BIGG NEWS : ಸಹಪಾಠಿ ಮೇಲೆ ‘BMTC’ ಬಸ್ ಹರಿದ ಪ್ರಕರಣ : ಜ್ಞಾನಭಾರತಿ ವಿವಿಯಲ್ಲಿ ಮುಂದುವರೆದ ವಿದ್ಯಾರ್ಥಿಗಳ ಪ್ರತಿಭಟನೆ

ಬೆಂಗಳೂರು: ಜ್ಞಾನಭಾರತಿ ವಿಶ್ವವಿದ್ಯಾಲಯ ಕ್ಯಾಂಪಸ್​ನಲ್ಲಿ ಬಸ್ ಹತ್ತುವಾಗ ಆಯತಪ್ಪಿ ಕೆಳಗೆ ಬಿದ್ದ ವಿದ್ಯಾರ್ಥಿನಿಯ ಮೇಲೆ ಬಿಎಂಟಿಸಿ ಬಸ್ ಹರಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ವಿವಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ಮುಂದುವರೆದಿದೆ. ವಿದ್ಯಾರ್ಥಿಗಳ ಧರಣಿಗೆ ಬಿಯುಟಿಸಿ ಬೆಂಬಲ ನೀಡಿದ್ದು, ವಿವಿ ರಸ್ತೆಯಲ್ಲಿ ಖಾಸಗಿ ವಾಹನಗಳಿಗೆ ನಿರ್ಬಂಧ ಹೇರಬೇಕು, ನಿನ್ನೆ ನಡೆದಂತಹ ಘಟನೆ ಮತ್ತೆ ಮರುಕಳಿಸಬಾರದು , ಗಾಯಗೊಂಡ ವಿದ್ಯಾರ್ಥಿನಿ ಶಿಲ್ಪಾ ಸ್ಥಿತಿ ಗಂಭೀರವಾಗಿದೆ ಎಂದು ಧರಣಿ ನಿರತರು  ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೂ, ಬಿಎಂಟಿಸಿ ಬಸ್ ಹರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಂಟಿಸಿ ಬಸ್ … Continue reading BIGG NEWS : ಸಹಪಾಠಿ ಮೇಲೆ ‘BMTC’ ಬಸ್ ಹರಿದ ಪ್ರಕರಣ : ಜ್ಞಾನಭಾರತಿ ವಿವಿಯಲ್ಲಿ ಮುಂದುವರೆದ ವಿದ್ಯಾರ್ಥಿಗಳ ಪ್ರತಿಭಟನೆ