BIGG NEWS: ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದ ಬಗ್ಗೆ ಹೇಳಿಕೆ ವಿಚಾರ; ನಾನು ಸತ್ಯಾಂಶವನ್ನೇ ಹೇಳಿದ್ದೇನೆ; ಡಿ.ಕೆ ಶಿವಕುಮಾರ್‌ ಸಮರ್ಥನೆ

ಬೆಂಗಳೂರು: ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದ ಬಗ್ಗೆ ಹೇಳಿಕೆ ವಿಚಾರವಾಗಿ ಡಿ.ಕೆ ಶಿವಕುಮಾರ್‌ ಸಮರ್ಥಿಸಿಕೊಂಡಿದ್ದಾರೆ. ನಾನು ಹೇಳಿದ್ದು ಸತ್ಯಾಂಶ ಎಂದು ಡಿ.ಕೆ ಶಿವಕುಮಾರ್‌ ಸಮರ್ಥಿಸಿಕೊಂಡಿದ್ದಾರೆ. ಗದಗದಲ್ಲಿ ಶ್ವಾನದ ರುಚಿ ನೋಡಲು ಬಂದು ಬಲೆಗೆ ಬಿದ್ದ ಚಿರತೆ..!    ನಗರದಲ್ಲಿ ಮಾತನಾಡಿದ ಅವರು, ನಾನು ಸತ್ಯಾಂಶವನ್ನು ಹೇಳಿದ್ದೇನೆ. ನಿನ್ನೆ ಬಿ.ಎಸ್​.ಯಡಿಯೂರಪ್ಪ ಹಾಗೂ ಬಿಜೆಪಿ ವಿಷಯ ಇತ್ತು. ಬಿಜೆಪಿಯವರು ತಕ್ಷಣ ಈ ಹೇಳಿಕೆಯನ್ನು ಮುಂದಿಟ್ಟುಕೊಂಡು ಜಂಪ್ ಮಾಡಿದರು. ಪ್ರಕರಣವನ್ನು ರಾಜಕೀಯವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದೇನೆ. ಇಂತಹ ರಾಜಕಾರಣದಿಂದ … Continue reading BIGG NEWS: ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದ ಬಗ್ಗೆ ಹೇಳಿಕೆ ವಿಚಾರ; ನಾನು ಸತ್ಯಾಂಶವನ್ನೇ ಹೇಳಿದ್ದೇನೆ; ಡಿ.ಕೆ ಶಿವಕುಮಾರ್‌ ಸಮರ್ಥನೆ