ಬೆಂಗಳೂರಲ್ಲಿ ‘ಕುಡಿಯುವ ನೀರಿನ ದಂಧೆ’ ತಡೆದು, ‘ಅಭಾವ’ ನೀಗಿಸಲು ಅಗತ್ಯ ಕ್ರಮ- DCM ಡಿ.ಕೆ.ಶಿವಕುಮಾರ್

ಬೆಂಗಳೂರು : “ಕುಡಿಯುವ ನೀರಿನ ದಂಧೆ ತಡೆಗಟ್ಟಿ ನೀರಿನ ಅಭಾವವನ್ನು ನೀಗಿಸಲು ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಕೆಲವರು ರಾಜಕಾರಣಕ್ಕಾಗಿ ಟೀಕೆ ಮಾಡುತ್ತಿದ್ದು, ಅವರಿಗೆ ರಾಜಕಾರಣ ಮಾಡಬೇಡಿ ಎಂದು ಹೇಳುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, “ಬೆಂಗಳೂರಿನಲ್ಲಿ ಕಾವೇರಿ ನೀರು ಪೂರೈಕೆಯಾಗುತ್ತಿರುವ ಪ್ರದೇಶಗಳಲ್ಲಿ ನೀರಿನ ಕೊರತೆ ಇಲ್ಲ, ಕೊಳವೆ ಬಾವಿಗಳ ಬತ್ತಿರುವುದರಿಂದ ಇವುಗಳನ್ನೇ ಅವಲಂಬಿಸಿದ್ದ ಪ್ರದೇಶಗಳಲ್ಲಿ ನೀರಿನ ಅಭಾವ ಎದುರಾಗಿದೆ. ಈ ನೀರಿನ ಅಭಾವ ನೀಗಿಸಲು ಸರ್ಕಾರ ಅಗತ್ಯ ಕ್ರಮಗಳನ್ನು … Continue reading ಬೆಂಗಳೂರಲ್ಲಿ ‘ಕುಡಿಯುವ ನೀರಿನ ದಂಧೆ’ ತಡೆದು, ‘ಅಭಾವ’ ನೀಗಿಸಲು ಅಗತ್ಯ ಕ್ರಮ- DCM ಡಿ.ಕೆ.ಶಿವಕುಮಾರ್