Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಚಿನ್ನಸ್ವಾಮಿ ಕ್ರೀಢಾಂಗಣದ ಬಳಿ ಕಾಲ್ತುಳಿತ ದುರಂತ ತುಂಬಾ ನೋವು ತಂದಿದೆ: ಸಿಎಂ ಸಿದ್ಧರಾಮಯ್ಯ ಭಾವುಕ ನುಡಿ

08/06/2025 9:16 PM

BIG NEWS: ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

08/06/2025 8:50 PM

ಮನೆಯಲ್ಲಿ ಎಷ್ಟೇ ಕಷ್ಟಗಳಿದ್ದರೂ ಪರಿಹಾರವಾಗಿ ಧನಪ್ರಾಪ್ತಿಯಾಗಲು ಸಾತ್ವಿಕ ಲೋಳೆಸರ ಗಿಡದ ತಂತ್ರ !

08/06/2025 8:39 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವರಾಹಿ ಯೋಜನೆ ಶೀಘ್ರ ಪೂರ್ಣಗೊಳಿಸಲು ಕ್ರಮ : ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
Uncategorized

ವರಾಹಿ ಯೋಜನೆ ಶೀಘ್ರ ಪೂರ್ಣಗೊಳಿಸಲು ಕ್ರಮ : ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

By kannadanewsnow0721/03/2025 9:34 AM

ಬೆಂಗಳೂರು: ವರಾಹಿ ಯೋಜನೆಯನ್ನು ಶೀಘ್ರ ಪೂರ್ಣಗೊಳಿಸಲು ಅಗತ್ಯ ಕ್ರಮವಹಿಸುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಸದಸ್ಯ ಮಂಜುನಾಥ್ ಭಂಡಾರಿ ಅವರ ಪ್ರಶ್ನೆಗೆ ಉತ್ತರಿಸಿದ ಉಪ ಮುಖ್ಯಮಂತ್ರಿಗಳು, 1979 ರಿಂದ 2005 ರವರೆಗೆ ಸುಮಾರು 26 ವರ್ಷಗಳ ಕಾಲ ಕೇಂದ್ರ ಪರಿಸರ ಇಲಾಖೆಯ ತಿಳುವಳಿಕೆ ಪತ್ರ ಪಡೆಯಲು ಸಮಯ ಹೋಗಿದೆ. ಇದಾದ ನಂತರ ಈ ಯೋಜನೆಗೆ ಜೀವ ಬಂದಿತು. ಆದಷ್ಟು ಬೇಗ ಕೆಲಸ ಮುಗಿಸಲು ಕ್ರಮ ತೆಗೆದುಕೊಳ್ಳಲಾಗುವುದು. ವರಾಹಿ ಎಡದಂಡೆಯಲ್ಲಿ ಮಾತ್ರ ನೀರು ಹೋಗುತ್ತಿದೆ. ಒಮ್ಮೆ ಯೋಜನಾ ಸ್ಥಳಕ್ಕೆ ಭೇಟಿ ನೀಡಲಾಗುವುದು” ಎಂದು ತಿಳಿಸಿದರು.

“1979 ರಲ್ಲಿ ಅಧಿಕಾರಿಗಳು ಅರಣ್ಯ ಇಲಾಖೆಯ ನೀತಿ ನಿಯಮಗಳ ಅರಿವಿಲ್ಲದೆ ಯೋಜನೆ ಮಾಡಿಬಿಟ್ಟಿದ್ದಾರೆ. ಭೂ ಸ್ವಾಧೀನವೇ ಈ ಯೋಜನೆಯ ಪ್ರಮುಖ ವಿಚಾರ. 1,009 ಎಕರೆ ಪಟ್ಟಾ ಭೂಮಿಯಲ್ಲಿ 765 ಎಕರೆ ಭೂಮಿ ಸ್ವಾಧೀನ ಪಡೆಸಿಕೊಂಡಿದ್ದು, ಇನ್ನೂ 343 ಎಕರೆ ಬಾಕಿಯಿದೆ. 813 ಎಕರೆ ಸರ್ಕಾರಿ ಭೂಮಿಯಲ್ಲಿ 714 ಎಕರೆ ಸ್ವಾಧೀನ ಮಾಡಿಕೊಂಡಿದ್ದು 99 ಎಕರೆ ಬಾಕಿಯಿದೆ. 345 ಎಕರೆ ಅರಣ್ಯ ಭೂಮಿಯಲ್ಲಿ 319 ಎಕರೆ ಸ್ವಾಧೀನ ಮಾಡಿಕೊಂಡಿದ್ದು 19 ಎಕರೆ ಬಾಕಿಯಿದೆ. ಡೀಮ್ಡ್ ಅರಣ್ಯ ಭೂಮಿಯಲ್ಲಿ 11 ಎಕರೆ ಸ್ವಾಧೀನ ಪಡಿಸಿಕೊಂಡಿದ್ದು 104 ಎಕರೆ ಬಾಕಿಯಿದೆ. ಸ್ವಾಧೀನಗಳಿಗೆ 73 ಕೋಟಿ ಅವಶ್ಯಕತೆಯಿದೆ” ಎಂದು ಮಾಹಿತಿ ನೀಡಿದರು.

ಕೇಂದ್ರದಲ್ಲಿ ಯಾವುದೇ ಯೋಜನೆ ಮಾಡಿದರೂ ಯೋಜಿತವಾಗಿ ಮಾಡುತ್ತಾರೆ. ನಮ್ಮ ಇಲಾಖೆಗೆ ಇರುವ ಬಜೆಟ್ 22 ಸಾವಿರ ಕೋಟಿ ಆದರೆ 1.50 ಲಕ್ಷ ಕೋಟಿ ಕಾಮಗಾರಿಗಳು ನಡೆಯುತ್ತಿವೆ. ಬಿಲ್ ಗಳ ಶೇ.10ಕ್ಕಿಂತ ಹೆಚ್ಚು ಪಾವತಿ ಮಾಡಲು ಆಗುವುದಿಲ್ಲ. ಮುಖ್ಯಮಂತ್ರಿಗಳು ಬಿಲ್ ಪಾವತಿಗಾಗಿ 1,200 ಕೋಟಿ ಕೊಟ್ಟಿದ್ದಾರೆ. ಆದರೆ ಒಟ್ಟು ಬಿಲ್ 11 ಸಾವಿರ ಕೋಟಿಯಷ್ಟಿದೆ ಎಂದು ತಿಳಿಸಿದರು.

Steps will be taken to complete varahi project at the earliest: Deputy CM DK Shivakumar Shivakumar ವರಾಹಿ ಯೋಜನೆ ಶೀಘ್ರ ಪೂರ್ಣಗೊಳಿಸಲು ಕ್ರಮ : ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
Share. Facebook Twitter LinkedIn WhatsApp Email

Related Posts

BREAKING : ಮಂಗಳೂರಿನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿದು ಘೋರ ದುರಂತ : ಅವಶೇಷಗಳಡಿ ಸಿಲುಕಿದ್ದ ಮಹಿಳೆ ಸಾವು | WATCH VIDEO

30/05/2025 11:53 AM1 Min Read

Bank Holidays: 2025ರ ಜೂನ್ ತಿಂಗಳಲ್ಲಿ 13 ದಿನ ಬ್ಯಾಂಕುಗಳಿಗೆ ರಜೆ, ಇಲ್ಲಿದೆ ಪಟ್ಟಿ..!

27/05/2025 7:00 PM2 Mins Read

ವಿದೇಶಗಳಲ್ಲಿ `ITI’ ಪದವಿಗೆ ಹೆಚ್ಚಿನ ಗೌರವವಿಲ್ಲ : ಅನಿವಾಸಿ ಭಾರತೀಯರ ಪೋಸ್ಟ್ ವೈರಲ್.!

19/05/2025 11:57 AM2 Mins Read
Recent News

ಚಿನ್ನಸ್ವಾಮಿ ಕ್ರೀಢಾಂಗಣದ ಬಳಿ ಕಾಲ್ತುಳಿತ ದುರಂತ ತುಂಬಾ ನೋವು ತಂದಿದೆ: ಸಿಎಂ ಸಿದ್ಧರಾಮಯ್ಯ ಭಾವುಕ ನುಡಿ

08/06/2025 9:16 PM

BIG NEWS: ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

08/06/2025 8:50 PM

ಮನೆಯಲ್ಲಿ ಎಷ್ಟೇ ಕಷ್ಟಗಳಿದ್ದರೂ ಪರಿಹಾರವಾಗಿ ಧನಪ್ರಾಪ್ತಿಯಾಗಲು ಸಾತ್ವಿಕ ಲೋಳೆಸರ ಗಿಡದ ತಂತ್ರ !

08/06/2025 8:39 PM

ರಾಜ್ಯದಲ್ಲಿಂದು 61 ಜನರಿಗೆ ಕೊರೋನಾ ದೃಢ: ಸೋಂಕಿತರ ಸಂಖ್ಯೆ 423ಕ್ಕೆ ಏರಿಕೆ

08/06/2025 7:45 PM
State News
KARNATAKA

ಚಿನ್ನಸ್ವಾಮಿ ಕ್ರೀಢಾಂಗಣದ ಬಳಿ ಕಾಲ್ತುಳಿತ ದುರಂತ ತುಂಬಾ ನೋವು ತಂದಿದೆ: ಸಿಎಂ ಸಿದ್ಧರಾಮಯ್ಯ ಭಾವುಕ ನುಡಿ

By kannadanewsnow0908/06/2025 9:16 PM KARNATAKA 1 Min Read

ಮೈಸೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾಗದಂತ ಕಾಲ್ತುಳಿತ ದುರಂತವು ತುಂಬಾ ನೋವು ತಂದಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾವುಕ ನುಡಿಯಾಡಿದ್ದಾರೆ.…

BIG NEWS: ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

08/06/2025 8:50 PM

ಮನೆಯಲ್ಲಿ ಎಷ್ಟೇ ಕಷ್ಟಗಳಿದ್ದರೂ ಪರಿಹಾರವಾಗಿ ಧನಪ್ರಾಪ್ತಿಯಾಗಲು ಸಾತ್ವಿಕ ಲೋಳೆಸರ ಗಿಡದ ತಂತ್ರ !

08/06/2025 8:39 PM

ರಾಜ್ಯದಲ್ಲಿಂದು 61 ಜನರಿಗೆ ಕೊರೋನಾ ದೃಢ: ಸೋಂಕಿತರ ಸಂಖ್ಯೆ 423ಕ್ಕೆ ಏರಿಕೆ

08/06/2025 7:45 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.