ಶೀಘ್ರವೇ ‘ಪೌರ ಕಾರ್ಮಿಕ’ರ ಬೇಡಿಕೆ ಈಡೇರಿಕೆಗೆ ಕ್ರಮ – ಸಚಿವ ಎಂಟಿಬಿ ನಾಗರಾಜ್

ಬೆಂಗಳೂರು: ಪೌರ ಸೇವಾ ನೌಕರರ ಬೇಡಿಕೆಗಳಿಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ. ಗುತ್ತಿಗೆ ಪದ್ದತಿಯನ್ನು ರದ್ದುಪಡಿಸಿ, ನೌಕರರನ್ನು ನೇರ ವೇತನ ಪಾವತಿ ಯೋಜನೆಗೆ ಒಳಪಡಿಸುವುದು ಸೇರಿದಂತೆ ಎಲ್ಲ ಬೇಡಿಕೆಗಳ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ, ಶೀಘ್ರದಲ್ಲೇ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಸಚಿವ ಎಂಟಿಬಿ ನಾಗರಾಜ್ ( Minister MTB Nagaraj ) ಭರವಸೆ ನೀಡಿದ್ದಾರೆ. ‘ಬಕೆಟ್ ರಾಜಕಾರಣ’ವನ್ನು ‘ಸಿ.ಟಿ ರವಿ’ ನೋಡಿ ಕಲಿಯಬೇಕು – ಶಾಸಕ ಜಮೀರ್ ಅಹ್ಮದ್ ವಿಧಾನಸೌಧದಲ್ಲಿ ಇಂದು ರಾಜ್ಯ … Continue reading ಶೀಘ್ರವೇ ‘ಪೌರ ಕಾರ್ಮಿಕ’ರ ಬೇಡಿಕೆ ಈಡೇರಿಕೆಗೆ ಕ್ರಮ – ಸಚಿವ ಎಂಟಿಬಿ ನಾಗರಾಜ್