Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ‘ಚಿನ್ನಸ್ವಾಮಿ ಕ್ರೀಡಾಂಗಣ’ದಲ್ಲಿ ಮತ್ತೆ ‘IPL’ ಹವಾ ; ‘5 ಪಂದ್ಯಗಳು, ಉದ್ಘಾಟನೆ, ಪ್ಲೇ ಆಫ್ & ಫೈನಲ್’ಗೆ ಬೆಂಗಳೂರು ಆತಿಥ್ಯ!

03/03/2026 5:09 PM
Mega offer for job seekers: Notification to fill 24,300 government posts in March itself

ಉದ್ಯೋಗಾಕಾಂಕ್ಷಿಗಳಿಗೆ ಮೆಗಾ ಆಫರ್: ಮಾರ್ಚ್‌ನಲ್ಲೇ 24,300 ಸರ್ಕಾರಿ ಹುದ್ದೆಗಳ ಭರ್ತಿಗೆ ಅಧಿಸೂಚನೆ

03/03/2026 5:06 PM

ಜಿಯೋ ಪ್ಲಾಟ್‌ಫಾರ್ಮ್ಸ್ ಗೆ ಡ್ಯಾನ್ ಬೈಲಿ ಅಧ್ಯಕ್ಷ; ಜಾಗತಿಕ ಮಾರುಕಟ್ಟೆ ಮೇಲೆ ದೃಷ್ಟಿ

03/03/2026 4:37 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾಗರದಲ್ಲಿ ಬೀದಿ ನಾಯಿ ಹಾವಳಿ: ನಾಳೆ ನಿಯಂತ್ರಣಕ್ಕೆ ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಜಮೀಲ್ ಪ್ರತಿಭಟನೆ
KARNATAKA

ಸಾಗರದಲ್ಲಿ ಬೀದಿ ನಾಯಿ ಹಾವಳಿ: ನಾಳೆ ನಿಯಂತ್ರಣಕ್ಕೆ ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಜಮೀಲ್ ಪ್ರತಿಭಟನೆ

By kannadanewsnow0901/09/2025 10:18 PM

ಶಿವಮೊಗ್ಗ: ಜಿಲ್ಲೆಯ ಸಾಗರದ ನಗರದಲ್ಲಿ ದಿನೇ ದಿನೇ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಇಂದು ಮೂರು ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ ನಡೆಸಿ ಗಾಯಗೊಳಿಸಿದ್ದವು. ಇದಕ್ಕೆ ನಿಯಂತ್ರಣ ಕ್ರಮ ವಹಿಸದ ಸಾಗರ ನಗರಸಭೆ ಆಡಳಿತವೇ ಕಾರಣ ಎಂಬುದಾಗಿ ಆಕ್ರೋಶ ಹೊರ ಹಾಕಿರುವಂತ ಸಾಮಾಜಿಕ ಕಾರ್ಯಕರ್ತ ಜಮೀಲ್ ಸಾಗರ್, ನಾಳೆ ನಗರಸಭೆ ಆಡಳಿತದ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ.

ಇಂದು ಮೂರು ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ

ಶಿವಮೊಗ್ಗ ಜಿಲ್ಲೆಯ ಸಾಗರದ ಜನ್ನತ್ ನಗರದಲ್ಲಿ ಮೂರು ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿದ್ದಾವೆ. ಬೀದಿ ನಾಯಿ ದಾಳಿಗೆ ಒಳಗಾಗಿದ್ದಂತ ಬಾಲಕನಿಗೆ ಸಾಗರದ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ.

ಉಚಿತ ಆಂಬುಲೆನ್ಸ್ ವ್ಯವಸ್ಥೆ ಮಾಡಿದ ಶಾಸಕರ ಆಪ್ತ ಸಹಾಯ

ಸಾಗರದ ವಾರ್ಡ್ ನಂ.26ರ ಜನ್ನತ್ ನಗರದಲ್ಲಿ ಬೀದಿ ನಾಯಿ ದಾಳಿಗೆ ಒಳಗಾಗಿದ್ದಂತ ಮೂರು ವರ್ಷದ ಬಾಲಕನಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿತ್ತು. ಹೀಗಾಗಿ ಬಾಲಕನ ಪೋಷಕರು ಬಡವರಾಗಿದ್ದ ಕಾರಣ ಶಿವಮೊಗ್ಗಕ್ಕೆ ಕರೆದೊಯ್ಯಲು ಆಂಬುಲೆನ್ಸ್ ನೆರವಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಆಪ್ತ ಸಹಾಯಕ ಶ್ರೀನಿವಾಸ ಮೂರ್ತಿ ಅವರಿಗೆ ಕುಟುಂಬಸ್ಥರು ಮನವಿ ಮಾಡಿದ್ದರು. ಈ ಮನವಿಗೆ ಪ್ರತಿಸ್ಪಂದಿಸಿದಂತ ಅವರು, ಸಾಗರದಿಂದ ಶಿವಮೊಗ್ಗದ ಮೆಗ್ಗಾನ್ ಗೆ ಕರೆದೊಯ್ಯಲು ಉಚಿತ ಆಂಬುಲೆನ್ಸ್ ವ್ಯವಸ್ಥೆ ಮಾಡಿಕೊಟ್ಟರು. ಅಲ್ಲದೇ ಶಿವಮೊಗ್ಗದಲ್ಲೂ ಉತ್ತಮ ಚಿಕಿತ್ಸಾ ವ್ಯವಸ್ಥೆಗೂ ನೆರವಾದರು.

ಇದೇ ಸಂದರ್ಭದಲ್ಲಿ ಸಾಗರ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ನಾಯಿ ದಾಳಿಗೆ ಒಳಗಾಗಿದ್ದಂತ ಬಾಲಕನಿಗೆ ಚಿಕಿತ್ಸೆಗೆ ಸ್ಥಳೀಯ ಯುವಕರು ಆಟೋ ಸಿಖಂದರ್, ಅಮೀನ್, ಇಮ್ರಾನ್, ರತೀಬ್ ಸೇರಿದಂತೆ ಇತರರು ನೆರವಾದರು.

ನಾಯಿ ಹಿಡಿಯೋದಕ್ಕೆ ಟೆಂಡರ್ ಕರೆದಿದ್ದೇವೆಂದ ನಗರಸಭೆ ಅಧಿಕಾರಿ

ಸಾಗರದಲ್ಲಿ ದಿನೇ ದಿನೇ ಬೀದಿ ನಾಯಿಗಳು ಹೆಚ್ಚಾಗುತ್ತಿವೆ. ನಗರಸಭೆ ಏನು ಮಾಡುತ್ತಿದೆ.? ನಿಯಂತ್ರಣ ಮಾಡುವ ಕೆಲಸ ಯಾವಾಗ ಎಂಬುದಾಗಿ ಸಾಗರ ನಗರಸಭೆ ಪರಿಸರ ಅಭಿಯಂತರ ಮಧನ್ ಕೇಳಿದ್ರೆ, ಟೆಂಡರ್ ಕರೆಯಲಾಗಿದೆ. ಇದೇ ತಿಂಗಳಲ್ಲಿ ಟೆಂಡರ್ ಪ್ರಕ್ರಿಯೆ ಮುಕ್ತಾಯಗೊಂಡು, ಬೀದಿ ನಾಯಿಗಳ ನಿಯಂತ್ರಿಸೋ ಕ್ರಮಕ್ಕೆ ನಗರಸಭೆ ಮುಂದಾಗಲಿದೆ ಎನ್ನುತ್ತಾರೆ.

ಅಲ್ಲ ಸ್ವಾಮಿ ಇಂದು ಮೂರು ವರ್ಷದ ಬಾಲಕನ ಮೇಲೆ, ಮಹಿಳೆಯ ಮೇಲೆ ಸಾಗರದಲ್ಲಿ ಬೀದಿನಾಯಿಗಳು ಅಟ್ಟಹಾಸ ಮೆರೆದಿದ್ದಾವೆ. ಇನ್ನೂ ಟೆಂಡರ್ ಕರೆದು, ಅದನ್ನು ಮುಗಿಸೋದು ಯಾವಾಗ? ಬೀದಿ ನಾಯಿಗಳನ್ನು ನಿಯಂತ್ರಿಸೋದು ಯಾವಾಗ ಎಂಬುದು ಸಾಗರ ಜನತೆಯ ಪ್ರಶ್ನೆಯಾಗಿದೆ.

ನಾಳೆ ಬೀದಿ ನಾಯಿಗಳ ನಿಯಂತ್ರಣಕ್ಕೆ ಒತ್ತಾಯಿಸಿ ಸಾಮಾಜಿಕ ಕಾರ್ಯಕರ್ತ ಜಮೀನ್ ಪ್ರತಿಭಟನೆ

ಸಾಗರ ನಗರದಲ್ಲಿ ಬೀದಿ ನಾಯಿಗಳ ಹಾವಳಿ ಖಂಡಿಸಿ ನಾಳೆ ಸಾಮಾಜಿಕ ಕಾರ್ಯಕರ್ತ ಜಮೀಲ್ ಸಾಗರ್ ನಗರಸಭೆ ಮುಂದಿನ ಬಾಬಾ ಸಾಹೇಬ್ ಅಂಬೇಡ್ಕರ್ ಪ್ರತಿಮೆ ಬಳಿಯಲ್ಲಿ ಪ್ರತಿಭಟನೆಗೆ ಕರೆ ನೀಡಿದ್ದಾರೆ. ನಾಳೆ ಬೆಳಗ್ಗೆ 11.30ಕ್ಕೆ ಪ್ರತಿಭಟನೆ ನಡೆಸಲಿದ್ದು, ಬೀದಿ ನಾಯಿ ದಾಳಿಗೆ ಒಳಗಾಗಿರುವಂತ ಬಾಲಕನ ಚಿಕಿತ್ಸಾ ವೆಚ್ಚ ಭರಿಸಬೇಕು. ಸೂಕ್ತ ಪರಿಹಾರ ನೀಡುವಂತೆ ಒತ್ತಾಯ ಮಾಡಲಿದ್ದಾರೆ. ಇವರ ಪ್ರತಿಭಟನೆಗೆ ನಗರಸಭೆಯ ಸದಸ್ಯರಾದ ಶಹೀನ್ ಬಾನು ಕೂಡ ಸಾಥ್ ನೀಡಿದ್ದಾರೆ.

ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು

ರಾಜ್ಯ ‘ಸರ್ಕಾರಿ ಆಸ್ಪತ್ರೆ ಒಳರೋಗಿ’ಗಳಿಗೆ ಗುಡ್ ನ್ಯೂಸ್: ಇನ್ಮುಂದೆ ಸಿಗಲಿದೆ ‘ವಿಶೇಷ ಪೌಷ್ಟಿಕ ಆಹಾರ’

ಇನ್ಮುಂದೆ ಸಾಗರ, ಸೊರಬ ತಾಲ್ಲೂಕಿನ ಈ ಸ್ಥಳಗಳು ‘ಪ್ರವಾಸಿ ತಾಣ’ಗಳು: ರಾಜ್ಯ ಸರ್ಕಾರ ಘೋಷಣೆ

ಶಿವಮೊಗ್ಗ: ಸಾಗರದಲ್ಲಿ ಮನೆ ಮುಂದೆ ಆಟವಾಡುತ್ತಿದ್ದ ಮಗು ಮೇಲೆ ಬೀದಿ ನಾಯಿ ದಾಳಿ

Share. Facebook Twitter LinkedIn WhatsApp Email

Related Posts

BREAKING : ‘ಚಿನ್ನಸ್ವಾಮಿ ಕ್ರೀಡಾಂಗಣ’ದಲ್ಲಿ ಮತ್ತೆ ‘IPL’ ಹವಾ ; ‘5 ಪಂದ್ಯಗಳು, ಉದ್ಘಾಟನೆ, ಪ್ಲೇ ಆಫ್ & ಫೈನಲ್’ಗೆ ಬೆಂಗಳೂರು ಆತಿಥ್ಯ!

03/03/2026 5:09 PM1 Min Read
Mega offer for job seekers: Notification to fill 24,300 government posts in March itself

ಉದ್ಯೋಗಾಕಾಂಕ್ಷಿಗಳಿಗೆ ಮೆಗಾ ಆಫರ್: ಮಾರ್ಚ್‌ನಲ್ಲೇ 24,300 ಸರ್ಕಾರಿ ಹುದ್ದೆಗಳ ಭರ್ತಿಗೆ ಅಧಿಸೂಚನೆ

03/03/2026 5:06 PM2 Mins Read

KRIES Exam-26: ರಾಜ್ಯದ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ನಡೆಸಿದ್ದ ಲಿಖಿತ ಪರೀಕ್ಷೆಯ ಕೀ ಉತ್ತರ ಪ್ರಕಟ

03/03/2026 4:31 PM1 Min Read
Recent News

BREAKING : ‘ಚಿನ್ನಸ್ವಾಮಿ ಕ್ರೀಡಾಂಗಣ’ದಲ್ಲಿ ಮತ್ತೆ ‘IPL’ ಹವಾ ; ‘5 ಪಂದ್ಯಗಳು, ಉದ್ಘಾಟನೆ, ಪ್ಲೇ ಆಫ್ & ಫೈನಲ್’ಗೆ ಬೆಂಗಳೂರು ಆತಿಥ್ಯ!

03/03/2026 5:09 PM
Mega offer for job seekers: Notification to fill 24,300 government posts in March itself

ಉದ್ಯೋಗಾಕಾಂಕ್ಷಿಗಳಿಗೆ ಮೆಗಾ ಆಫರ್: ಮಾರ್ಚ್‌ನಲ್ಲೇ 24,300 ಸರ್ಕಾರಿ ಹುದ್ದೆಗಳ ಭರ್ತಿಗೆ ಅಧಿಸೂಚನೆ

03/03/2026 5:06 PM

ಜಿಯೋ ಪ್ಲಾಟ್‌ಫಾರ್ಮ್ಸ್ ಗೆ ಡ್ಯಾನ್ ಬೈಲಿ ಅಧ್ಯಕ್ಷ; ಜಾಗತಿಕ ಮಾರುಕಟ್ಟೆ ಮೇಲೆ ದೃಷ್ಟಿ

03/03/2026 4:37 PM

BREAKING : ‘ನಾವು ಪರಮಾಣು ಬಾಂಬ್’ಗಳನ್ನ ತಯಾರಿಸುತ್ತೇವೆ’ ; ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಘೋಷಣೆ

03/03/2026 4:35 PM
State News
INDIA

BREAKING : ‘ಚಿನ್ನಸ್ವಾಮಿ ಕ್ರೀಡಾಂಗಣ’ದಲ್ಲಿ ಮತ್ತೆ ‘IPL’ ಹವಾ ; ‘5 ಪಂದ್ಯಗಳು, ಉದ್ಘಾಟನೆ, ಪ್ಲೇ ಆಫ್ & ಫೈನಲ್’ಗೆ ಬೆಂಗಳೂರು ಆತಿಥ್ಯ!

By KannadaNewsNow03/03/2026 5:09 PM INDIA 1 Min Read

ಬೆಂಗಳೂರು : ಕರ್ನಾಟಕದ ಕ್ರಿಕೆಟ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಬೆಂಗಳೂರಿನ ಐಕಾನಿಕ್ ಎಂ. ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಕ್ರಿಕೆಟ್ ಮರಳಲು…

Mega offer for job seekers: Notification to fill 24,300 government posts in March itself

ಉದ್ಯೋಗಾಕಾಂಕ್ಷಿಗಳಿಗೆ ಮೆಗಾ ಆಫರ್: ಮಾರ್ಚ್‌ನಲ್ಲೇ 24,300 ಸರ್ಕಾರಿ ಹುದ್ದೆಗಳ ಭರ್ತಿಗೆ ಅಧಿಸೂಚನೆ

03/03/2026 5:06 PM

KRIES Exam-26: ರಾಜ್ಯದ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ನಡೆಸಿದ್ದ ಲಿಖಿತ ಪರೀಕ್ಷೆಯ ಕೀ ಉತ್ತರ ಪ್ರಕಟ

03/03/2026 4:31 PM

ಪೂರ್ಣಗ್ರಾಸ ಗ್ರಸ್ತೋದಯ ಚಂದ್ರಗ್ರಹಣ

03/03/2026 4:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.