BIGG NEWS: ಬೀದರ್‌ ನಲ್ಲಿ ಅಕ್ರಮವಾಗಿ ಕಲ್ಲು ತುಂಬಿಕೊಂಡು ಹೋಗುತ್ತಿದ್ದ ಲಾರಿ ಹರಿದು ವಿದ್ಯಾರ್ಥಿ ಸಾವು

ಬೀದರ್‌: ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ನಿರ್ಣಾ ಗ್ರಾಮದಲ್ಲಿ ಅಕ್ರಮವಾಗಿ ಕಲ್ಲು ತುಂಬಿಕೊಂಡು ಹೋಗುತ್ತಿದ್ದ ಲಾರಿ ಹರಿದು ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. BREAKING NEWS: ಬಾಗಲಕೋಟೆಯಲ್ಲಿ ತಂದೆಯ ಭೀಕರ ಹತ್ಯೆ: ದೇಹವನ್ನು 30 ಪೀಸ್ ಮಾಡಿ ಬಾವಿಗೆ ಎಸೆದ ಪಾಪಿ ಮಗ   18 ವರ್ಷದ ವಿನೋದ್ ಅತಿವಾಳ ಸಾವನ್ನಪ್ಪಿದ ದುರ್ವೈವಿ ವಿದ್ಯಾರ್ಥಿ. ವಿನೋದ್‌ ಶಾಲಾ ಸಾಮಗ್ರಿಗಳನ್ನು ತರಲು ಸೈಕಲ್ ಮೇಲೆ ಹೋಗುತ್ತಿದ್ದ. ಈ ವೇಳೆ ಕಲ್ಲು ತುಂಬಿದ ಲಾರಿ ವಿದ್ಯಾರ್ಥಿ ವಿನೋದ್‌ ಮೇಲೆ ಹರಿದಿದೆ. … Continue reading BIGG NEWS: ಬೀದರ್‌ ನಲ್ಲಿ ಅಕ್ರಮವಾಗಿ ಕಲ್ಲು ತುಂಬಿಕೊಂಡು ಹೋಗುತ್ತಿದ್ದ ಲಾರಿ ಹರಿದು ವಿದ್ಯಾರ್ಥಿ ಸಾವು