ರಾಜ್ಯದಲ್ಲಿ ಆನೆ ಹಾವಳಿ ತಡೆಗೆ ಅಗತ್ಯ ಕ್ರಮ: ಸಚಿವ ಈಶ್ವರ ಖಂಡ್ರೆ

ಹುಣಸೂರು: ಕಾಡಿನಂಚಿನಲ್ಲಿರುವ ಗ್ರಾಮಗಳಿಗೆ ಪದೇ ಪದೇ ಆನೆಗಳು ಬಾರದಂತೆ ತಡೆಯಲು ಅರಣ್ಯ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಅರಣ್ಯ,ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಹುಣಸೂರು ತಾಲೂಕು ಹನಗೋಡು ಹೋಬಳಿ ವೀರನ ಹೊಸಹಳ್ಳಿ ಸಮೀಪದ ರೇಸಾರ್ಟ್ ನಲ್ಲಿ ತಮ್ಮನ್ನು ಭೇಟಿ ಮಾಡಿದ ಗ್ರಾಮಸ್ಥರಿಂದ ಮನವಿ ಸ್ವೀಕರಿಸಿ ಮಾತನಾಡಿದ ಅವರು, ಅರಣ್ಯ ಇಲಾಖೆ ಕಾಡಾನೆಗಳು ನಾಡಿಗೆ ಬರುವುದನ್ನು ನಿಯಂತ್ರಿಸಲು ಸೌರ ತಂತಿ ಬೇಲಿ, ತೂಗಾಡುವ ವಿದ್ಯುತ್ ತಂತಿ, ಆನೆ ಕಂದಕ ಹಾಗೂ ರೈಲ್ವೆ … Continue reading ರಾಜ್ಯದಲ್ಲಿ ಆನೆ ಹಾವಳಿ ತಡೆಗೆ ಅಗತ್ಯ ಕ್ರಮ: ಸಚಿವ ಈಶ್ವರ ಖಂಡ್ರೆ