಿ ತಗೆದುಕೊಂಡ ನಿರ್ಣಯದ ಹಿನ್ನಲೆಯಲ್ಲಿ ಸಣ್ಣ ನೀರಾವರಿ ಇಲಾಖೆಗೆ ಪ್ರತ್ಯೇಕವಾಗಿ ಸರ್ಕಾರದ ಅಧಿಸೂಚನೆ ಮೂಲಕ ಕರಡು “ಕರ್ನಾಟಕ ಸಣ್ಣ ನೀರಾವರಿ ಇಲಾಖೆ ಸೇವೆಗಳ (ವೃಂದ ಮತ್ತು ನೇಮಕಾತಿ) ನಿಯಮಗಳು 2025” ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರದಲ್ಲಿ ಪ್ರಕಟಿಸಲಾಗಿದೆ. ಈ ನಿಯಮಾವಳಿಗಳಲ್ಲಿ ಇಲಾಖೆಗೆ ಅಗತ್ಯವಿರುವ ಸಿಬ್ಬಂದಿಗಳ ಬಗ್ಗೆ ಮಾಹಿತಿಯನ್ನು ನೀಡಲಾಗಿದೆ ಎಂದಿದೆ.

ಈ ಕರಡು ನಿಯಮಾವಳಿಗೆ ಆಕ್ಷೇಪಣೆ ಮತ್ತು ಸಲಹೆಗಳನ್ನು ಸ್ವೀಕರಿಸುವ ಉದ್ದೇಶದಿಂದ 15 ದಿನಗಳ ಕಾಲ ಕಾಲಾವಕಾಶ ನೀಡಲಾಗಿರುತ್ತದೆ. ಆದರೆ, ಇದೇ ಅಧಿಸೂಚನೆಯನ್ನು ಮುಂದಿಟ್ಟುಕೊಂಡು ನೇಮಕಾತಿ ಪ್ರಕ್ರಿಯೆ ಎನ್ನುವಂತೆ ಬಿಂಬಿಸಲಾಗುತ್ತಿರುವ ಹಲವಾರು ಮೇಸೇಜ್‌ಗಳು ಹರಿದಾಡುತ್ತಿವೆ. ಈ ಮೆಸೇಜ್‌ಗಳು ಸುಳ್ಳಾಗಿದ್ದು ಯಾವುದೇ ನೇಮಕಾತಿಯನ್ನು ನಡೆಸಲು ಅರ್ಜಿಯನ್ನು ಆಹ್ವಾನಿಸಲಾಗಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಸಾರ್ವಜನಿಕರು ಈ ರೀತಿಯ ಪ್ರಕಟಣೆಗಳನ್ನು ನಂಬಬಾರದು. ಹಾಗೆಯೇ, ನಂಬಿ ಮೋಸಹೋಗಬಾರದು ಎಂದು ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಎನ್ನುವ ವಾಟ್ಸ್‌ಆಪ್‌ ಮೆಸೇಜ್‌ಗಳು ಸುಳ್ಳಾಗಿದ್ದು, ಸಾರ್ವಜನಿಕರು ಈ ರೀತಿಯ ಪ್ರಕಟಣೆಗಳನ್ನು ನಂಬಿ ಮೋಸಹೋಗದಂತೆ ಎಚ್ಚರವಹಿಸಿ.

ಇತ್ತೀಚಿನ ಸಚಿವ ಸಂಪುಟ ಸಭೆಯಲ್ಲಿ ತಗೆದುಕೊಂಡ ನಿರ್ಣಯದ ಹಿನ್ನಲೆಯಲ್ಲಿ ಸಣ್ಣ ನೀರಾವರಿ ಇಲಾಖೆಗೆ ಪ್ರತ್ಯೇಕವಾಗಿ… pic.twitter.com/lrRmn6uHOs

— DIPR Karnataka (@KarnatakaVarthe) January 15, 2025

Share. Facebook Twitter LinkedIn WhatsApp Email

Related Posts

ನಾನು ಹೇಳಿ ಬ್ಯಾನರ್ ಹಾಕಿಸಲು ಸಾಧ್ಯಾನಾ? ಕಾರ್ಯಕರ್ತರ ಅಭಿಮಾನ ತಡೆಯಲು ಸಾಧ್ಯವಿಲ್ಲ : ಲಕ್ಷ್ಮೀ ಹೆಬ್ಬಾಳ್ಕರ್

1 Min Read

BREAKING : ದಾವಣಗೆರೆಯಲ್ಲಿ ಭೀಕರ ಮರ್ಡರ್ : ಮಾರಕಾಸ್ತ್ರಗಳಿಂದ ಕೊಚ್ಚಿ ಗ್ರಾ.ಪಂ ಮಾಜಿ ಅಧ್ಯಕ್ಷನ ಬರ್ಬರ ಹತ್ಯೆ!

1 Min Read

BREAKING : ಇವರಿಗೆ ಶ್ರೀಮಂತ ಯುವಕರೇ ಟಾರ್ಗೆಟ್ : ಹನಿಟ್ರ್ಯಾಪ್ ಬಲೆಗೆ ಕೆಡವಿ, ಹಲ್ಲೆ ಮಾಡಿ ದೋಚುತ್ತಿದ್ದ ಗ್ಯಾಂಗ್ ಅರೆಸ್ಟ್!

1 Min Read
Recent News

ರಾಬರ್ಟ್‌ ವಾದ್ರಾಗೆ ಬಿಗ್ ರಿಲೀಫ್: ಗುರುಗ್ರಾಮ ಭೂ ಹಗರಣದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಮಂಜೂರು

ನಾನು ಹೇಳಿ ಬ್ಯಾನರ್ ಹಾಕಿಸಲು ಸಾಧ್ಯಾನಾ? ಕಾರ್ಯಕರ್ತರ ಅಭಿಮಾನ ತಡೆಯಲು ಸಾಧ್ಯವಿಲ್ಲ : ಲಕ್ಷ್ಮೀ ಹೆಬ್ಬಾಳ್ಕರ್

BREAKING : ದಾವಣಗೆರೆಯಲ್ಲಿ ಭೀಕರ ಮರ್ಡರ್ : ಮಾರಕಾಸ್ತ್ರಗಳಿಂದ ಕೊಚ್ಚಿ ಗ್ರಾ.ಪಂ ಮಾಜಿ ಅಧ್ಯಕ್ಷನ ಬರ್ಬರ ಹತ್ಯೆ!

BREAKING : ಇವರಿಗೆ ಶ್ರೀಮಂತ ಯುವಕರೇ ಟಾರ್ಗೆಟ್ : ಹನಿಟ್ರ್ಯಾಪ್ ಬಲೆಗೆ ಕೆಡವಿ, ಹಲ್ಲೆ ಮಾಡಿ ದೋಚುತ್ತಿದ್ದ ಗ್ಯಾಂಗ್ ಅರೆಸ್ಟ್!

State News
KARNATAKA

ನಾನು ಹೇಳಿ ಬ್ಯಾನರ್ ಹಾಕಿಸಲು ಸಾಧ್ಯಾನಾ? ಕಾರ್ಯಕರ್ತರ ಅಭಿಮಾನ ತಡೆಯಲು ಸಾಧ್ಯವಿಲ್ಲ : ಲಕ್ಷ್ಮೀ ಹೆಬ್ಬಾಳ್ಕರ್

By ಸುರೇಶ್‌ KARNATAKA 1 Min Read

ಉಡುಪಿ : ಬೆಳಗಾವಿಯಲ್ಲಿ ಡಿ ಗೆ ಶಿವಕುಮಾರ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಮುಂದಿನ…

BREAKING : ದಾವಣಗೆರೆಯಲ್ಲಿ ಭೀಕರ ಮರ್ಡರ್ : ಮಾರಕಾಸ್ತ್ರಗಳಿಂದ ಕೊಚ್ಚಿ ಗ್ರಾ.ಪಂ ಮಾಜಿ ಅಧ್ಯಕ್ಷನ ಬರ್ಬರ ಹತ್ಯೆ!

BREAKING : ಇವರಿಗೆ ಶ್ರೀಮಂತ ಯುವಕರೇ ಟಾರ್ಗೆಟ್ : ಹನಿಟ್ರ್ಯಾಪ್ ಬಲೆಗೆ ಕೆಡವಿ, ಹಲ್ಲೆ ಮಾಡಿ ದೋಚುತ್ತಿದ್ದ ಗ್ಯಾಂಗ್ ಅರೆಸ್ಟ್!

ಸಾಗರದ ಕು. ಅರ್ಪಿತಾಗೆ ಕುವೆಂಪು ವಿವಿಯಿಂದ ಬಿಸಿಎಯಲ್ಲಿ 7ನೇ ರಾಂಕ್; ಶ್ರೀ ಶಾರದಾಂಬಾ ಟ್ರಸ್ಟ್‌ನಿಂದ ಸನ್ಮಾನ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.