‘ಕಳಪೆ ಔಷಧಿ’ ಪೂರೈಕೆ ಮಾಡಿದ್ರೇ ಕಠಿಣ ಕ್ರಮ: ಪರೀಕ್ಷೆಗೆ ‘ಸಚಿವ ದಿನೇಶ್ ಗುಂಡೂರಾವ್’ ಖಡಕ್ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಉತ್ಪಾದನೆಯಾಗುವ ಔಷಧಗಳು ಸೇರಿದಂತೆ ಸರ್ಕಾರಿ ಔಷಧಾಲಯಗಳ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನ ವಿಕಾಸ ಸೌಧದಲ್ಲಿ ಇಂದು ಔಷಧ ನಿಯಂತ್ರಣ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಗರಂ ಆದರು. ರಾಜ್ಯದ ಮಾರುಕಟ್ಟೆಯಲ್ಲಿ ಸಾಕಷ್ಟು ಕಳಪೆ ಗುಣಮಟ್ಟದ ಔಷಧಿಗಳು ಪೂರೈಕೆ ಆಗುತ್ತಿದೆ. ಯಾರ ಹಂಗು ಇಲ್ಲದೇ ಮನಬಂದಂತೆ ಔಷಧಿಗಳನ್ನ ಜನರ ಮನೆಗೆ ಪೂರೈಸುತ್ತಿದ್ದಾರೆ. ಇದರಿಂದ ಜನರ ಆರೋಗ್ಯದ ಮೇಲೆ ಸಾಕಷ್ಟು … Continue reading ‘ಕಳಪೆ ಔಷಧಿ’ ಪೂರೈಕೆ ಮಾಡಿದ್ರೇ ಕಠಿಣ ಕ್ರಮ: ಪರೀಕ್ಷೆಗೆ ‘ಸಚಿವ ದಿನೇಶ್ ಗುಂಡೂರಾವ್’ ಖಡಕ್ ಸೂಚನೆ