ಕೆರೆಗಳಲ್ಲಿ ಅವೈಜ್ಞಾನಿಕವಾಗಿ ಹೂಳು ಎತ್ತುತ್ತಿರುವ ವಿರುದ್ದ ಕಠಿಣ ಕ್ರಮ: ಸಚಿವ ಭೋಸರಾಜು ಖಡಕ್ ಎಚ್ಚರಿಕೆ
ಬೆಂಗಳೂರು : ರಾಜ್ಯದ ಸಣ್ಣ ನೀರಾವರಿ ಇಲಾಖೆಯ ಕೆರೆಗಳಲ್ಲಿ ಹೂಳನ್ನ ಅವೈಜ್ಞಾನಿಕವಾಗಿ ಎತ್ತಲಾಗುತ್ತಿದ್ದು, ಇದರಿಂದ ಕೆರೆಗಳಲ್ಲಿನ ನೀರು ಇಂಗಿಹೋಗಿ ನೀರಿನ ಅಭಾವ ಸೃಷ್ಟಿಗೆ ಕಾರಣವಾಗುತ್ತಿದೆ. ಇದನ್ನ ತಡೆಗಟ್ಟುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಮಾನ್ಯ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಬೋಸರಾಜು ಅವರು ಸೂಚನೆ ನೀಡಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ರಾಜ್ಯದ ಸಣ್ಣ ನೀರಾವರಿ ಇಲಾಖೆಯ ಕೆರೆಗಳಲ್ಲಿ ಹೂಳನ್ನ ಎತ್ತುತ್ತಿದ್ದಾರೆ. ಕೆಲವು ಪ್ರಕರಣಗಳಲ್ಲಿ ನಿರ್ದಿಷ್ಟ ಮಿತಿಗಿಂತ … Continue reading ಕೆರೆಗಳಲ್ಲಿ ಅವೈಜ್ಞಾನಿಕವಾಗಿ ಹೂಳು ಎತ್ತುತ್ತಿರುವ ವಿರುದ್ದ ಕಠಿಣ ಕ್ರಮ: ಸಚಿವ ಭೋಸರಾಜು ಖಡಕ್ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed