ಕಾಡುಗೊಲ್ಲರಿಗೆ ಜಾತಿ ಪ್ರಮಾಣಪತ್ರ ವಿತರಣೆ ಸಮಸ್ಯೆ ನಿವಾರಣೆಗೆ ಕ್ರಮ: ಸಚಿವ ಶಿವರಾಜ್ ತಂಡರಗಿ
ಬೆಂಗಳೂರು; ಕಾಡುಗೊಲ್ಲ ಸಮುದಾಯದವರಿಗೆ ಕಾಡುಗೊಲ್ಲ ಎಂಬುದಾಗಿ ಜಾತಿ ಪ್ರಮಾಣಪತ್ರ ವಿತರಿಸುವಲ್ಲಿನ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳುವುದಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿರವಾಜ ತಂಡರಿಗೆ ಹೇಳಿದ್ದಾರೆ. ತುಮಕೂರು, ಚಿತ್ರದುರ್ಗ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಕಾಡುಗೊಲ್ಲರಿಗೆ ಪ್ರಮಾಣಪತ್ರ ವಿತರಿಸುವಲ್ಲಿ ಸಮಸ್ಯೆಗಳಾಗುತ್ತಿದ್ದು, ಅವುಗಳನ್ನು ನಿವಾರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಶಿವರಾಜ ತಂಗಡಗಿ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು. ತುಮಕೂರು, ಚಿತ್ರದುರ್ಗ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಕಾಡುಗೊಲ್ಲರಿಗೆ … Continue reading ಕಾಡುಗೊಲ್ಲರಿಗೆ ಜಾತಿ ಪ್ರಮಾಣಪತ್ರ ವಿತರಣೆ ಸಮಸ್ಯೆ ನಿವಾರಣೆಗೆ ಕ್ರಮ: ಸಚಿವ ಶಿವರಾಜ್ ತಂಡರಗಿ
Copy and paste this URL into your WordPress site to embed
Copy and paste this code into your site to embed