‘ಬಸ್ ಸಂಚಾರ’ ಕಲ್ಪಿಸುವಂತೆ ಸಿಎಂ ಸಿದ್ಧರಾಮಯ್ಯಗೆ ‘ವಿದ್ಯಾರ್ಥಿನಿ ಪತ್ರ’: ಈ ಸ್ಪಷ್ಟನೆ ಕೊಟ್ಟ ‘BMTC’

ಬೆಂಗಳೂರು: ನಮಗೆ ತೀರ್ಥ, ಪ್ರಸಾದ ಬೇಡ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೇ, ಶಾಲೆಗೆ ಹೋಗಿ ಬರೋದಕ್ಕೆ ಬಸ್ ಕೊಡಿ ಎಂದು 8ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಪತ್ರ ಬರೆದಿದ್ದರು. ಹೀಗೆ ಸಿಎಂ ಸಿದ್ಧರಾಮಯ್ಯಗೆ ವಿದ್ಯಾರ್ಥಿನಿ ಬರೆದಂತ ಪತ್ರ ವೈರಲ್ ಆಗಿತ್ತು. ಈ ಬೆನ್ನಲ್ಲೇ ಬೆಂಗಳೂರಲ್ಲಿ ಉತ್ತಮ ಸಾರಿಗೆ ಸೇವೆ ಒದಗಿಸುತ್ತಿರುವಂತ BMTCಯಿಂದ ಈ ಕೆಳಗಿನಂತೆ ಸ್ಪಷ್ಟನೆ ನೀಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ BMTCಯು, ಕುಮಾರಿ ಹರ್ಷಿನ್‌‌ ವಿ.ವೈ. 8ನೇ ತರಗತಿ ವಿದ್ಯಾರ್ಥಿನಿಯು ತಾವರೆಕೆರೆಯಿಂದ ಶ್ರೀನಗರಕ್ಕೆ ನೇರ … Continue reading ‘ಬಸ್ ಸಂಚಾರ’ ಕಲ್ಪಿಸುವಂತೆ ಸಿಎಂ ಸಿದ್ಧರಾಮಯ್ಯಗೆ ‘ವಿದ್ಯಾರ್ಥಿನಿ ಪತ್ರ’: ಈ ಸ್ಪಷ್ಟನೆ ಕೊಟ್ಟ ‘BMTC’