BREAKING NEWS : ‘ಕಂದಾಯ ಇಲಾಖೆ’ಯ ಎಲ್ಲಾ ವರ್ಗಾವಣೆಗಳಿಗೆ ತಡೆ ನೀಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಕಂದಾಯ ಇಲಾಖೆಯ ಎಲ್ಲಾ ವರ್ಗಾವಣೆಗಳಿಗೆ ತಡೆ ನೀಡಿ ರಾಜ್ಯ ಸರ್ಕಾರ ( state govt)  ಆದೇಶ ಹೊರಡಿಸಿದೆ. ಇತ್ತೀಚೆಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ, ಆರೋಗ್ಯ ಇಲಾಖೆಯ ವರ್ಗಾವಣೆಗಳಿಗೆ ತಡೆ ನೀಡಿ ಆದೇಶ ಹೊರಡಿಸಿದ್ದ ಸರ್ಕಾರ ಇದೀಗ ಕಂದಾಯ ಇಲಾಖೆಯ ಎಲ್ಲಾ ವರ್ಗಾವಣೆಗಳಿಗೆ ತಡೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಏನಿದೆ ಆದೇಶದಲ್ಲಿ..? ಚುನಾವಣಾ ಆಯೋಗ ಮತದಾರರ ಪಟ್ಟಿಯ ನೋಂದಣಿ, ಪರಿಷ್ಕರಣಾ ಕಾರ್ಯ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಈ ಪ್ರಕ್ರಿಯೆ ಮುಗಿಯುವವರೆಗೂ ಮತದಾರರ ನೋಂದಣಿ, … Continue reading BREAKING NEWS : ‘ಕಂದಾಯ ಇಲಾಖೆ’ಯ ಎಲ್ಲಾ ವರ್ಗಾವಣೆಗಳಿಗೆ ತಡೆ ನೀಡಿ ರಾಜ್ಯ ಸರ್ಕಾರ ಆದೇಶ