Good News: ರಾಜ್ಯಾಧ್ಯಂತ ‘ಮುಖ್ಯಮಂತ್ರಿಗಳ ಆಪತ್ಕಾಲಯಾನ ಸೇವೆ’ ವಿಸ್ತರಿಸಲು ಕ್ರಮ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ರಾಜ್ಯಾದ್ಯಂತ ʼಮುಖ್ಯಮಂತ್ರಿಗಳ ಆಪತ್ಕಾಲಯಾನ ಸೇವೆʼಯನ್ನು ವಿಸ್ತರಿಸಲು ಬೇಕಾಗುವ ಅನುದಾನವನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಈ ಮೂಲಕ ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ ಅನ್ನು ನೀಡಿದ್ದಾರೆ. ಅವರು ಇಂದು ವಿಧಾನಸೌಧದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿರು. ಇಂದು ಆಪತ್ಕಾಲ ಯಾನ ಸೇವೆ ಯೋಜನೆಯಡಿ ಲೋಕಾರ್ಪಣೆಯಾಗಿರುವ 65 ಅತ್ಯಾಧುನಿಕ ಆಂಬ್ಯುಲೆನ್ಸ್ ಗಳ ಸೇವೆಗಳು ಅಪಘಾತಕ್ಕೊಳಗಾದವರ ಜೀವ ಉಳಿಸುವಲ್ಲಿ ಆಪತ್ಕಾಲ ಯಾನ ಸೇವೆ ಸಹಕಾರಿಯಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 26 ಸುಧಾರಿತ … Continue reading Good News: ರಾಜ್ಯಾಧ್ಯಂತ ‘ಮುಖ್ಯಮಂತ್ರಿಗಳ ಆಪತ್ಕಾಲಯಾನ ಸೇವೆ’ ವಿಸ್ತರಿಸಲು ಕ್ರಮ: ಸಿಎಂ ಸಿದ್ಧರಾಮಯ್ಯ