ಬೆಳಗಾವಿಯಲ್ಲಿ ಗಣೇಶ ವಿಸರ್ಜನೆಯ ವೇಳೆ ಗಲಾಟೆಯಲ್ಲಿ ವಿದ್ಯಾರ್ಥಿ ಬರ್ಬರ ಕೊಲೆ: ನಾಲ್ವರು ಅರೆಸ್ಟ್

ಬೆಳಗಾವಿ : ಜಿಲ್ಲೆಯಲ್ಲಿ ಗಣೇಶ ವಿಸರ್ಜನೆಯ ವೇಳೆಯಲ್ಲಿ ಉಂಟಾದಂತ ಗಲಾಟೆಯು ವಿಕೋಪಕ್ಕೆ ತಿರುಗಿತ್ತು. ಈ ಗಲಾಟೆ ವಿದ್ಯಾರ್ಥಿಯೊಬ್ಬನ ಬರ್ಬರ ಕೊಲೆಯಲ್ಲಿ ಅಂತ್ಯಗೊಂಡಿತ್ತು. ಈ ಘಟನೆ ಸಂಬಂಧ ನಾಲ್ವರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಜೆಇಇ ಅಡ್ವಾನ್ಸ್ಡ್ 2022 ಫಲಿತಾಂಶ ಪ್ರಕಟ: ಕರ್ನಾಟಕದ ಹುಡುಗ ಶಿಶಿರ್‌ಗೆ ಅಗ್ರಸ್ಥಾನ ಬೆಳಗಾವಿ ಜಿಲ್ಲೆಯ ಯರಹಟ್ಟಿ ತಾಲೂಕಿನ ಮುಗಳಿಹಾಳ ಗ್ರಾಮದಲ್ಲಿ ಕಳೆದ ನಿನ್ನೆ ಅದ್ದೂರಿಯಾಗಿ ಗಣೇಶೋತ್ಸವದ ನಂತ್ರ ವಿಸರ್ಜನೆಗೆ ಮೆರವಣಿಗೆ ಆಯೋಜಿಸಲಾಗಿತ್ತು. ಈ ಮರೆವಣಿಗೆ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿತ್ತು. ಈ … Continue reading ಬೆಳಗಾವಿಯಲ್ಲಿ ಗಣೇಶ ವಿಸರ್ಜನೆಯ ವೇಳೆ ಗಲಾಟೆಯಲ್ಲಿ ವಿದ್ಯಾರ್ಥಿ ಬರ್ಬರ ಕೊಲೆ: ನಾಲ್ವರು ಅರೆಸ್ಟ್