BIG NEWS: ‘ಶಾಲೆ’ಗೆ ನಿಗದಿತ ಸಮಯಕ್ಕೆ ಬಾರದೇ, ಗೈರು ಹಾಜರಾಗುವ ‘ಶಿಕ್ಷಕ’ರ ವಿರುದ್ಧ ಕಠಿಣ ಕ್ರಮ – ಸಚಿವ ಬಿ.ಸಿ ನಾಗೇಶ್ ಎಚ್ಚರಿಕೆ

ಬೆಂಗಳೂರು: ಶಾಲೆಗಳಿಗೆ ನಿಗದಿತ ಸಮಯಕ್ಕೆ ಬಾರದೇ ಹಾಗೂ ಕೆಲಸಕ್ಕೆ ಗೈರು ಹಾಜರಾಗುವ ಶಿಕ್ಷಕರ ( Teacher ) ವಿರುದ್ಧ ಕಠಿಣ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ( Minister BC Nagesh ) ಖಡಕ್ ಎಚ್ಚರಿಕೆ ನೀಡಿದ್ದಾರೆ. ರಾಜ್ಯದ ಸರ್ಕಾರಿ, ಅನುದಾನಿತ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರು, ಉಪನ್ಯಾಸಕರಿಗೆ ಬಹುಮುಖ್ಯ ಮಾಹಿತಿ ಈ ಬಗ್ಗ ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆಯ ಆಯುಕ್ತರಿಗೆ ಪತ್ರ ಬರೆದಿರುವಂತ ಅವರು, ಶಾಲೆಗಳಿಗೆ … Continue reading BIG NEWS: ‘ಶಾಲೆ’ಗೆ ನಿಗದಿತ ಸಮಯಕ್ಕೆ ಬಾರದೇ, ಗೈರು ಹಾಜರಾಗುವ ‘ಶಿಕ್ಷಕ’ರ ವಿರುದ್ಧ ಕಠಿಣ ಕ್ರಮ – ಸಚಿವ ಬಿ.ಸಿ ನಾಗೇಶ್ ಎಚ್ಚರಿಕೆ