ಮದ್ದೂರು ಬ್ರ್ಯಾಂಚ್ ಕಾಲುವೆಯ ಆಧುನೀಕರಣಕ್ಕೆ ಕ್ರಮ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮಂಡ್ಯ : ಮದ್ದೂರು ಬ್ರ್ಯಾಂಚ್ ಕಾಲುವೆಯ ಕೊನೆಯ ಹಳ್ಳಿಗೆ ಕಾವೇರಿ ನೀರು ತಲುಪುತ್ತಿಲ್ಲ. ಈ ಭಾಗದ ರೈತರಿಗೆ ಅನುಕೂಲವಾಗುವಂತೆ ಕಾಲುವೆಯ ಆಧುನೀಕರಣ ಕಾಮಗಾರಿಯನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ರೈಲ್ವೇಯಲ್ಲಿ 2500ಕ್ಕೂ ಹೆಚ್ಚು ಖಾಲಿ ಹುದ್ದೆಗಳು ; ಅರ್ಜಿ ಸಲ್ಲಿಕೆಗೆ ನಾಳೆಯೇ ಕೊನೆ ದಿನ, ತಕ್ಷಣ ಅರ್ಜಿ ಸಲ್ಲಿಸಿ ಅವರು ಇಂದು ಮದ್ದೂರಿನಲ್ಲಿ ಬಿಜೆಪಿ ಆಯೋಜಿಸಿದ್ದ ಜನಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿ, ಮಂಡ್ಯದ ಇತಿಹಾಸವನ್ನು ಅವಲೋಕಿಸಿದಾಗ, ಕೇವಲ ಕಾಂಗ್ರೆಸ್ ಮತ್ತು ಜೆಡಿಎಸ್ ಅಧಿಕಾರಕ್ಕೆ ಬಂದಿದೆ. ಮಂಡ್ಯದ ಮೈಸೂರು … Continue reading ಮದ್ದೂರು ಬ್ರ್ಯಾಂಚ್ ಕಾಲುವೆಯ ಆಧುನೀಕರಣಕ್ಕೆ ಕ್ರಮ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ