ವಿಧಾನ ಸೌಧದ ಆವರಣದಲ್ಲಿರುವ ಮಹಾತ್ಮ ಗಾಂಧಿಜೀ ಪುತ್ಥಳಿ ಸಂರಕ್ಷಣೆಗೆ ಅಗತ್ಯ ಕ್ರಮ: ಸಭಾಪತಿ ಬಸವರಾಜ ಹೊರಟ್ಟಿ ಕಳಕಳಿಗೆ ವ್ಯಾಪಕ ಪ್ರಶಂಸೆ

ಬೆಂಗಳೂರು: ರಾಜ್ಯದ ಶಕ್ತಿ ಕೇಂದ್ರವಾದ ವಿಧಾನ ಸೌಧ ಮತ್ತು ವಿಕಾಸ ಸೌಧದ ಮಧ್ಯಭಾಗದ ತೆರೆದ ಪ್ರದೇಶದಲ್ಲಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಧ್ಯಾನಾಸಕ್ಮ ಕಂಚಿನ ಪ್ರತಿಮೆಗೆ ಪಕ್ಷಿಗಳ ಮಲ-ಮೂತ್ರಗಳಿಂದ ಉಂಟಾಗುವ ತ್ಯಾಜ್ಯ ಹಾಗೂ ಮಾಲಿನ್ಯದಿಂದ ಪ್ರತಿಮೆಗೆ ಉಂಟಾಗುತ್ತಿದ್ದನ್ನು ಬಹಳ ನೋವಿನಿಂದ ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸರ್ಕಾರದ ಗಮನ ಸೆಳೆದು ಗಾಂಧಿಜೀ ಪುತ್ಥಳಿಯನ್ನು ತ್ಯಾಜ್ಯ ಮುಕ್ತವನ್ನಾಗಿಸುವಲ್ಲಿ ಯಶಸ್ವಿಯಾಗಿದ್ದಾರೆ. ದೇಶದ ಪ್ರತಿಷ್ಠಿತ ಕಟ್ಟಡವೆಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ವಿಧಾನ ಸೌಧದ ವೀಕ್ಷಣೆಗೆ ನಿತ್ಯವೂ ದೇಶ ವಿದೇಶಗಳಿಂದ, ರಾಜ್ಯ, ಅಂತಾರಾಜ್ಯಗಳಿಂದ ಗಣ್ಯರು, … Continue reading ವಿಧಾನ ಸೌಧದ ಆವರಣದಲ್ಲಿರುವ ಮಹಾತ್ಮ ಗಾಂಧಿಜೀ ಪುತ್ಥಳಿ ಸಂರಕ್ಷಣೆಗೆ ಅಗತ್ಯ ಕ್ರಮ: ಸಭಾಪತಿ ಬಸವರಾಜ ಹೊರಟ್ಟಿ ಕಳಕಳಿಗೆ ವ್ಯಾಪಕ ಪ್ರಶಂಸೆ