ದುಶ್ಚಟಗಳಿಂದ ದೂರವಿರಿ: ಸಿಎಂ ಸಿದ್ಧರಾಮಯ್ಯ ಸಲಹೆ

ಬೆಂಗಳೂರು : ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ವೈದ್ಯರು ಹೆಚ್ಚು ಸಮಾಜ ಮುಖಿಯಾಗಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಅವರು ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿದ್ದ ‘ರಾಷ್ಟ್ರೀಯ ವೈದ್ಯರ ದಿನಾಚರಣೆ’ಯನ್ನು ಉದ್ಘಾಟಿಸಿ ಮಾತನಾಡಿದರು. ವೈದ್ಯರು ತಮ್ಮ ವೃತ್ತಿ ಧರ್ಮವನ್ನು ಪಾಲಿಸುವುದು ಅತ್ಯಂತ ಅವಶ್ಯಕ. ರೋಗಿಯ ಪ್ರಾಣ ಉಳಿಸಿದರೆ ವೈದ್ಯರೇ ದೇವರಾಗುತ್ತಾರೆ. ತಮ್ಮ ವೃತ್ತಿಯಲ್ಲಿ ಯಾವುದೇ ಕಾರಣಕ್ಕೂ ವೈದ್ಯರು ನಿರ್ಲಕ್ಷ್ಯ ತೋರಬಾರದು. ಸ್ವಲ್ಪ ನಿರ್ಲಕ್ಷ್ಯ ತೋರಿದರೂ ಅನಾಹುತವಾಗುತ್ತದೆ ಎಂಬ … Continue reading ದುಶ್ಚಟಗಳಿಂದ ದೂರವಿರಿ: ಸಿಎಂ ಸಿದ್ಧರಾಮಯ್ಯ ಸಲಹೆ