‘ದೇವದಾಸಿ ಪದ್ದತಿ’ಯ ನಿರ್ಮೂಲನಕ್ಕೆ ಕಾನೂನಿನ ಕಟ್ಟುನಿಟ್ಟಿನ ಅನುಷ್ಠಾನ – ಸಚಿವ ಹಾಲಪ್ಪ ಆಚಾರ್‌

ಬೆಂಗಳೂರು : ರಾಜ್ಯದಲ್ಲಿ ಬಾಲ್ಯವಿವಾಹ ತಡೆಗಟ್ಟಲು ಇರುವ ಕಠಿಣ ಕ್ರಮಗಳಂತೆಯೇ, ದೇವದಾಸಿ ಪದ್ದತಿಯ ಆಚರಣೆಯನ್ನು ತಡೆಗಟ್ಟಲು ಇರುವ ಕಾನೂನಿನ ಕಟ್ಟುನಿಟ್ಟಿನ ಅನುಷ್ಠಾನದ ಅಗತ್ಯತೆಯಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಮಾನ್ಯ ಗಣಿ ಮತ್ತು ಭೂವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರಾದ ಹಾಲಪ್ಪ ಆಚಾರ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು. Gujarat Results: ಕರ್ನಾಟಕದಲ್ಲಿ ‘ಮೋದಿ ಮ್ಯಾಜಿಕ್’ ವರ್ಕ್ ಆಗಲ್ಲ: ಗುಜರಾತ್ ಫಲಿತಾಂಶ ಬಿಜೆಪಿ ಸಾಧನೆಯೂ ಅಲ್ಲ – … Continue reading ‘ದೇವದಾಸಿ ಪದ್ದತಿ’ಯ ನಿರ್ಮೂಲನಕ್ಕೆ ಕಾನೂನಿನ ಕಟ್ಟುನಿಟ್ಟಿನ ಅನುಷ್ಠಾನ – ಸಚಿವ ಹಾಲಪ್ಪ ಆಚಾರ್‌