ರಾಜ್ಯ ಒಕ್ಕಲಿಗ ಸಮುದಾಯದಿಂದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಘೋಷಣೆ

ಬೆಂಗಳೂರು: ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಒಂದು ದಿನ ಬಾಕಿ ಇದೆ. ಏಪ್ರಿಲ್.26ರಂದು ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆಯಲಿದೆ. ಇದೇ ವೇಳೆಯಲ್ಲಿ ರಾಜ್ಯ ಒಕ್ಕಲಿಗರ ಸಮುದಾಯದಿಂದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಘೋಷಣೆ ಮಾಡಲಾಗಿದೆ. ರಾಜ್ಯ ಒಕ್ಕಲಿಗರ ಸಮುದಾಯಗಳ ಒಕ್ಕೂಟದಿಂದ ನೆನ್ನೆ ನಗರದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಒಕ್ಕಲಿಗ ಸಂಘದ ಅಧ್ಯಕ್ಷ ಡಿ.ಹನುಮಂತಯ್ಯ ಅವರು ಒಕ್ಕಲಿಗ ಸಮುದಾಯದ ಸಂಘಕ್ಕೆ ಜಮೀನು ಕೊಟ್ಟಿದ್ದು, ಆದಿಚುಂಚನಗಿರಿ ವೈದ್ಯಕೀ, ಎಂಜಿನಿಯರಿಂಗ್ ಕಾಲೇಜು … Continue reading ರಾಜ್ಯ ಒಕ್ಕಲಿಗ ಸಮುದಾಯದಿಂದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಘೋಷಣೆ