‘ಪಾಕ್ ಪರ ಘೋಷಣೆ’ ಕೂಗಿದವರ ವಿರುದ್ಧ ಕಠಿಣ ಕ್ರಮ- CM ಸಿದ್ದರಾಮಯ್ಯ

ಹಾಸನ : ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಆಯ್ಕೆಯನ್ನು ತಕ್ಷಣದಲ್ಲಿ ಮಾಡಲಾಗುವುದು. ಎಲ್ಲರೂ ಒಗ್ಗಟ್ಟಾಗಿರುವುದರಿಂದ ಅಭ್ಯರ್ಥಿಗಳ ಆಯ್ಕೆಯಲ್ಲಿ ಯಾವುದೇ ಗೊಂದಲವಿರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಘೋಷಣೆ ಕೂಗಿದ್ದು ನಿಜವಾದರೆ ಕಠಿಣ ಕ್ರಮ ಪಾಕಿಸ್ತಾನ ಪರ ಘೋಷಣೆ ಪ್ರಕರಣ ಸಂಬಂಧಿಸಿದಂತೆ ಎಫ್ ಎಸ್ ಎಲ್ ವರದಿ ಬೇಗ ಬಹಿರಂಗಪಡಿಸಬೇಕು ಎಂದು ವಿರೋಧಪಕ್ಷದ ನಾಯಕ ಅಶೋಕ್ ಒತ್ತಾಯಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ವರದಿ ಬಂದ ತಕ್ಷಣ ತಬಹಿರಂಗ ಮಾಡುತ್ತೇವೆ. ಭಾರತದ ಪರವಾಗಿ ಇಲ್ಲದಿರುವವರು … Continue reading ‘ಪಾಕ್ ಪರ ಘೋಷಣೆ’ ಕೂಗಿದವರ ವಿರುದ್ಧ ಕಠಿಣ ಕ್ರಮ- CM ಸಿದ್ದರಾಮಯ್ಯ