ಸಾರಿಗೆ ಸೇವೆಯನ್ನು ಲಾಭದಾಯಕವಾಗಿಸಲು ಕ್ರಮ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಳಗಾವಿ : ಸಾರಿಗೆ ಸೇವೆಯನ್ನು ಲಾಭದಾಯಕವಾಗಿ ಮಾಡಲು ಕ್ರಮ ವಹಿಸಲಾಗುವುದು. ಖಾಸಗಿ ಸಾರಿಗೆಗೆ ಪೈಪೋಟಿ ನೀಡುವಂತೆ ಸಾರಿಗೆ ಸಂಸ್ಥೆಗಳಲ್ಲಿ ಸುಧಾರಣೆ ತರಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಂದರು. ಅವರು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಬೆಳಗಾವಿ ವಿಭಾಗ ಬೆಳಗಾವಿ ಇವರ ವತಿಯಿಂದ “ಕೇಂದ್ರ ಬಸ್ ನಿಲ್ದಾಣ ಆವರಣದಲ್ಲಿ ಆಯೋಜಿಸಿರುವ ಬೆಳಗಾವಿ ನೂತನ ಕೇಂದ್ರ ಬಸ್ ನಿಲ್ದಾಣವನ್ನು ಉದ್ಘಾಟಿಸಿ, ಮಂಗಳವಾರ ಮಾತನಾಡಿ, ಕೆ ಎಸ್ ಆರ್ ಟಿ ಸಿ ಸುಧಾರಣೆಗಾಗಿ ನಿವೃತ್ತ ಅಧಿಕಾರಿ ಶ್ರೀನಿವಾಸಮೂರ್ತಿ ನೇತೃತ್ವದ ಸಮಿತಿ ವರದಿ … Continue reading ಸಾರಿಗೆ ಸೇವೆಯನ್ನು ಲಾಭದಾಯಕವಾಗಿಸಲು ಕ್ರಮ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ