Shocking news:‌ ಕೆನಡಾದ ಹಿಂದೂ ದೇವಾಲಯದಲ್ಲಿ ರಾಷ್ಟ್ರಪಿತ ʻಮಹಾತ್ಮ ಗಾಂಧಿʼ ಪ್ರತಿಮೆ ಧ್ವಂಸ: ತೀವ್ರ ದುಃಖ ವ್ಯಕ್ತಪಡಿಸಿದ ಭಾರತ

ಒಟ್ಟಾವಾ (ಕೆನಡಾ): ಕೆನಡಾದ ಒಂಟಾರಿಯೊದ ರಿಚ್ಮಂಡ್ ಹಿಲ್ ನಗರದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ(Mahatma Gandhi)ಯವರ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದೆ. ಈ ವಿಧ್ವಂಸಕ ಕೃತ್ಯಕ್ಕೆ ಭಾರತ ಬುಧವಾರ ತನ್ನ ತೀವ್ರ ದುಃಖವನ್ನು ವ್ಯಕ್ತಪಡಿಸಿದೆ. ಯೋಂಗ್ ಸ್ಟ್ರೀಟ್ ಮತ್ತು ಗಾರ್ಡನ್ ಅವೆನ್ಯೂ ಪ್ರದೇಶದಲ್ಲಿನ ವಿಷ್ಣು ಮಂದಿರದಲ್ಲಿ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದೆ ಎಂದು ಕೆನಡಾದ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್ (ಸಿಬಿಸಿ) ಯಾರ್ಕ್ ಪ್ರಾದೇಶಿಕ ಪೊಲೀಸರನ್ನು ಉಲ್ಲೇಖಿಸಿ ವರದಿ ಮಾಡಿದೆ. ʻರಿಚ್‌ಮಂಡ್ ಹಿಲ್‌ನಲ್ಲಿರುವ ವಿಷ್ಣು ದೇವಾಲಯದಲ್ಲಿ ಮಹಾತ್ಮ ಗಾಂಧಿ ಅವರ ಪ್ರತಿಮೆಯ ಧ್ವಂಸದಿಂದ … Continue reading Shocking news:‌ ಕೆನಡಾದ ಹಿಂದೂ ದೇವಾಲಯದಲ್ಲಿ ರಾಷ್ಟ್ರಪಿತ ʻಮಹಾತ್ಮ ಗಾಂಧಿʼ ಪ್ರತಿಮೆ ಧ್ವಂಸ: ತೀವ್ರ ದುಃಖ ವ್ಯಕ್ತಪಡಿಸಿದ ಭಾರತ